ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಕೊಟ್ಟ ಡೋಸ್ ಫೇಲಾಗಿದೆ : ಶ್ರೀರಾಮುಲು ವ್ಯಂಗ್ಯ
Team Udayavani, Oct 29, 2022, 7:04 PM IST
ಧಾರವಾಡ : ಭಾರತ ಜೋಡೋ ಯಾತ್ರೆ ಹೆಸರಿನಲ್ಲಿ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಕೊಟ್ಟಿದ್ದ ಬೂಸ್ಟರ್ ಡೋಸ್ ಫೇಲ್ ಆಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಡೆದ ಮನೆಯಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನು ಜೋಡಿಸುವ ವಿಚಾರದಲ್ಲಿ ರಾಹುಲ್ ಗಾಂಧಿ ಇದ್ದರು. ಆದರೆ ಈಗ ಕಾಂಗ್ರೆಸ್ನಲ್ಲಿ ಸಾಕಷ್ಟು ಹೊಸ ಹೊಸ ಕದನಗಳು ಹುಟ್ಟಿಕೊಳ್ಳುತ್ತಿದ್ದು, ಹೀಗಾಗಿ ಸಂಧಾನ ಮಾಡಲು ಹಲವು ನಾಯಕರು ರಾಜ್ಯಕ್ಕೆ ಬರುತ್ತಿದ್ದಾರೆ. ಇನ್ನು ರಾಜ್ಯದ ಸಿಎಂ ಖುರ್ಚಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಎದುರು ನೋಡುತ್ತಿದ್ದಾರೆ. ಆದರೆ ಆ ಖುರ್ಚಿ ಖಾಲಿ ಇಲ್ಲ ಎಂದರು.
ನಮಗೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ನಾಲ್ಕು ದಶಕಗಳ ಬೇಡಿಕೆ ಈಗ ಬಿಜೆಪಿ ಈಡೇರಿಸಿದೆ. ಮುಂದೆ ಬಿಜೆಪಿ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಆಗ ಕಾಂಗ್ರೆಸ್ ಮತ್ತೊಮ್ಮೆ ನೆಲ ಸಮವಾಗುತ್ತದೆ ಎಂದರು.
ಮೀಸಲಾತಿ ಹೆಚ್ಚಳ ಮಾಡಿದ ಸರಕಾರಕ್ಕೆ ಧನ್ಯವಾದ ಸಲ್ಲಿಸುವ ಉದ್ದೇಶದಿಂದ ಬಳ್ಳಾರಿಯಲ್ಲಿ ನ.20 ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಮೇಶ ಜಾರಕಿಹೊಳಿ, ಶಿವನಗೌಡ ಪಾಟೀಲ ಸೇರಿದಂತೆ ಹಲವಾರು ನಾಯಕರು ನಮ್ಮ ತಂಡದಲ್ಲಿದ್ದಾರೆ. ರಮೇಶ ಜಾರಕಿಹೊಳಿ ಮತ್ತೆ ಸಚಿವರಾಗಬೇಕು ಎಂಬ ವಿಚಾರದ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
ಇದನ್ನೂ ಓದಿ : ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಕನ್ನಡದಲ್ಲಿ ಕೇಜ್ರಿವಾಲ್ ಟ್ವೀಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್ಮನ್!
NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್ಡಿಕೆ ಪರೋಕ್ಷ ಸುಳಿವು
Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Bigg Boss Marathi 5: ಬಿಗ್ ಬಾಸ್ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.