ಗೃಹಸ್ಥರಿಂದಲೇ ಧರ್ಮ ಉಳಿವು


Team Udayavani, Apr 16, 2018, 5:29 PM IST

16-April-28.jpg

ಹುಬ್ಬಳ್ಳಿ: ಧರ್ಮ ಇರುವುದು ಗೃಹಸ್ಥರಿಗೆ ಮಾತ್ರ. ಗೃಹಸ್ಥರಿಂದ ಧರ್ಮ ಉಳಿಯುತ್ತದೆ, ಸನ್ಯಾಸಿಗಳಿಂದಲ್ಲ ಎಂದು ಮುಂಡರಗಿ ತೋಂಟದಾರ್ಯ ಶಾಖಾಮಠದ ಶ್ರೀ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.

ಇಲ್ಲಿನ ವೀರಾಪುರ ರಸ್ತೆಯಲ್ಲಿರುವ ಶ್ರೀ ಗುರು ಬಸವ ಮಂಟಪದಲ್ಲಿ ವಿಶ್ವಗುರು ಬಸವೇಶ್ವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಬಸವಣ್ಣ ಸ್ಥಾಪಿಸಿದ ಗೃಹಸ್ಥ ಧರ್ಮ. ಧರ್ಮ ಇರುವುದು ಗೃಹಸ್ಥರಿಗೆ. ಪ್ರವಾದಿ ಪೈಗಂಬರರು, ಬಸವಣ್ಣನವರ ಗೃಹಸ್ಥರಾಗಿದ್ದರು. ಅವರಿಂದಲೇ ಧರ್ಮ ಉಳಿದಿರುವುದು ಬೆಳೆದಿರುವುದು ಎಂದರು.

ಪ್ರಜಾಪ್ರಭುತ್ವ ಕ್ಕೆ ಇನ್ನೊಂದು ಹೆಸರು ಬೇಕಾಗಿದೆ ಅದು ಲಿಂಗಾಯತ. ಈ ಕುರಿತು ಎಲ್ಲರಿಗೆ ಸ್ಪಷ್ಟತೆ ಇದೆ. ಆದರೂ ಧೈರ್ಯ ಮಾಡುತ್ತಿಲ್ಲ. ಇಂದಿನ ಸ್ಥಿತಿ ನೋಡಿ ಬಸವಣ್ಣನು ನೆನೆಸಿದರೆ ಅಯ್ಯೋ ಎನಿಸುತ್ತಿದೆ. ಎಲ್ಲೊ  ಒಂದು ಕಡೆ ಬಸವಣ್ಣ ಒಬ್ಬನೇ ಆಗಿದ್ದಾ ನೆ. ಬಸವಣ್ಣ ಎಲ್ಲರಿಗೂ ಬೇಕು.
ಅವನಿಲ್ಲದೆ ಏನೂ ಇಲ್ಲ. ಸಂಕ್ರಮಣ ಕಾಲದಲ್ಲಿ ಬಸವಣ್ಣನವರು ನಿಂತಿದ್ದಾರೆ ಎಂದರು.

ಇಂದು ಕೆಲ ಮಠಗಳಲ್ಲಿ ಅಣ್ಣ, ಅಕ್ಕ, ತಂಗಿಯರನ್ನು ಮಠದ ವ್ಯವಸ್ಥಾಪಕರನ್ನಾಗಿ ಮಾಡಿಕೊಳ್ಳಾಗಿದೆ. ಇಂದಿನ ಸಮಾಜದಲ್ಲಿರುವ ಮೂಢನಂಬಿಕೆ, ಅಂಧಶ್ರದ್ಧೆಯಿಂದ ಎಲ್ಲರೂ ಹೊರ ಬರಬೇಕಾಗಿದೆ. ಧಾರ್ಮಿಕ ಮುಖಂಡರು ದಾರಿ ತಪ್ಪಿದಾಗ ಸಮಾಜವೇ ಅವರನ್ನು ಸರಿದಾರಿಗೆ ತರಬೇಕು ಎಂದರು.

ಚಿಂತಕ ಸಿದ್ದಣ್ಣ ಲಂಗೋಟಿ ಅವರು ವಿಶ್ವಗುರು ಬಸವೇಶ್ವರರ ಸಾರ್ವಕಾಲಿಕ ಸಂದೇಶದ ಕುರಿತು ಅನುಭಾವ ನೀಡಿದರು. ಬಸವ ಕಿರಣ ಕಾರ್ಯಕ್ರಮ ಉದ್ಘಾಟಿಸಿದರು. ಚಂದ್ರಶೇಖರ ಕರವೀರಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಲಿಂಗಶೆಟ್ಟರ, ಸುಲೋಚನಾ ಭೂಸನೂರ, ಅನಸೂಯಾ ಸಾದರಹಳ್ಳಿ, ರಾಮನಗೌಡ್ರ ಪಾಟೀಲ, ಜಿ.ಸಿ.ಹರ್ತಿ, ಶಶಿಧರ ಹರ್ತಿ ಸೇರಿದಂತೆ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.