ಐ ಸೇವರ್ನಲ್ಲಿ ರೆಟಿನೋಪತಿ ತಪಾಸಣೆ ಯಂತ್ರ


Team Udayavani, Sep 20, 2017, 12:29 PM IST

hub2.jpg

ಹುಬ್ಬಳ್ಳಿ: ಮಧುಮೇಹಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಕಣ್ಣಿನ ಒಳಪೊರೆ (ರೆಟಿನೋಪತಿ)ಪತ್ತೆ ಮಾಡುವ ಅತ್ಯಾಧುನಿಕ ಯಂತ್ರವನ್ನು ನಗರದ ಐ ಸೇವರ್ ನೇತ್ರ ತಪಾಸಣೆ ಹಾಗೂ ಕನ್ನಡಕ ಮಾರಾಟ ಮಳಿಗೆ ತರಿಸಿದ್ದು, ದಕ್ಷಿಣ ಭಾರತದಲ್ಲೇ ಈ ಸೌಲಭ್ಯ ಹೊಂದಿದ ಮೊದಲ ಸಂಸ್ಥೆಯಾಗಿದೆ. 

ಜರ್ಮನ್‌ನ ಕಾರ್ಲ್ ಝೈಸ್‌ ಕಂಪನಿ ವಿಸೌಸ್‌ಕೌಟ್‌ ಎಂಬ ನೂತನ ಯಂತ್ರ ಆವಿಷ್ಕಾರಗೊಳಿಸಿದ್ದು, ಇಲ್ಲಿನ ದೇಶಪಾಂಡೆ ನಗರದ ಐ ಸೇವರ್ ಸಂಸ್ಥೆ ಈ ಯಂತ್ರವನ್ನು ಜನರ ಬಳಕೆಗಾಗಿ ಖರೀದಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕಾರ್ಲ್ ಝೈಸ್‌ ಕಂಪೆನಿ ಅಧಿಕಾರಿ ಶ್ರೀನಿವಾಸನ್‌ ಪಾರ್ಥಸಾರಥಿ ಮಾತನಾಡಿ, ಕಾರ್ಲ್ ಝೈಸ್‌ ಕಂಪೆನಿ ಒಟ್ಟು ಆರು ವಿಭಾಗಗಳನ್ನು ಹೊಂದಿದೆ.

ಕ್ಯಾಮೆರಾಗಳಿಗೆ ಬಳಸುವ ಲೆನ್ಸ್‌, ಮೊಬೈಲ್‌, ಲ್ಯಾಪ್‌ಟಾಪ್‌ಗ್ಳಿಗೆ ಬಳಸುವ ಚಿಪ್‌ಗ್ಳನ್ನು ತಯಾರಿಸಲಾಗುತ್ತಿದೆ. ಇತ್ತೀಚೆಗೆ ಭಾರಿ ಯಶಸ್ಸು ಕಂಡ ಬಾಹುಬಲಿ ಸಿನಿಮಾದ ಚಿತ್ರೀಕರಣಕ್ಕೆ ನಮ್ಮ ಕಂಪೆನಿಯ ಲೆನ್ಸ್‌ಗಳನ್ನು ಬಳಸಲಾಗಿದೆ. ಅದೇ ರೀತಿ ನೇತ್ರ ತಪಾಸಣೆ ಸಲಕರಣೆಗಳನ್ನು ಕಂಪೆನಿ ತಯಾರಿಸುತ್ತಿದೆ ಎಂದು ತಿಳಿಸಿದರು.

ರೆಟಿನೋಪತಿ ತಪಾಸಣೆ ಯಂತ್ರ ಈಗಾಗಲೇ ಉತ್ತರ ಭಾರತದಲ್ಲಿ ನಾಲ್ಕು, ಪಶ್ಚಿಮದ ಭಾಗದಲ್ಲಿ ಎರಡು, ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಹುಬ್ಬಳ್ಳಿಗೆ ನೀಡಿದ್ದೇವೆ. ಯಂತ್ರ 4.50ಲಕ್ಷ ರೂ. ವೆಚ್ಚದ್ದಾಗಿದ್ದು, ವಿವಿಧ ಪ್ಯಾಕೇಜ್‌ಗಳೊಂದಿಗೆ ಇದನ್ನು ನೀಡಲಾಗಿದೆ ಎಂದರು. ಐ ಸೇವರ್ನ ಸಿಇಒ ಕುನಾಲ್‌ ಶಾಹ ಮಾತನಾಡಿ, ದೇಶದಲ್ಲಿ ಸುಮಾರು 126 ಮಿಲಿಯನ್‌ನಷ್ಟು ಜನರು ಮಧುಮೇಹದಿಂದ ಬಳಲುತ್ತಿದ್ದಾರೆ.

ಇದರಲ್ಲಿ ಸುಮಾರು 37 ಮಿಲಿಯನ್‌ನಷ್ಟು ಜನರು ದೃಷ್ಟಿ ನಷ್ಟದ ಅಪಾಯದಲ್ಲಿದ್ದಾರೆ. ರೆಟಿನೋಪತಿ ಗೊತ್ತಿಲ್ಲದ ರೀತಿಯಲ್ಲಿ ಅಪಾಯ ತಂದೊಡ್ಡುವುದಾಗಿದೆ. ನಿಯಮಿತ ನೇತ್ರ ತಪಾಸಣೆಯಿಂದ ಸಮಸ್ಯೆ ನಿವಾರಣೆ ಸಾಧ್ಯ. ದೇಶದಲ್ಲಿ ಸುಮಾರು 39 ಮಿಲಿಯನ್‌ನಷ್ಟು ಅಂಧರಿದ್ದು, ಇವರಲ್ಲಿ ಶೇ.80ರಷ್ಟು ಜನರಿಗೆ ಚಿಕಿತ್ಸೆ ಮೂಲಕ ದೃಷ್ಟಿ ನೀಡಬಹುದಾಗಿದೆ ಎಂದು ಹೇಳಿದರು. ಪ್ರಕಾಶ ಶಾಹ, ಮಂಜು, ಪ್ರಸನ್ನ ಇದ್ದರು. 

ಟಾಪ್ ನ್ಯೂಸ್

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.