Ayodhya Ram Mandir; ಸಾವಿರಾರು ಕಾರ್ಯಕರ್ತರ ಪರಿಶ್ರಮ,ಲಕ್ಷಾಂತರ ಜನರ ಇಚ್ಛೆ ಸಾಕಾರಗೊಂಡಿದೆ

ಸದಾಶಿವಾನಂದ ಮಹಾಸ್ವಾಮೀಜಿ ಸಂತಸ

Team Udayavani, Jan 22, 2024, 7:52 PM IST

Ayodhya Ram Mandir; ಸಾವಿರಾರು ಕಾರ್ಯಕರ್ತರ ಪರಿಶ್ರಮ,ಲಕ್ಷಾಂತರ ಜನರ ಇಚ್ಛೆ ಸಾಕಾರಗೊಂಡಿದೆ

ಗದಗ: ನಾಗರ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಅಯೋಧ್ಯೆಯ ಶ್ರೀರಾಮ ಮಂದಿರ ಅತ್ಯಂತ ಭವ್ಯವಾದ ದೇವಾಲಯವಾಗಿದ್ದು, ಸಾವಿರಾರು ಕಾರ್ಯಕರ್ತರ ಪರಿಶ್ರಮ, ಲಕ್ಷಾಂತರ ಜನರ ಇಚ್ಛೆ ಸಾಕಾರಗೊಂಡಿದೆ ಎಂದು ನಗರದ ಶಿವಾನಂದ ಬೃಹನ್ಮಠದ ಸದಾಶಿವಾನಂದ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದಯವಾಣಿ ಪತ್ರಿಕೆಯೊಂದಿಗೆ ತಮ್ಮ ಅನುಭವ ಹಂಚಿಕೊಂಡ ಶ್ರೀಗಳು ಅಯೋಧ್ಯೆಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೊಂಡಿರುವ ಶ್ರೀರಾಮ ಮಂದಿರವನ್ನು ಕಂಡು ಸಂತಸ ವ್ಯಕ್ತಪಡಿಸಿದರು.

ಎಲ್ಲ ವೈದಿಕ ವಿಧಿವಿಧಾನಗಳಿಂದ ಲೋಕಾರ್ಪಣೆಗೊಂಡಿರುವ ಮಂದಿರವು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಕಾರ್ಯವು ಅತ್ಯಂತ ಯಶಸ್ವಿಯಾಗಿ, ಸಮಯಕ್ಕೆ ಸರಿಯಾಗಿ ನೆರವೇರಿತು. ಜೊತೆಗೆ ದೇಶದ ಎಲ್ಲ ವರ್ಗದ ಜನರು ಸಂತೋಷವಾಗಿ ನಿರೀಕ್ಷೆ ಮಾಡುತ್ತಿರುವುದನ್ನು ಕಂಡು ಬರುತ್ತಿತ್ತು. ದೇಶದ ಎಲ್ಲ ರಾಜಕೀಯ ಚಿಂತಕರು, ಸಿನಿಮಾ ತಾರೆಯರು, ವಿಶೇಷ ಆಮಂತ್ರಿತರು ಆಗಮಿಸಿದ್ದರು. ರಾಜ್ಯದಿಂದಲೂ 80ಕ್ಕೂ ಹೆಚ್ಚು ಸನ್ಯಾಸಿಗಳು ಪಾಲ್ಗೊಂಡಿರುವುದು ವಿಶೇಷವಾಗಿತ್ತು ಎಂದರು.

500 ವರ್ಷಗಳ ಪರಿಶ್ರಮಕ್ಕೆ ಪ್ರತಿಫಲ ದೊರೆತಿದ್ದು, ಗೌರವಶಾಲಿ ಭಾರತ ನಿರ್ಮಾಣಕ್ಕೆ ಭವ್ಯ ಶ್ರೀರಾಮ ಮಂದಿರವು ಅಡಿಪಾಯವಾಗಿದೆ. ಶ್ರೀರಾಮ ಮಂದಿರದ ಉದ್ಘಾಟನೆ ಎನ್ನುವುದಕ್ಕಿಂತ ಸಾಂಸ್ಕೃತಿಕ ಪುನರುತ್ಥಾನದ ಕೇಂದ್ರವಾಗಿ ಅಯೋಧ್ಯೆಯು ಬೆಳಗಿತು. ಭಾರತ ದೇಶದಲ್ಲಿರುವ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಅದರದೇ ಆದ ಮಾನ್ಯತೆ ಹಾಗೂ ಗೌರವವಿದೆ. ಅದನ್ನು ಪುನರ್‌ವ್ಯಾಪಿಸಲು ಈ ರೀತಿಯಾಗಿ ಪ್ರತಿಯೊಂದು ಕ್ಷೇತ್ರವೂ ಕೂಡ ವೈಭವಶಾಲಿಯಾದ ಅತೀತವನ್ನು ಪುನರ್‌ಸ್ಥಾಪಿತ ಮಾಡಿಕೊಳ್ಳಬೇಕು. ಅದಕ್ಕೆ ಉದಾಹರಣೆಯಾಗಿ ಅಯೋಧ್ಯೆಯ ಶ್ರೀರಾಮ ಮಂದಿರ ತಲೆ ಎತ್ತಿ ನಿಂತಿದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಟಾಪ್ ನ್ಯೂಸ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

Gangavathi

ಗಂಗಾವತಿ: ಮುಂಗಾರಿಗೆ ಕೆರೆ, ಕೊಳ್ಳಗಳು ಸಂಪೂರ್ಣ ಭರ್ತಿ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.