Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್

ಹಿಂದೂ ಧರ್ಮಕ್ಕೆ ದೊಡ್ಡ ಪ್ರಮಾಣದಲ್ಲಿ ಅಪಾಯ ಎದುರಾಗಿದೆ...

Team Udayavani, Oct 7, 2024, 7:57 PM IST

mutalik (2)

ಧಾರವಾಡ : ವಿಶ್ವವನ್ನೇ ಶಕ್ತಿ, ಸಾಮರ್ಥ್ಯದಿಂದ ಚಕಿತಗೊಳಿಸುವ ಇಸ್ರೇಲ್ ದೇಶದ ಬಗ್ಗೆ ಅಧ್ಯಯನ ಮಾಡಬೇಕು. ಹೊರಗಿನ ಮತ್ತು ಆಂತರಿಕ ಶತ್ರುಗಳ ವಿರುದ್ಧ ನಾವೂ ಇಸ್ರೇಲ್ ಮಾದರಿಯಲ್ಲಿ ಹೋರಾಟಲು ಸಿದ್ದರಾಗಬೇಕು ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು.

ನಗರದಲ್ಲಿ ನವರಾತ್ರಿ ಪ್ರಯುಕ್ತ ನಡೆದ ದುರ್ಗಾ ದೌಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರು ಮಾತನಾಡಿದರು.ದೇಶದಲ್ಲಿ ಶತ್ರು ಯಾರು? ಮಿತ್ರ ಯಾರು ಎಂಬುದನ್ನು ನಾವು ಅರಿತುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಇಸ್ರೇಲ್ ದೇಶವನ್ನು ಸದಾ ಸ್ಮರಿಸಿಕೊಳ್ಳಲೇಬೇಕು. ಕೇವಲ ಒಂದು ಕೋಟಿ ಜನಸಂಖ್ಯೆಯ ಪುಟ್ಟ ಇಸ್ರೇಲ್ ದೇಶವು ತನ್ನ ಶಕ್ತಿ ಸಾಮರ್ಥ್ಯದಿಂದ ಇಡೀ ಜಗತ್ತನ್ನೇ ನಡುಗಿಸುತ್ತಿದೆ. ಹೀಗಾಗಿ ಇದರ ಮಾದರಿಯಲ್ಲಿಯೇ ನಾವು ಸಿದ್ದರಾಗಬೇಕು ಎಂದು ಸಲಹೆ ನೀಡದರು.

ನಮ್ಮಲ್ಲಿ ಭಕ್ತಿ ಇದೆ. ಆದರೆ ಶಕ್ತಿ ಇಲ್ಲ. ಹೀಗಾಗಿ ದುರ್ಗಾಮಾತೆ ನಮಗೆ ಶಕ್ತಿ ನೀಡಲಿ. ಸನಾತನ ಹಿಂದೂ ಧರ್ಮಕ್ಕೆ ದೊಡ್ಡ ಪ್ರಮಾಣದಲ್ಲಿ ಅಪಾಯ ಎದುರಾಗಿದ್ದು, ಅದನ್ನು ಎದುರಿಸಿ ಧರ್ಮ ಉಳಿಸುವ ಕಾರ್ಯ ಆಗಬೇಕಿದೆ. ಈ ಕಾರ್ಯಕ್ಕೆ ದುರ್ಗಾ ಮಾತೆ ಶಕ್ತಿ ನೀಡುವಂತೆ ಪ್ರಾರ್ಥಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

mutalik (2)

Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

vitla

Bajpe: ವಿಷ ಸೇವನೆ; ವಿದ್ಯಾರ್ಥಿನಿ ಸಾ*ವು

byndoor

Kundapura: ಸ್ಕೂಟಿ ಸ್ಕಿಡ್‌; ತಂದೆ-ಮಗನಿಗೆ ಗಾಯ

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.