ಯಲಬುರ್ಗಾ: ಶಾಲೆಯತ್ತ ಮತ್ತೆ ಹೆಜ್ಜೆ ಹಾಕಿದ ಮಕ್ಕಳು


Team Udayavani, May 30, 2018, 5:50 PM IST

30-may-23.jpg

ಯಲಬುರ್ಗಾ: ಸರ್ಕಾರ ನೀಡುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು. ಖಾಸಗಿ ಶಾಲೆಗಿಂತ ನಮ್ಮ ಸರ್ಕಾರಿ ಶಾಲೆಗಳೂ ಯಾವುದರಲ್ಲಿಯೂ ಕಡಿಮೆ ಇಲ್ಲ.ಪಾಲಕರು
ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವದನ್ನು ಬಿಟ್ಟು ಗ್ರಾಮದಲ್ಲಿರುವ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿದರೆ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತದೆ ಆಯಾ ಗ್ರಾಮದಲ್ಲಿ ಶಾಲೆಯು ಉಳಿಯುತ್ತದೆ ಎಂದು ತಾಳಕೇರಿ ವಲಯದ ಸಿಆರ್‌ಪಿ ಸಂಗಯ್ಯ ಹಿರೇಮಠ ಹೇಳಿದರು.

ತಾಲೂಕಿನ ವನಜಭಾವಿ ಗ್ರಾಮದಲ್ಲಿ ಮಂಗಳವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೊತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಥಮಿಕ ಶಿಕ್ಷಣ ಎಂಬುವುದು ಮನೆಯ ತಳಪಾಯದಂತೆ. ಮನೆ ಗಟ್ಟಿಯಾಗಿ ನಿಲ್ಲಬೇಕಾದರೆ ಹೇಗೆ ತಳಪಾಯ ಗಟ್ಟಿಯಾಗಿ ಹಾಕುತ್ತೇವೆಯೋ ಹಾಗೆ ಪ್ರಾಥಮಿಕ ಹಂತದಲ್ಲಿರುವಾಗಲೇ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಂಡರೆ ಮುಂದಿನ ಶಿಕ್ಷಣ ಗಟ್ಟಿಯಾಗುತ್ತದೆ ಎಂದರು.

ಗ್ರಾಮದ ವಿವಿಧ ಓಣಿಗಳ ಮೂಲಕ ಪ್ರಸಕ್ತ ಸಾಲಿಗೆ ದಾಖಲಾತಿ ಪಡೆದ ಮಕ್ಕಳನ್ನು ಎತ್ತಿನ ಬಂಡಿಯಲ್ಲಿ ಶಾಲೆಗೆ ಕರೆತರಲಾಯಿತು. ನಂತರ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಎಸ್ ಡಿ ಎಂಸಿ ಅಧ್ಯಕ್ಷ ಬಸವರಾಜ ದೇವಲ್‌, ಪದಾಧಿಕಾರಿಗಳಾದ ಸಾವಿತ್ರಮ್ಮ ತಾಳಕೇರಿ, ಮುಖ್ಯಶಿಕ್ಷಕ ಸೋಮಸಿಂಗ್‌ ರಾಠೊಡ, ಹಾಗೂ
ಶಾಲಾ ಸಿಬ್ಬಂದಿವರ್ಗ ಹಾಗೂ ಗ್ರಾಮದ ಗುರು-ಹಿರಿಯರು ಪಾಲ್ಗೊಂಡಿದ್ದರು. ಕುಡಗುಂಟಿ: ಸಮೀಪದ ಕುಡಗುಂಟಿ
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಶಿಕ್ಷಣಪ್ರೇಮಿ ಬಸವರಾಜ ಕುಡಗುಂಟಿ ಮಕ್ಕಳಿಗೆ ಉಚಿತ ನೋಟ್‌ಬುಕ್‌ ವಿತರಣೆ ಮಾಡಿದರು. ಮುಖ್ಯಶಿಕ್ಷಕ ವಿರೂಪಾಕ್ಷಪ್ಪ ಬಳಗೇರಿ, ಶಿಕ್ಷಕರಾದ ಮಹಾಲಿಂಗಪ್ಪ ಉಳ್ಳಾಗಡ್ಡಿ, ಶರಣಪ್ಪ ಇಟಗಿ, ಗುಂಡಪ್ಪ ಅಸೂಟಿ, ಸಿದ್ದಲಿಂಗಪ್ಪ ಶ್ಯಾಗೋಟಿ, ಸಕ್ರಪ್ಪ ಕುಂಟ್ರ, ಮಂಜುನಾಥ ಸಂಗಟಿ, ಇತರರು ಇದ್ದರು.

ಚಿಕೇನಕೊಪ್ಪ: ಗ್ರಾಮದ ಶ್ರೀಚೆನ್ನವೀರ ಶರಣರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ಪ್ರಾರಂಭೋತ್ಸವ ಅದ್ದೂರಿ ನಡೆಯಿತು. ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು. ಸಿಆರ್‌ಪಿ ಮಹೇಶ ಆರೇರ, ಎಸ್ ಡಿ ಎಂಸಿ ಅಧ್ಯಕ್ಷ ವಿರೂಪಾಕ್ಷಪ್ಪ ಹಕಾರಿ, ಮುಖ್ಯಶಿಕ್ಷಕ ಮಹಾಂತೇಶ ಅಂಗಡಿ ಹಾಗೂ ಶಾಲಾ ಸಿಬ್ಬಂದಿ ಎಸ್ ಡಿ ಎಂಸಿ ಪದಾಧಿಕಾರಿಗಳು ಗ್ರಾಮದ ಗುರು-ಹಿರಿಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.