ಆಕಾಶವಾಣಿ ಸಿಬ್ಬಂದಿ ಕಾರ್ಯ ಶ್ಲಾಘನೀಯ


Team Udayavani, Apr 7, 2017, 1:21 PM IST

hub6.jpg

ಧಾರವಾಡ: ಧಾರವಾಡ ಆಕಾಶವಾಣಿ ಸಿಬ್ಬಂದಿ ಕಳೆದ 25 ವಾರಗಳಿಂದ ನಡೆಸಿಕೊಂಡು ಬಂದಿರುವ ಸ್ವತ್ಛತಾ ಕಾರ್ಯ ಮತ್ತು ಶ್ರಮದಾನ ಇತರ ನೌಕರರಿಗೆ ಮಾದರಿಯಾಗಿದೆ ಎಂದು ಜಿಪಂ ಸಿಇಒ ಸ್ನೇಹಲ್‌ ಹೇಳಿದರು. 

ನಗರದ ಆಕಾಶವಾಣಿ ಕೇಂದ್ರದಲ್ಲಿ ನಮ್ಮ ನಡೆ ಸ್ವತ್ಛತೆ ಕಡೆ ಎಂಬ 25 ವಾರಗಳ ಶ್ರಮದಾನದ  ರಜತ ಸಪ್ತಾಹ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು. ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ 25 ವಾರಗಳಿಂದ ಪ್ರತಿ ಬುಧವಾರ ನಮ್ಮ ನಡೆ ಸ್ವತ್ಛತೆ ಕಡೆ  

ಶ್ರಮದಾನ ಕಾರ್ಯಕ್ರಮ ಹಾಕಿಕೊಂಡು ಸಂಜೆ 5ರಿಂದ 6ಗಂಟೆವರೆಗೆ ಆಕಾಶವಾಣಿ ಕೇಂದ್ರದ ಅಧಿಕಾರಿಗಳ ವರ್ಗ ಹಾಗೂ ಸಿಬ್ಬಂದಿ ವರ್ಗಗಳು ಸೇರಿ ಒಟ್ಟು 72 ಜನರು ಸ್ವಯಂ ಪ್ರೇರಣೆಯಿಂದ ಆಕಾಶವಾಣಿ ಕೇಂದ್ರದ ಆವರಣ ಸ್ವತ್ಛಗೊಳಿಸುತ್ತ ಬಂದಿದ್ದಾರೆ.

ಇದು ಎಲ್ಲರಿಗೂ ಮಾದರಿಯಾಗಿದೆ. ಎಂದರು. ಮನುಷ್ಯನಿಗೆ ಉಸಿರಾಡುವ ಗಾಳಿ ಎಷ್ಟು ಮುಖ್ಯವೋ ಅಷ್ಟೇ ರೇಡಿಯೋ ಕೇಳುಗರಿಗೆ ಆಕಾಶವಾಣಿ ಬಿತ್ತರಿಸುವ ವಿಷಯಗಳು ಮುಖ್ಯ ಎಂದರು. ನಿಲಯ ಸಹಾಯಕ ನಿರ್ದೇಶಕ ಸತೀಶ ಪರ್ವತಿಕರ  ಮಾತನಾಡಿ,

ಧಾರವಾಡ ಆಕಾಶವಾಣಿ ಕೇಂದ್ರವು 57 ವಸಂತಗಳನ್ನು ಕಂಡಿದ್ದು ಇದುವರೆಗೆ 3.5 ಕೋಟಿ ಜನರು ಕನ್ನಡ ಸುದ್ದಿ ಸಮಾಚಾರ ಕೇಳುತ್ತಾರೆ. ವಿವಿಧ ರಂಗದಲ್ಲಿ ಸರಣಿ ಕಾರ್ಯಕ್ರಮ ಬಿತ್ತರಿಸಲಾಗುತ್ತಿದೆ ಎಂದರು. ತಾಂತ್ರಿಕ ನಿರ್ದೇಶಕ ಜೀವನ ಶೆಟ್ಟಿ ಇದ್ದರು. ಮಾಯಾ ರಾಮನ್‌ ಸ್ವಾಗತಿಸಿದರು. ದಿವಾಕರ ಹೆಗಡೆ ವಂದಿಸಿದರು. 

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.