BJP- JDS Alliance; ‘ರಾಜಕಾರಣ ನಿಂತ ನೀರಲ್ಲ..”; ಮೈತ್ರಿ ಬಗ್ಗೆ ಬೊಮ್ಮಾಯಿ ಸಮರ್ಥನೆ


Team Udayavani, Sep 11, 2023, 5:50 PM IST

“Politics is not standing water..”; Bommai’s justification of the alliance

ಹುಬ್ಬಳ್ಳಿ: ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಗತ್ಯವಿದೆ ಎಂದು ಸಮರ್ಥನೆ ಮಾಡಿಕೊಂಡರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೆಡೆ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಮತ್ತೊಂದೆಡೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಒಂದು ಹಿಡಿ ಮಣ್ಣನ್ನು ರಸ್ತೆಗೆ ಹಾಕಲಾರದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿಗೆ ಹೋಗುತ್ತದೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ ಎಂದರು.

ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿಪಕ್ಷದ ಜವಾಬ್ದಾರಿ ಆಗಿದೆ. ವಿಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಲ್ಲವೆ. ಆಗ ಇಬ್ಬರೂ ಅಸಹಾಯಕರಿದ್ದರೆ ಎಂದು ಕುಟುಕಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋ ವಿಚಾರದ ಕುರಿತು ಮಾಜಿ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಲ್ಲ. ಜೆಡಿಎಸ್ ಗೆ ಎಷ್ಟು ಸ್ಥಾನ ಕೊಡಬೇಕು ಅನ್ನುವುದನ್ನು ವಸ್ತುಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ಇದನ್ನೂ ಓದಿ:Hyderabad: ಬಿರಿಯಾನಿ ಜೊತೆ ರಾಯಿತಾ ಕೇಳಿದ್ದಕ್ಕೆ ಥಳಿತ; ಗ್ರಾಹಕ ಮೃತ್ಯು

ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳ ಅಡ್ಡಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲವೂ ಕುಂಟುನೆಪ. ಈ ಹಿಂದೆಯು ಇದೇ ನಿಯಮಗಳಿದ್ದವು. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ? ನಾವು ಸಹ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ದುಡ್ಡನ್ನು ಕೊಟ್ಟೆವು. ಬರ ಪರಿಹಾರದ ಎರಡು ಪಟ್ಟು ಮೊತ್ತ ಕೊಟ್ಟೆವು. ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸಿಲ್ಲ. ರಾಷ್ಟ್ರೀಯ ವಿಪತ್ತಿನ ಮೊದಲನೇ ಕಂತು ಈಗಾಗಲೇ ಬಂದಿದೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡುವ ಮನಸ್ಸಿಲ್ಲ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಖಾಸಗಿ ಬಸ್ಸುಗಳ ಮುಷ್ಕರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳುತ್ತಾನೆ ಬಂದರು. ಸುಮ್ಮನೆ ಸಭೆ ಮಾಡಿದರು. ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು ಎಂದರು.

ಹಾವೇರಿಯ ಹೊಸರಿತ್ತಿ ಲಾಕಪ್ ಡೆತ್ ವಿಚಾರ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಆಕಸ್ಮಾತ್ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರೆ ಖಂಡಿತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ ಎಂದರು.

ಟಾಪ್ ನ್ಯೂಸ್

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆMissing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆMissing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.