Valmiki Nigama case:ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ


Team Udayavani, Jun 2, 2024, 3:16 PM IST

Valmiki Nigama case:ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ

ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಆದಿಯಾಗಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು. ನಂತರ ಸಿಬಿಐ ತನಿಖೆಗೆ ವಹಿಸಬೇಕು.‌ ಆಗ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುವುದರಲ್ಲಿ, ದಾರಿ ತಪ್ಪಿಸುವಲ್ಲಿ ನಿಸ್ಸೀಮವಾಗಿದೆ. ಇದೀಗ ವಾಲ್ಮೀಕಿ ನಿಗಮದ ಹಗರಣದಲ್ಲಿ ಯಾವುದೇ ಸಂಪರ್ಕವಿಲ್ಲದ ಒಂಬತ್ತು ಕಂಪನಿಗಳಿಗೆ ಹಣ ವರ್ಗಾವಣೆಯಾಗಿದೆ. ಇಷ್ಟಾದರೂ ಆರೋಪ ಹೊತ್ತಿರುವ ಸಚಿವನಿಂದ ರಾಜೀನಾಮೆ ಕೊಡಿಸಲು ಆಗುತ್ತಿಲ್ಲ ಎಂದು ಹರಿಹಾಯ್ದರು.

ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರಚಂಡ ಬಹುಮತದೊಂದಿಗೆ ಜಯಸಾಧಿಸಲಿದೆ ಎನ್ನುವುದು ಬಂದಿದೆ.‌ ಚುನಾವಣೆ ಮೊದಲು, ನಂತರವೂ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಮೋದಿ ನೇತೃತ್ವದಲ್ಲಿ ನಾವು ಜಯಗಳಿಸಲಿದ್ದೇವೆ ಎಂಬ ಮಾತು ಹೇಳಿದ್ದೆ. ಅದೇ ತರಹ ಅಮಿತ್ ಶಾ, ರಾಜನಾಥ್ ಸಿಂಗ್ ಎಲ್ಲರೂ ಹೇಳಿದ್ದರು. ಅದರ ಬಗ್ಗೆ ಕೆಲವರು ಸಂಶಯ ವ್ಯಕ್ತಪಡಿಸಿದ್ದರು. ಇದೀಗ ಹೆಚ್ಚು ಕಡಿಮೆ ಪಕ್ಷದ ನಾಯಕರ ಭವಿಷ್ಯಗಳು ಖಚಿತವಾಗಿವೆ. ಚುನಾವಣೆ ಫಲಿತಾಂಶ ಬಳಿಕ ಎಕ್ಸಿಟ್ ಪೋಲ್‌ಗಿಂತಲೂ ಬಿಜೆಪಿ 400ಕ್ಕಿಂತ ಅಧಿಕ ಸೀಟ್‌ಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನವರಿಗೆ ದೇಶದ ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್, ಸಿಎಜಿ ಸೇರಿದಂತೆ ಯಾವುದೇ ರೀತಿಯಾದ ಸಂವಿಧಾನ ಆಧಾರದ ಮೇಲೆ ನಿರ್ಮಾಣವಾದ ಸ್ವಾಯತ್ತ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ. ಜನತಾ ಜನಾರ್ಧನನ ಮೇಲೆ ವಿಶ್ವಾಸವಿಲ್ಲ. ಹೀಗಾಗಿ ಜನರು ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿಲ್ಲ ಎಂದು ಜೋಶಿ ಕುಟುಕಿದರು.

ನೇಹಾ, ಅಂಜಲಿ ರೀತಿಯಲ್ಲಿ ಹತ್ಯೆ ಮಾಡಲಾಗುವುದು ಎಂದು ಶಿಕ್ಷಕಿ ದೀಪಾಗೆ ಬೆದರಿಕೆ ಪತ್ರ ಬಂದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ಪೊಲೀಸರಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಜನಪ್ರತಿನಿಧಿಗಳೆಂದರೆ ಪೋಲಿಸರಿಗೆ ಭಯವೇ ಇಲ್ಲದಾಗಿದೆ. ಸಿಎಂ ನಿದ್ದೆಯಿಂದ ಎಚ್ಚೆತ್ತುಕೊಳ್ಳಬೇಕು‌. ಬೆದರಿಕೆ ಪ್ರಕರಣ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು. ಇಂತಹ ಘಟನೆಗಳು ನಡೆಯಲು ರಾಜ್ಯ ಸರ್ಕಾರದ ನಡವಳಿಕೆಯೇ ಕಾರಣ ಎಂದು ದೂರಿದರು.

ಟಾಪ್ ನ್ಯೂಸ್

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Randheer-Jaiswal

Biased; ಧಾರ್ಮಿಕ ಸ್ವಾತಂತ್ರ್ಯ ಕುರಿತು ವರದಿ: ಅಮೆರಿಕಕ್ಕೆ ಭಾರತ ತಿರುಗೇಟು

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ಹುಬ್ಬಳ್ಳಿ: ರೋಟರಿ ಆರೋಗ್ಯ ವಾಹಿನಿಗೆ ಚಾಲನೆ

ಹುಬ್ಬಳ್ಳಿ: ರೋಟರಿ ಆರೋಗ್ಯ ವಾಹಿನಿಗೆ ಚಾಲನೆ

1-qwwewewq

Hubballi; ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

1-aaa

Kottigehara; ನದಿಯ ಕಿರು ಕಾಲುವೆಗೆ ಬಿದ್ದ ಕಾರು: ಇಬ್ಬರು ಪಾರು

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.