Hubli; ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ
Team Udayavani, Jul 6, 2024, 1:02 PM IST
ಹುಬ್ಬಳ್ಳಿ: ಮುಂಗಾರು ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರಕಾರದ ಒಬಿಸಿ ಮೀಸಲಾತಿ ನೀಡುವಂತೆ ಶಿಫಾರಸ್ಸಿಗೆ ಒತ್ತಾಯಿಸಿ ಪಂಚಮಸಾಲಿ ಸಮಾಜದ ಪ್ರಮುಖರು ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಸಿದರು.
ಶನಿವಾರ ಇಲ್ಲಿನ ಮಂಜುನಾಥ ನಗರದಲ್ಲಿರುವ ಕುಂದಗೋಳ ಶಾಸಕ ಎಂ.ಆರ್. ಪಾಟೀಲ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಕೂಡಲಸಂಗಮದ ಪಂಚನಸಾಲಿ ಪೀಠದ ಶ್ರೀ ಬಸವ ಜಯಮೃತ್ಯಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಮುಂಬರುವ ಅಧಿವೇಶನದಲ್ಲಿ ಸಮಾಜದ ಶಾಸಕರು ಧ್ವನಿಮುದ್ರಣ ಎತ್ತಬೇಕು ಎಂದು ಮನವಿ ಮಾಡಿದರು.
ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಸರಕಾರ ಬಂದ ನಂತರ ಹಿಂದಿನ ಸರಕಾರ ನೀಡಿದ್ದ 2 ಡಿ ಮೀಸಲಾತಿ ಕೂಡ ಅನುಷ್ಠಾನಕ್ಕೆ ಬಂದಿಲ್ಲ. ಇಷ್ಟೆಲ್ಲಾ ಹೋರಾಟ ಮಾಡಿದರೂ ಬೇಡಿಕೆ ಈಡೇರಿಲ್ಲ. ಹೀಗಾಗಿ ಎರಡನೇ ಹಂತದ ಹೋರಾಟ ಆರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಕೊನೆಗೆ ವಿಧಾನಸಭೆ ಮುತ್ತಿಗೆ ಸಂದರ್ಭದಲ್ಲಿ ಒಂದು ತಿಂಗಳ ಗಡುವು ಕೊಟ್ಟಿದ್ದನ್ನು ಮರೆತಿದ್ದಾರೆ. ಸರಕಾರ ಈ ಅಧಿವೇಶನದಲ್ಲಿ ಸ್ಪಂದನೆ ನೀಡದಿದ್ದರೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಅಧಿವೇಶನಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ
Dharwad: ಖಾಸಗಿ ಬಸ್ನಲ್ಲಿ 77 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.