ಸಾಲೋಟಗಿ ಗ್ರಾಮದ ಭಗಿರಥ ನೇದಲಗಿ


Team Udayavani, Apr 29, 2019, 5:38 PM IST

Udayavani Kannada Newspaper

ಇಂಡಿ: ತಮ್ಮ ಸ್ವಂತ ಜಮೀನಿನಲ್ಲಿನ ತೋಟಗಾರಿಕೆ ಬೆಳೆಗಳಿಗೆ ನೀರು ಹರಿಸದೆ ನೀರಿನ ತೊಂದರೆ ಇರುವ ಸಾಲೋಟಗಿ ಗ್ರಾಮಕ್ಕೆ ಜಮೀನಿನಲ್ಲಿರುವ ಬೋರವೆಲ್ ಹಾಗೂ ಹೊಂಡದಲ್ಲಿರುವ ನೀರು ನೀಡಿ ಓರ್ವ ರೈತ ಹಾಗೂ ರಾಜಕಾರಣಿ ಆಧುನಿಕ ಭಗೀರಥರಾಗಿದ್ದಾರೆ.

12 ಸಾವಿರ ಜನಸಂಖ್ಯೆ ಹೊಂದಿರುವ ಸಾಲೋಟಗಿ ಗ್ರಾಮಕ್ಕೆ ಜಿಪಂ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ತಾಲೂಕು ಭೀಕರ ಬರಕ್ಕೆ ತುತ್ತಾಗಿದೆ. ಕುಡಿಯುವ ನೀರಿಗಾಗಿ ತಾಲೂಕಿನಾದ್ಯಂತ ಹಾಹಾಕಾರ ಶುರುವಾಗಿದೆ. ತಾಲೂಕಿನ ಬಹುತೇಕ ಕೊಳವೆ ಬಾವಿ ಮತ್ತು ಸೇದು ಬಾವಿಗಳು ಬತ್ತಿ ಜನರಿಗೆ ಕುಡಿಯಲು ನೀರು ಸಿಗದೆ ಪರದಾಡುತ್ತಿದ್ದಾರೆ.

ಇಂತಹ ಭೀಕರ ಬರಗಾಲದ ಸಂದರ್ಭದಲ್ಲಿ ಸಾವಿರ ಅಡಿ ಆಳ ಬೋರ್‌ವೆಲ್ ಕೊರೆದರೂ ಹನಿ ನೀರು ಸಿಗುತ್ತಿಲ್ಲ. ಇನ್ನು ತೋಟಗಾರಿಕೆ ಬೆಳೆೆಗೆ ಟ್ಯಾಂಕರ್‌ ನೀರು ಹಾಕಿಸಿ ಬೆಳೆ ಉಳಿಸುವಲ್ಲಿ ನಿತ್ಯ ಹರಸಾಹಸ ಪಡುತ್ತಿರುವ ವೇಳೆಯಲ್ಲಿಯೇ ನೇದಲಗಿ ಅವರು ತಮ್ಮ ಸ್ವಂತ 16 ಎಕರೆ ಜಮೀನಿನಲ್ಲಿ ಬೆಳೆದಿದ್ದ 7,000 ದಾಳಿಂಬೆ, 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ 2,500 ಪೇರು, 15 ಎಕರೆ ಜಮೀನಿನಲ್ಲಿ ಬೆಳೆದ 1,200 ಲಿಂಬೆ. ಈ ಎಲ್ಲ ತೋಟಗಾರಿಕೆ ಸೇರಿ ವಾರ್ಷಿಕ 50 ಲಕ್ಷ ರೂ. ಆದಾಯ ಬರುತ್ತಿದ್ದ ಬೆಳೆಗಳು ಒಣಗಿದರು ಸಾರ್ವಜನಿಕರಿಗೆ ಕುಡಿಯಲು ನೀರು ನೀಡಬೇಕು ಎಂದು ಜಮೀನಿನಲ್ಲಿನ ಬೆಳೆಗಳನ್ನೆಲ್ಲ ಕಟಾವು ಮಾಡಿ ಇಡಿ ಗ್ರಾಮಕ್ಕೆ ನೀರು ಪೂರೈಸುವ ಕೆಲಸ ಮಾಡಿದ್ದಾರೆ.

ತೋಟದಲ್ಲಿ 5 ಎಕರೆ ಪೇರು ಬೆಳೆ ಇದ್ದು ಗ್ರಾಮಕ್ಕೆ ನೀರು ಒದಗಿಸುವುದರಿಂದ ಬೆಳೆಗೆ ನೀರಿನ ಕೊರತೆಯಾಗುತ್ತದೆ ಎಂದು ತಿಳಿದು ಪೇರು ಕಟಾವು ಮಾಡಿದ್ದಾರೆ. 1200 ಲಿಂಬೆ ಮತ್ತು 7000 ದಾಳಿಂಬೆ ರಕ್ಷಣೆಗೆ ಮಾತ್ರ ನೀರು ಒದಗಿಸುತ್ತಿದ್ದು ಇದರಿಂದ ಲಿಂಬೆ ಮಿಡಿಗಾಯಿ ಉದುರುತ್ತಿದೆ. ಒಟ್ಟಾರೆ ವಾರ್ಷಿಕ 50 ಲಕ್ಷ ರೂ. ಆದಾಯವಿರುವ ತೋಟಗಾರಿಕೆ ಬೆಳೆಗಳನ್ನು ಹಾಳು ಮಾಡಿಕೊಂಡು ಗ್ರಾಮಕ್ಕೆ ನೀರು ಪೂರೈಸಿ ಇತರರಿಗೆ ಮಾದರಿಯಾಗಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.