ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ


Team Udayavani, Oct 23, 2024, 12:54 PM IST

GN-5

ಸಾಂದರ್ಭಿಕ ಚಿತ್ರ

ಧಾರವಾಡ: ಯೋಗೀಶ ಗೌಡರ ಕೊಲೆ ಪ್ರಕರಣಲ್ಲಿ ಬಂಧನಕ್ಕೊಳಗಾಗಿ ಜಾಮೀನು ಮೇಲೆ‌ ಹೊರಗಿರುವ ಬಸವರಾಜ ಮುತ್ತಗಿಗೆ ಜೀವ ಬೆದರಿಕೆ ಇದೆ ಎನ್ನಲಾಗಿದ್ದು, ಸಿಬಿಐ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಬಸವರಾಜ ಮುತ್ತಗಿಗೆ ಅದೇ ಪ್ರಕರಣದ ಎ-9 ಆರೋಪಿ ಅಶ್ವತ್ಥ ಎಂಬಾತನಿಂದ ಜೀವ ಬೆದರಿಕೆ ಇದೆ. ಅದಕ್ಕಾಗಿ ತಮಗೆ ರಕ್ಷಣೆ‌ ನೀಡಬೇಕು ಎಂದು 17ನೇ ಎಸಿಎಂಎಂ ಕೋರ್ಟ್‌ನಲ್ಲಿ 164 (1) ರಡಿ ಮುತ್ತಗಿ ತಪ್ಪೊಪ್ಪಿಗೆ ಮಾಡಿಕೊಂಡಿದ್ದನು.

ಈ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್ ಅಥವಾ ಸಿಆರ್‌ಎಸ್‌ಎಫ್ ಭದ್ರತೆ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಕೆಲಗೇರಿಯಲ್ಲಿಯ ಬಸವರಾಜ ಮುತ್ತಗಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

ಛೋಟಾ ರಾಜನ್‌ ಗ್ಯಾಂಗ್‌ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು

Chhota Rajan: ಹ*ತ್ಯೆ ಕೇಸ್-ಭೂಗತ ಪಾತಕಿ ಛೋಟಾ ರಾಜನ್‌ ಗೆ ಬೇಲ್;‌ ಆದ್ರೂ ಬಿಡುಗಡೆ ಇಲ್ಲ!

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-alnawar

Alnavar: ಹಳ್ಳದಲ್ಲಿ ತೇಲಿ ಹೋಗಿ ಮೃತಪಟ್ಟ ಎಮ್ಮೆಗಳು

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಧಾರವಾಡ: ಕೃಷಿ ಚಟುವಟಿಕೆ ಸ್ಥಗಿತ-ಕೈಕಟ್ಟಿ ಕುಳಿತ ಅನ್ನದಾತ

ಧಾರವಾಡ: ಕೃಷಿ ಚಟುವಟಿಕೆ ಸ್ಥಗಿತ-ಕೈಕಟ್ಟಿ ಕುಳಿತ ಅನ್ನದಾತ

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಛೋಟಾ ರಾಜನ್‌ ಗ್ಯಾಂಗ್‌ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು

Chhota Rajan: ಹ*ತ್ಯೆ ಕೇಸ್-ಭೂಗತ ಪಾತಕಿ ಛೋಟಾ ರಾಜನ್‌ ಗೆ ಬೇಲ್;‌ ಆದ್ರೂ ಬಿಡುಗಡೆ ಇಲ್ಲ!

7-koppala

Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.