ವ್ಯಕ್ತಿಗಿಂತ ಸದ್ಗುಣಗಳ ಪೂಜೆ ಅವಶ್ಯ


Team Udayavani, Apr 10, 2017, 1:25 PM IST

hub3.jpg

ಹುಬ್ಬಳ್ಳಿ: ಹಿಂಸೆ, ಮೂಢನಂಬಿಕೆ, ಅಶಾಂತಿಗೆ ಭಗವಾನ ಮಹಾವೀರರು ಎಂದಿಗೂ ಆಸ್ಪದ ನೀಡಿಲ್ಲ ಎಂದು ಜಂಗಲೇವಾಲ್‌ ಬಾಬಾ ಶ್ರೀ ಚಿನ್ಮಯಸಾಗರ ಮಹಾರಾಜರು ಹೇಳಿದರು. ತಾಲೂಕು ಆಡಳಿತದ ವತಿಯಿಂದ ಮಿನಿ ವಿಧಾನಸೌಧದಲ್ಲಿ ರವಿವಾರ ನಡೆದ ಮಹಾವೀರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ತೀರ್ಥಂಕರ ಮಹಾವೀರರು ಸದಾ ಅಹಿಂಸಾ ಪರಮೋಧರ್ಮ ಎಂದು ನಡೆದವರು. ಅಹಿಂಸಾ ಮಾರ್ಗದಿಂದಲೇ ಎಲ್ಲವನ್ನು ಸಾಧಿಸಬಹುದು ಎಂಬುದನ್ನು ತೋರಿಸಿದವರು ಮಹಾವೀರರು. ತಮ್ಮ ಜೀವಿತಾವಧಿಯಲ್ಲಿ ಎಂದು ಜಾತಿ-ಮತ-ಪಂಥ ಎಂದು ಭೇದಭಾವ ಮಾಡದೆ ಎಲ್ಲರು ಒಂದೇ ಎನ್ನುವಂತೆ ಮಾಡಿದವರು ಎಂದರು.  

ಸಮಾಜದಲ್ಲಿ ಸಾವಿರಾರು ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಒಂದು ಹೊತ್ತಿನ ಊಟವಿಲ್ಲದೆ ಪರಿತಪಿಸುತ್ತಿದ್ದಾರೆ. ಅಂಥವರ ನೆರವಿಗಾಗಿ ನಾವೆಲ್ಲರೂ ಮುಂದಾಗಬೇಕು. ಆದಿವಾಸಿಗಳು, ದಲಿತರ ಅಭಿವೃದ್ಧಿಗೆ ಕೈ ಜೋಡಿಸಬೇಕು. ಹಿಂಸೆ, ದಬ್ಟಾಳಿಕೆ, ದೌರ್ಜನ್ಯ ಇವೆಲ್ಲವನ್ನು ತ್ಯಜಿಸುವ ಮೂಲಕ ಅಹಿಂಸಾ ಮಾರ್ಗದಿಂದ ಮುನ್ನೆಡೆದರೇ ಮಾತ್ರ ಈ ಸಮಾಜಕ್ಕೆ ಒಂದು ನೆಲೆ ಇದೆ.

ಅಹಿಂಸಾ ಮಾರ್ಗದಿಂದಲ್ಲೇ ಈ ದೇಶ ಸದೃಡವಾಗಲು ಸಾಧ್ಯ. ಭಗವಾನ ಮಹಾವೀರರ ತತ್ವ-ಸಿದ್ದಾಂತಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವ ಮೂಲಕ ನಾವೆಲ್ಲರೂ ಒಂದಾಗಬೇಕು ಎಂದರು. ಸಮಾಜದಲ್ಲಿ ವ್ಯಕ್ತಿ ಪೂಜೆ ಮುಖ್ಯವಲ್ಲ. ಸದ್ಗುಣಗಳು ಪೂಜೆ, ಅಹಿಂಸಾ ಮಾರ್ಗದ ಪೂಜೆ ನಡೆಯಬೇಕು.

ಯುವ ಪೀಳಿಗೆಗೆ ದುಶ್ಚಟಗಳ ದಾಸರಾಗದಂತೆ ತಡೆಯುವ ಮೂಲಕ ಅವರನ್ನು ಸನ್ಮಾರ್ಗದತ್ತ ಕೊಂಡೊಯ್ಯಬೇಕು ಎಂದರು. ತಹಶೀಲ್ದಾರ ಶಶಿಧರ ಮಾಡ್ಯಾಳ ಮಾತನಾಡಿದರು. ಬಿ.ಎ. ಪಾಟೀಲ ಭಗವಾನ ಮಹಾವೀರ ಜಯಂತ್ಯುತ್ಸವ ಕುರಿತು ವಿಶೇಷ ಉಪನ್ಯಾಸ ನೀಡಿದರು. 

ಪ್ರೊ| ಪಿ.ಎಸ್‌. ಧರಣೇಪ್ಪನವರ, ಆದಪ್ಪನವರ, ಸಮಾಜದ ಅಧ್ಯಕ್ಷ ಶಾಂತಿನಾಥ ಹೋತಪೇಟೆ, ವಿಮಲ ತಾಳಿಕೋಟೆ, ಕಾಗೇನವರ, ರಾಜೇಂದ್ರ ಬೀಳಗಿ, ರಮೇಶ ಕೋಠಾರಿ, ಅಮೃತ ಜೈನ್‌, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್‌.ವೈ. ಹೊಸಮನಿ, ಅಪರ್‌ ತಹಶೀಲ್ದಾರ ನಾಯ್ಕ, ಶಿರಸ್ತೆದಾರ ಅಂಗಡಿ, ಮಠದ ಸೇರಿದಂತೆ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.