ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಬಳಕೆ ಅತೀ ಅವಶ್ಯ


Team Udayavani, Jan 25, 2021, 5:29 PM IST

The use of technology is essential for journalism students

ಧಾರವಾಡ: ವಿದ್ಯಾರ್ಥಿಗಳು ಅಂತರ್ಜಾಲದಲ್ಲಿ ಬ್ಲಾಗ್‌ ಮತ್ತು ವೆಬ್‌ಸೈಟ್‌ಗಳಿಗೆ ಬರೆಯುವುದನ್ನು ಕಲಿಯಬೇಕು. ಈ ಮೂಲಕ ತಂತ್ರಜ್ಞಾನದ ಬಳಕೆಯನ್ನು ರೂಢಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಡಿ.ರಾಮರಾಜ್‌ ಹೇಳಿದರು. ಕವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ನಡೆದ ವೆಬ್‌ ಪೋರ್ಟಲ್‌ ನಿರ್ವಹಣೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ನ್ಯೂಸ್‌ ಪೋರ್ಟಲ್‌ನಲ್ಲಿ ಸುದ್ದಿಗಳನ್ನು ಅಳವಡಿಸಲು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಬಳಕೆ ಅತೀ ಅವಶ್ಯಕವಾಗಿದೆ. ವೆಬ್‌ಪೇಜ್‌ ಗಳಲ್ಲಿ ಸುದ್ದಿಯನ್ನು ಹಾಕುವುದರ ಜೊತೆಗೆ ಆಯಾ ಪ್ರದೇಶದ ವಿಷಯದ ಹೆಸರು ಇರಬೇಕು. ದಿನದಿಂದ ದಿನಕ್ಕೆ ಮೊಬೈಲ್‌ ಬಳಕೆ ಅ ಧಿಕವಾಗುತ್ತಿದ್ದು, ನ್ಯೂಸ್‌ ಪೋರ್ಟಲ್‌ಗ‌ಳು ಇನ್ನೂ ಹೆಚ್ಚು ಹೆಚ್ಚು ಬಳಕೆಗೆ ಬರುತ್ತವೆ ಎಂದರು.

ವಿಜಯಪುರ ಮಹಿಳಾ ವಿವಿ ಸಹಾಯಕ ಪ್ರಾಧ್ಯಾಪಕ ಸಂದೀಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವೆಬ್‌ಪೋರ್ಟಲ್‌ಗ‌ಳು ಹೆಚ್ಚು ಮಹತ್ವ ಪಡೆಯುತ್ತಿವೆ. ದಿನದ 24 ಗಂಟೆ ಕಾಲವೂ ಅಪ್‌ಟೇಡ್‌ ಸುದ್ದಿ ಇಲ್ಲಿ ದೊರೆಯುವುದರಿಂದ ಪ್ರತಿಯೊಂದು ಮಾಧ್ಯಮ ಸಂಸ್ಥೆಗಳು ಈಗ ತಮ್ಮದೇ ನ್ಯೂಸ್‌ ಪೋರ್ಟಲ್‌ ಹೊಂದಿವೆ. ಇಲ್ಲಿ ಕೆಲಸ ಮಾಡಲು ಅವಶ್ಯಕ ತಂತ್ರಜ್ಞಾನದ ಅರಿವನ್ನು ವಿದ್ಯಾರ್ಥಿಗಳುಪಡೆದುಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ:ಪಿಎಂ ಕಿಸಾನ್‌ ಯೋಜನೆ: 17 ಕೋಟಿ ಜಮಾ

ವಿಭಾಗದ ಮುಖ್ಯಸ್ಥ ಪ್ರೊ| ಜೆ. ಎಂ. ಚಂದುನವರ ಮಾತನಾಡಿ, ಡಿಜಿಟಲ್‌ ಮಾಧ್ಯಮದ ಎಲ್ಲ ಆಯಾಮಗಳನ್ನು ವಿದ್ಯಾರ್ಥಿಗಳು ಕಲಿಯಬೇಕಾದ ಅವಶ್ಯಕತೆ ಇದೆ ಎಂದರು. ಡಾ| ಮಂಜುನಾಥ ಅಡಿಗಲ್‌, ವಿಶ್ವಾಸ ಅಂಗಡಿ ಇದ್ದರು. ಶುಶ್ಮಿತಾ ಪಟ್ಟಣಶೆಟ್ಟಿ ನಿರೂಪಿಸಿದರು. ಜಶ್ಮಿನ್‌ ಸಯ್ಯದ ಪರಿಚಯಿಸಿದರು. ಅವಧಾನಿ ವಂದಿಸಿದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.