ರಾಣಿ ಚೆನ್ನಮ್ಮನಿಗೆ ಭವ್ಯ ಅರಮನೆ

ದಾರುಶಿಲ್ಪ ವೈಭವದ ಎರಡು ಅಂತಸ್ತುಗಳ ಭವನ ನಿರ್ಮಾಣಕ್ಕೆ ಸಿದ್ಧತೆ

Team Udayavani, Oct 10, 2021, 6:30 AM IST

ರಾಣಿ ಚೆನ್ನಮ್ಮನಿಗೆ ಭವ್ಯ ಅರಮನೆ

ಧಾರವಾಡ: ಕಿತ್ತೂರು ಚೆನ್ನಮ್ಮ ಸ್ವಾತಂತ್ರ್ಯಕ್ಕಾಗಿ ಪ್ರಾಣ ಮುಡಿಪಿಟ್ಟ ಇತಿಹಾಸ ಸುವರ್ಣಾಕ್ಷರಗಳದು. ಆಕೆ ಸೋತ ಬಳಿಕ ಬ್ರಿಟಿಷರು ಅರಮನೆಯನ್ನು ಕೊಳ್ಳೆ ಹೊಡೆದು, ಅಂದಗೆಡಿಸಿದ್ದು ಅವರ ವಿಕೃತಿಗೆ ಸಾಕ್ಷಿಯಾಗಿ ನಿಂತಿದೆ.

ಈಗ ಸ್ವಾತಂತ್ರ್ಯಚಳವಳಿಯ ಸ್ಫೂರ್ತಿಯ ಚಿಲುಮೆ ರಾಣಿ ಚೆನ್ನಮ್ಮಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮತ್ತು ಕಿತ್ತೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸುವ ಸಲುವಾಗಿ ಅಲ್ಲಿ ಭವ್ಯವಾದ ಮರದ ಮಾದರಿ ಅರಮನೆ ತಲೆ ಎತ್ತಲಿದೆ.

ಸಿದ್ಧಗೊಂಡಿದೆ ನೀಲನಕ್ಷೆ
ಕಿತ್ತೂರು ಅರಮನೆ ದ. ಭಾರತದಲ್ಲಿಯೇ ಅತೀ ದೊಡ್ಡ, ಸಾಗುವಾನಿ ಮರದ ಭವ್ಯ ಕೆತ್ತನೆಗಳುಳ್ಳ ಅರಮನೆಯಾಗಿತ್ತು. ಹುಬ್ಬಳ್ಳಿಯ ಮೂರುಸಾವಿರ ಮಠ ಇದೇ ಮಾದರಿಯಲ್ಲಿದೆ. ಈ ಸಂಬಂಧ ಇತಿಹಾಸ ತಜ್ಞರು ಅಧ್ಯಯನ ನಡೆಸಿ ಅರಮನೆ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಿದ್ದಾರೆ.

ಎಲ್ಲಿ ನಿರ್ಮಾಣ?
ಕಿತ್ತೂರು ಕೋಟೆಗೆ ಹೊಂದಿಕೊಂಡಂತೆ ಪೂರ್ವ ಭಾಗದಲ್ಲಿ ಮಾದರಿ ಅರಮನೆ ನಿರ್ಮಾಣವಾಗಲಿದೆ. ಇಲ್ಲಿ 15 ಎಕರೆ ಜಾಗ ಪಡೆದು ನೂತನ ಕೋಟೆ, ನಡುವೆ ಅರಮನೆ ತಲೆ ಎತ್ತಲಿದೆ. ಪ್ರವಾಸಿಗರಿಗೆ ರಾಷ್ಟ್ರೀಯ ಹೆದ್ದಾರಿಯಿಂದ ಕಿತ್ತೂರು ಕೋಟೆ ಮತ್ತು ಅರಮನೆಗೆ ತೆರಳಲು ಪ್ರತ್ಯೇಕ ಸುಂದರ ರಸ್ತೆ ನಿರ್ಮಾಣಗೊಳ್ಳಲಿದೆ.

3 ಅಂಶಗಳಿಗೆ ಒತ್ತು
ಇತಿಹಾಸ, ವಾಸ್ತುಶಿಲ್ಪ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಪ್ರವಾಸೋದ್ಯಮಕ್ಕೆ ಪೂರಕ ವ್ಯವಸ್ಥೆ- ಈ 3 ಅಂಶಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಈ ಸಂಬಂಧ ಇತಿಹಾಸ ತಜ್ಞರು, ಸಲಹೆ ಮಂಡಳಿ ಸರಕಾರದ ಗಮನ ಸೆಳೆದಿದ್ದಾರೆ.

15ನೇ ಶತಮಾನ ದಿಂದ 18ನೇ ಶತಮಾನದ ವರೆಗೆ ವಿಭಿನ್ನ ಹಂತಗಳಲ್ಲಿ ಕಿತ್ತೂರು ಅರಮನೆ ನಿರ್ಮಾಣಗೊಂಡಿದೆ. ಆ ಕಾಲದ ವಾಸ್ತುಶಿಲ್ಪ ವಿಸ್ಮಯಕಾರಿ. ಅಂದಿನ ಅರಮನೆಯಂತೆಯೇ ನಿರ್ಮಾಣಕ್ಕೆ ಸಲಹೆ ನೀಡಿದ್ದೇವೆ.
-ಡಾ| ಷಡಕ್ಷರಯ್ಯ,
ಇತಿಹಾಸ ತಜ್ಞರು, ಧಾರವಾಡ

-ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.