![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 18, 2020, 6:11 PM IST
ಹುಬ್ಬಳ್ಳಿ: ಎಪಿಎಂಸಿ ಸೆಸ್ ಶೇ.1 ರಷ್ಟು ಹೆಚ್ವಿಸಿರುವುದನ್ನು ವಿರೋಧಿಸಿ ಡಿ.21 ರಂದು ರಾಜ್ಯಾದ್ಯಾಂತ ಎಲ್ಲಾ ಎಪಿಎಂಸಿಗಳನ್ನು ಬಂದ್ ಮಾಡಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ.
ಶುಕ್ರವಾರ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಘದಲ್ಲಿ ಎಪಿಎಂಸಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಡೆದ ಎಪಿಎಂಸಿ ವರ್ತಕರ ಸಭೆಯಲ್ಲಿ ಈ ಸಾಂಕೇತಿಕ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ದಿಢೀರ್ ಶೇ.0.35ರಷ್ಟಿದ್ದ ಸೆಸ್ ಅನ್ನು ಶೇ.1 ರಷ್ಟು ಏರಿಕೆ ಮಾಡಿರುವುದು ಸರಕಾರದ ಅವೈಜ್ಞಾನಿಕ ನಡೆಯಾಗಿದೆ. ಇದು ನೇರವಾಗಿ ರೈತರ ಶೋಷಣೆಗೆ ಕಾರಣವಾಗಲಿದೆ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಡಿ.21 ರಂದು ಎಲ್ಲಾ ಎಪಿಎಂಸಿ ಬಂದ್ ಮಾಡಿ ಸಾಂಕೇತಿಕ ಪ್ರತಿಭಟನೆ ಮಾಡಲಾಗುವುದು. ಡಿ.23 ರಂದು ಬೆಂಗಳೂರಿನ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಎಪಿಎಂಸಿ ವರ್ತಕರ ಪ್ರತಿನಿಧಿಗಳ ನೇತೃತ್ವದಲ್ಲಿ ಸಭೆ ಮಾಡಿ ಎಪಿಎಂಸಿ ಸಚಿವ ಎಚ್.ಟಿ.ಸೋಮಶೇಖರ್ ಅವರನ್ನು ಸ್ಥಳಕ್ಕೆ ಕರೆಯಿಸಿ ಶೇ. 0.35 ಕ್ಕೆ ಲಿಖಿತವಾಗಿ ಒಪ್ಪಿಸಲಾಗುತ್ತದೆ. ಒಂದು ವೇಳೆ ಒಪ್ಪದಿದ್ದರೆ ಅನಿರ್ಧಿಷ್ಟಾವಧಿಗೆ ಎಪಿಎಂಸಿ ಬಂದ್ ಕರೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಪಿಎಂಸಿ ಕ್ರಿಯಾ ಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಘೋಷಿಸಿದರು.
ಇದನ್ನೂ ಓದಿ: ಹರಾಜು ಮೂಲಕ ಅವಿರೋಧ ಆಯ್ಕೆ; ಬೈಲೂರಿನ 13 ಸದಸ್ಯರನ್ನು ಅಸಿಂಧುಗೊಳಿಸಿದ ಚುನಾವಣಾ ಆಯೋಗ
ಎಪಿಎಂಸಿ ವರ್ತಕರು, ಎಪಿಎಂಸಿ ಕ್ರಿಯಾ ಸಮಿತಿ ಕೈಗೊಳ್ಳುವ ನಿರ್ಧಾರಕ್ಕೆ ಬೆಂಗಳೂರಿನ ಎಫ್.ಕೆ.ಸಿ.ಸಿ.ಐ ಸಂಪೂರ್ಣ ಬೆಂಬಲ ನೀಡಲಿದೆ. ಯಶವಂತಪುರ ಮಾರುಕಟ್ಟೆ, ಆಲೂಗಡ್ಡೆ ಮಾರುಕಟ್ಟೆವೊಪ್ಪಿಗೆ ಸೂಚಿಸಿವೆ ಎಂದು ಎಫ್.ಕೆ.ಸಿ.ಸಿ.ಐ ಉಪ ಸಮಿತಿ ಅಧ್ಯಕ್ಷ ಪಿ.ಡಿ.ಶಿರೂರ ಸಭೆಯಲ್ಲಿ ಪ್ರಸ್ತಾಪಿಸಿದರು.
ಇದನ್ನೂ ಓದಿ: ಬಿಜೆಪಿ ಸೇರ್ಪಡೆಗೆ ಅಡ್ಡಿ: ಸುವೇಂದು ರಾಜೀನಾಮೆ ಸ್ವೀಕರಿಸಲ್ಲ ಎಂದ ಬಂಗಾಳ ಸ್ಪೀಕರ್!
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.