ಕೆಎಂಎಫ್ನಿಂದ ಜಲಮೇವು


Team Udayavani, Sep 20, 2017, 12:31 PM IST

hub1.jpg

ಹುಬ್ಬಳ್ಳಿ: ನಿರಂತರ ಬರದಿಂದಾಗಿ ರೈತರು ತತ್ತರಿಸಿದ್ದಾರೆ. ಮೇವಿನ ಕೊರತೆಯಿಂದ ದನಕರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಮೇವು ಅಲಭ್ಯತೆಯಿಂದ ಗೋವುಗಳನ್ನು ಮಾರಾಟ ಮಾಡುವುದನ್ನು ತಡೆಯುವ ಉದ್ದೇಶದಿಂದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ರೈತರಿಗೆ ಮಣ್ಣು ಬಳಸದೇ ಕೇವಲ ನೀರಿನಿಂದ ಮೇವು ಬೆಳೆಸುವ ಹೈಡ್ರೋಪ್ರಾನಿಕ್ಸ್‌ ಪದ್ಧತಿಗೆ ಉತ್ತೇಜನ ನೀಡಲು ಮುಂದಾಗಿದೆ. 

ಉತ್ತರ ಕರ್ನಾಟಕದಲ್ಲಿ ಮೇವಿನ ಕೊರತೆಯಿಂದ ರೈತರು ಹಸು, ಎತ್ತು, ಎಮ್ಮೆಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಮೇವಿನ ಕೊರತೆ ನೀಗಿಸಲು ರೈತರಿಗೆ ಹೊಸ ತಂತ್ರಜ್ಞಾನ ತಲುಪಿಸಲು ಕೆಎಂಎಫ್ ನಿರ್ಧರಿಸಿದೆ. ಸಾಮಾನ್ಯವಾಗಿ ಮೇವು ಬೆಳೆಯಲು ಕನಿಷ್ಟ 90 ದಿನಗಳು ಬೇಕು.

ಆದರೆ ನೂತನ ತಂತ್ರಜ್ಞಾನದಿಂದ ಕೇವಲ 9-10 ದಿನಗಳಲ್ಲಿ ಮೇವು ಬೆಳೆದು ಹಸಿರು ಮೇವನ್ನೇ ದನಕರುಗಳಿಗೆ ನೀಡಬಹುದಾಗಿದೆ. ಹಲವು ಕೃಷಿ ತಜ್ಞರು ವಿನೂತನ ಪದ್ಧತಿ ಮೂಲಕ ಮೇವು ಬೆಳೆದು ಸಾಧನೆ ಮಾಡಿದ್ದಾರೆ. ಪ್ರಾಯೋಗಿಕವಾಗಿ ಬೆಳಗಾವಿ, ವಿಜಯಪುರ ಜಿಲ್ಲೆಗಳ ರೈತರಿಗೆ ಹೈಡ್ರೋಪ್ರಾನಿಕ್ಸ್‌ ಘಟಕಗಳನ್ನು ವಿತರಿಸುತ್ತಿದೆ.

ಅತ್ಯಲ್ಪ ಪ್ರಮಾಣದ ನೀರು ಬಳಕೆ ಮಾಡಿಕೊಂಡು ಮೇವು ಬೆಳೆಯುವ ತಂತ್ರಜ್ಞಾನ ಹಲವೆಡೆ ಬಳಕೆಯಲ್ಲಿದ್ದು, ರೈತರಿಗೆ ಇದನ್ನು ಪರಿಚಯಿಸಲು ಹಾಗೂ ಈ ಮೂಲಕ ಹಾಲು ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವ ಗುರಿ ಕೆಎಂಎಫ್ನದ್ದಾಗಿದೆ. 

ಸಹಾಯಧನ: ವಿಜಯಪುರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 200 ಹೈಡ್ರೋಪ್ರಾನಿಕ್ಸ್‌ ಘಟಕಗಳಿಗೆ ಸಹಾಯಧನ ನೀಡಲಾಗುತ್ತಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ 50 ಹೈಡ್ರೋಪ್ರಾನಿಕ್ಸ್‌ ಘಟಕಗಳನ್ನು ಆರಂಭಿಸಲು ಸಹಾಯಧನ ನೀಡಲು ತೀರ್ಮಾನ ಕೈಗೊಂಡಿದೆ. ಪ್ರತಿ ತಾಲೂಕಿನ 5 ಆಸಕ್ತ ರೈತರಿಗೆ ಸಹಾಯಧನ ನೀಡಲಾಗುವುದು. ಒಂದು ಘಟಕ ನಿರ್ಮಾಣಕ್ಕೆ 30,000 ರೂ. ವೆಚ್ಚ ತಗಲುತ್ತದೆ. ಅದರಲ್ಲಿ ಶೇ.50ರಷ್ಟನ್ನು ರೈತರಿಗೆ ಕೆಎಂಎಫ್ ನೀಡುತ್ತದೆ. 

ಏನಿದು ಹೈಡ್ರೋಪ್ರಾನಿಕ್ಸ್‌?: ಮಣ್ಣು ಬಳಸದೇ ಅತ್ಯಲ್ಪ ಪ್ರಮಾಣದ ನೀರು ಬಳಸಿಕೊಂಡು ಮೇವು ಬೆಳೆಯುವ ತಂತ್ರಜ್ಞಾನ ಇದಾಗಿದೆ. ಈ ಪದ್ಧತಿ ಮೂಲಕ ಪೋಷಕಾಂಶಗಳುಳ್ಳ ಮೇವು ಪಡೆಯಬಹುದಾಗಿದೆ. ಮಣ್ಣಿನಲ್ಲಿ 1 ಕೆ.ಜಿ. ಮೇವು ಬೆಳೆಯಲು ಕನಿಷ್ಟ 80 ಲೀಟರ್‌ ನೀರು ಬೇಕು.

ಆದರೆ ಹೈಡ್ರೋಪ್ರಾನಿಕ್ಸ್‌ನಿಂದ 3-4 ಲೀಟರ್‌ ನೀರಿನಲ್ಲಿ ಇದೇ ಪ್ರಮಾಣದ ಮೇವನ್ನು 10 ದಿನಗಳಲ್ಲಿ ಬೆಳೆಯಲು ಸಾಧ್ಯವಾಗುತ್ತದೆ. ಮೇವಿನಲ್ಲಿ ವಿಟಮಿನ್‌, ಖನಿಜಾಂಶ ಹಾಗೂ ಕಿಣ್ವಗಳಿರುವುದರಿಂದ ಬರಡು ದನಗಳ ಗರ್ಭಧಾರಣೆ ಪ್ರಮಾಣ ಹೆಚ್ಚಿಸಲು ಸಾಧ್ಯ. ಬೆಳೆದ ಮೇವನ್ನು ಬೇರು ಸಹಿತ ದನಕರುಗಳಿಗೆ ನೀಡಬಹುದಾಗಿದೆ. 

* ವಿಶ್ವನಾಥ ಕೋಟಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.