ಮದ್ಯದಂಗಡಿ ಮುಂದೆ ಮಕ್ಕಳನ್ನೂ ಕ್ಯೂ ನಿಲ್ಲಿಸಿದ ಮದ್ಯ ಪ್ರಿಯರು


Team Udayavani, May 27, 2021, 8:47 PM IST

26 lxr 1.a

ಲಕ್ಮೇಶ್ವರ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಗುರುವಾರದಿಂದ ಗದಗ ಜಿಲ್ಲೆ ಸಂಪೂರ್ಣ ಲಾಕ್‌ ಆಗುವುದರಿಂದ ಬುಧವಾರ ಲಕ್ಮೇಶ್ವರದಲ್ಲಿ ಮದ್ಯಪ್ರಿಯರು ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಂತ ದೃಶ್ಯ ಕಂಡು ಬಂದಿತು.

ನಸುಕಿನ 5 ಗಂಟೆಯಷ್ಟರಲ್ಲಾಗಲೇ ಮದ್ಯದ ಅಂಗಡಿಗಳ ಮುಂದೆ ಮದ್ಯಪ್ರಿಯರು ಕಾದು ಕುಳಿತಿದ್ದರು. ನೆರೆಯ ಧಾರವಾಡ, ಹಾವೇರಿ ಜಿಲ್ಲೆ ಕಳೆದ ಮೂರ್‍ನಾಲ್ಕು ದಿನಗಳ ಹಿಂದೆಯೇ ಸಂಪೂರ್ಣ ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದ ಈ ಭಾಗದಿಂದ ಮದ್ಯ ಖರೀದಿಗೆ ಮುಗಿಬಿದ್ದ ದೃಶ್ಯ ಕಂಡು ಬಂದಿತು. ಮೇ 27 ರಿಂದ ಮದ್ಯದದ ಅಂಗಡಿ ಬಂದ್‌ ಆದರೆ 5 ದಿನಗಳ ಕಾಲ ಮದ್ಯ ಸಿಗುವುದಿಲ್ಲ ಎಂಬ ಕಾರಣದಿಂದ ಮದ್ಯ ಖರೀದಿಗೆ ಒಬ್ಬರ ಮೇಲೊಬ್ಬರು ಬೀಳುತ್ತಾ ಮದ್ಯ ಖರೀದಿಸಿದರು.

ಮಕ್ಕಳನ್ನೂ ಕ್ಯೂ ನಿಲ್ಲಿಸಿದ ಮದ್ಯ ಪ್ರಿಯರು: ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳಲ್ಲಿನ ಕೆಲವರು ಲಾಭದ ಉದ್ದೇಶದಿಂದ ಮದ್ಯ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಕಳೆದ 2 ದಿನಗಳಿಂದ ಎಲ್ಲ ಮದ್ಯದ ಅಂಗಡಿಗಳಲ್ಲಿ ಸಿಕ್ಕಷ್ಟು ಮದ್ಯ ಸಂಗ್ರಹಿಸುತ್ತಿದ್ದಾರೆ. ಇನ್ನು ಎಂಎಸ್‌ಐಎಲ್‌ನಲ್ಲಿಯೂ ವೈನ್‌ನ ಕೊರತೆ ಕಂಡು ಬಂದಿದ್ದರಿಂದ ಮಾರಾಟಗಾರರು ಒಬ್ಬರಿಗೆ 1/2 ಬಾಟಲ್‌ ಮಾತ್ರ ಕೊಡುತ್ತಿರುವ ಹಿನ್ನೆಲೆ ಸರದಿಯಲ್ಲಿ ಮಕ್ಕಳು ಸೇರಿ ಆತ್ಮೀಯರನ್ನು ನಿಲ್ಲಿಸಲಾಗಿತ್ತು. ಬಾಕ್ಸ್‌-ಚೀಲಗಳಲ್ಲಿ ನೆರೆಯ ಜಿಲ್ಲೆಯ ಮದ್ಯಪ್ರಿಯರು ಮತ್ತು ಮಾರಾಟಗಾರರು ಹೆಚ್ಚಿನ ಬೆಲೆಗೆ ಬೇಡಿಕೆ ಇಟ್ಟಿದ್ದು ಕೇಳಿ ಬಂದಿತು. ಈ ವೇಳೆ ಪರಸ ³ರ ಅಂತರ, ಮಾಸ್ಕ್ ಮರೆತಿದ್ದು ಕಂಡುಬಂದಿತು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.