![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
ಬಿಜೆಪಿಯ ಜನಾಶೀರ್ವಾದ ಯಾತ್ರೆಗೆ ರಾಜೀವ್ ಚಂದ್ರಶೇಖರ್ ಚಾಲನೆ
Team Udayavani, Aug 16, 2021, 12:32 PM IST
![ಬಿಜೆಪಿಯ ಜನಾಶ್ರೀರ್ವಾದ ಯಾತ್ರೆಗೆ ರಾಜೀವ್ ಚಂದ್ರಶೇಖರ್ ಚಾಲನೆ](https://www.udayavani.com/wp-content/uploads/2021/08/jana-620x342.jpg)
ಹುಬ್ಬಳ್ಳಿ: ಬಿಜೆಪಿಯ ಜನಾಶ್ರೀರ್ವಾದ ಯಾತ್ರೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಚಾಲನೆ ನೀಡಿದರು.
ಇಲ್ಲಿನ ಹೊಟೇಲ್ ವೊಂದರಲ್ಲಿ ಐವರು ಕೋವಿಡ್ ವಾರಿಯರ್ಸ್ ಗೆ ಸನ್ಮಾನಿಸುವ ಮೂಲಕ ಯಾತ್ರೆ ಉದ್ಘಾಟಿಸಲಾಯಿತು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ಜನಸಂಘದಿಂದಲೂ ಬಿಜೆಪಿಗೆ ಹುಬ್ಬಳಿ-ಧಾರವಾಡ ಶಕ್ತಿಕೇಂದ್ರವಾಗಿದೆ. 1967ರಲ್ಲಿಯೇ ಹುಬ್ಬಳ್ಳಿ ಸೇರಿದಂತೆ ಉತ್ತರದಿಂದ ನಾಲ್ವರು ಜನಸಂಘದ ಶಾಸಕರು ಶಾಸಕರು ಆಯ್ಕೆಯಾಗಿದ್ದರು. 1976 ರಲ್ಲಿ ಜನಸಂಘದವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾಗಿದ್ದರು. ಇದೀಗ ಪಾಲಿಕೆ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯುವುದು ಶತಸಿದ್ದ. ಕಾಂಗ್ರೆಸ್ ನವರು ಅಟಲ್ ಬಿಹಾರಿ ವಾಜಪೇಯಿ ಬಗ್ಗೆ ಲಘುವಾಗಿ ಮಾತನಾಡಿದ್ದು, ಇದು ಅವರ ಅವನತಿಯ ಸಂಕೇತವಾಗಿದೆ ಎಂದರು.
ಇದನ್ನೂ ಓದಿ:ಶಾಲಾರಂಭಕ್ಕೆ ಇಂದು ಮಾರ್ಗಸೂಚಿ ಬಿಡುಗಡೆ, ಸೋಂಕು ಪತ್ತೆಯಾದರೆ ತರಗತಿ ರದ್ದು: ಬಿ.ಸಿ.ನಾಗೇಶ್
ಜಿಲ್ಕಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಪ್ರಧಾನಿ ಮೋದಿ ಸರಕಾರ ಜನರ ಸರಕಾರವಾಗಿದೆ. ಕಳಸಾ-ಬಂಡೂರಿ ಯೋಜನೆ ಜಾರಿಗೊಳಿಸುತ್ತೇವೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ದ ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ, ಸಂಜೀವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮುಖಂಡರಾದ ಕೇಶವ ಪ್ರಸಾದ, ಜಯಾ ರುದ್ರೇಶ,ಲಿಂಗರಾಜ ಪಾಟೀಲ ಇನ್ನಿತರರು ಇದ್ದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಅವರಿಗೆ ಬಸವೇಶ್ವರರ ಪುತ್ಥಳಿ ನೀಡಿ ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ](https://www.udayavani.com/wp-content/uploads/2024/12/eshwarappa-150x78.jpg)
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
![13-](https://www.udayavani.com/wp-content/uploads/2024/12/13-1-3-150x90.jpg)
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
![AV-Bellad](https://www.udayavani.com/wp-content/uploads/2024/12/AV-Bellad-150x90.jpg)
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
![Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ](https://www.udayavani.com/wp-content/uploads/2024/12/hub-150x86.jpg)
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
![ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ](https://www.udayavani.com/wp-content/uploads/2024/12/aas-1-150x96.jpg)
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.