ಒಂದೆರಡು ರಾಷ್ಟಗಳು ನಿರ್ನಾಮವಾಗಲಿವೆ; ಭಯಾನಕ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ


Team Udayavani, Jul 1, 2023, 4:09 PM IST

ಒಂದೆರಡು ರಾಷ್ಟಗಳು ನಿರ್ನಾಮವಾಗಲಿವೆ; ಭಯಾನಕ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಹುಬ್ಬಳ್ಳಿ: ವಿಜಯ ದಶಮಿಯಿಂದ ಸಂಕ್ರಾಂತಿವರೆಗೆ ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತಗಳು ಆಗುತ್ತವೆ. ಒಂದೆರಡು ರಾಷ್ಟಗಳು ನಿರ್ನಾಮವಾಗಲಿವೆ. ಜನರು ಅಕಾಲಿಕ ಮೃತ್ಯು ಆಗುವ ಸೂಚನೆ ಇದೆ. ಭಾರತವು ಅದಕ್ಕೆ ಹೊರತಾಗಿಲ್ಲ. ಆದರೆ ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು. ಇಲ್ಲವಾದರೆ ಆಪತ್ತು ಕಟ್ಟಿಟ್ಟಬುತ್ತಿ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿಗಳು ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಎಲ್ಲೋ ಬಾಂಬ್‌ ದಾಳಿಯಾಗಿ ವಾಯುಮಾಲಿನ್ಯವುಂಟಾಗಿ ಜನರು ಅಕಾಲಿಕ ಮರಣ ಹೊಂದುತ್ತಾರೆ. ಅದು ಭಾರತದ ಮೇಲೂ ಪರಿಣಾಮ ಬೀರಲಿದೆ. ವಿಜಯ ದಶಮಿಯಿಂದ ಸಂಕ್ರಾಂತಿ ವರೆಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ ಎಂದರು.

ಗೌರಿ ಶಂಕರ ಶಿವ ಶಿವ ಎಂದಿತು. ಭೂಮಿ ನಡುಗಿತು. ಮಳೆ ಬೆಳೆ ತಲ್ಲಣಗೊಂಡಿತು. ಜನರು ಆಪತ್ತುಗೊಂಡಾರು. ನಾನು ಹೇಳಿದಂಗೆ ಭಾರತದಲ್ಲಿ ಒಂದು ಘಟನೆ ಆಗೇ ಆಗುತ್ತದೆ. ಅದನ್ನು ತಪ್ಪಿಸಿಕೊಳ್ಳುವುದು ಆಳುವವರ ಕೈಯಲ್ಲಿದೆ ಎಂದರು.

ಲೋಕಸಭಾ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀಗಳು, ಸತ್ಯಂ ಅಪ್ರಿಯಂ. ಅಸ್ಯತಂ ಪ್ರಿಯ. ಸತ್ಯ ಹೇಳಿದರೆ ನಾನು ಮಠ ಸೇರುವುದಿಲ್ಲ. ಕಾದು ನೋಡಿ ಏನಾಗುತ್ತದೆ. ಸಮಯ ಬಂದಾಗ ಹೇಳುವೆ ಎಂದರು.

ಈ ಹಿಂದೆ ರಾಜ್ಯದಲ್ಲಿ ಒಂದು ಸರ್ಕಾರ ಬರುತ್ತದೆ. ಅದು ಸ್ಥಿರವಾಗಿರುತ್ತದೆ ಎಂದು ಹೇಳಿದ್ದೆ ಅದು ನಿಜವಾಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಅದರಲ್ಲಿ ಅನುಮಾನ ಪಡುವ ಅವಶ್ಯಕತೆ ಇಲ್ಲ. ಜಲಪ್ರಳಯ ಆಗುವ ಲಕ್ಷಣವಿದೆ. ಕರುನಾಡಿಗೆ ಕೆಲವೊಂದು ಆಪತ್ತು ಇದೆ. ಕೆಲ ಸಾವು ನೋವುಗಳು ಆಗುತ್ತವೆ. ಆದರೆ ದೈವ ಕೃಪೆಯಿಂದ ಪಾರಾಗಬಹುದು ಎಂದರು.

ಸರ್ಕಾರ ಗ್ಯಾರಂಟಿ ನೀಡಿದ್ದರಲ್ಲಿ ತಪ್ಪಿಲ್ಲ:
ಸರ್ಕಾರವು ಬಡವರಿಗೆ ಗ್ಯಾರಂಟಿ ನೀಡಿರುವುದು ಒಳ್ಳೆಯದೇ. ಅದು ನಿರ್ಗತಿಕರು, ಕಡು ಬಡವರಿಗೆ ಒಳ್ಳೆಯದಾಗಿದೆ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲ ಅಂತಹ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬಂದಿದ್ದಾಳೆ. ದೇಶ ಸುತ್ತು, ಕೋಶ ಓದು ಎಂಬಂತಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ. ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಬಡೆಯುತ್ತದೆ. ಮೂಗು ಎಲ್ಲಾ ವಾಸನೆ ಗ್ರಹಿಸುತ್ತದೆ. ಆದರೆ ಬಾಯಿಯಲ್ಲಿರುವ ಹೊಲಸನ್ನು ತೋರಿಸುವುದಿಲ್ಲ ಎಂದು ನಿಗೂಢ ಅರ್ಥದಲ್ಲಿ ಹೇಳಿದರು.

ಟಾಪ್ ನ್ಯೂಸ್

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

dattatreya-Hosabale

Sharanas ವಚನಗಳ ಮೌಲ್ಯ ಮುಂದಿನ ಪೀಳಿಗೆಗೆ ತಲುಪಬೇಕು: ದತ್ತಾತ್ರೇಯ ಹೊಸಬಾಳೆ

Valmiki Corporation case: CM should resign on moral responsibility: Prahlada Joshi

Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.