ಗದಗ ಕೊಳವೆಬಾವಿ ದುರಂತ; ಮಗನ ಸಾವಿನ ಸುದ್ದಿ ಕೇಳಿ ದೊಡ್ಡಪ್ಪ ಸಾವು
Team Udayavani, Apr 12, 2017, 4:23 PM IST
ಗದಗ: ಕೊಳವೆ ಬಾವಿ ದುರಂತದಲ್ಲಿ ಶಂಕ್ರಪ್ಪ ಬಾಣದ್ ಸಾವನ್ನಪ್ಪಿರುವ ಸುದ್ದಿ ಕೇಳಿ ದೊಡ್ಡಪ್ಪ ಸಂಗಪ್ಪ ಬಾಣದ್(75ವರ್ಷ) ಸವಡಿ ಗ್ರಾಮದ ಮನೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ರೋಣ ತಾಲೂಕಿನ ಸವಡಿ ಗ್ರಾಮದ ಶಂಕ್ರಪ್ಪ ಬಾಣದ್ ಜಮೀನಿನಲ್ಲಿನ ಕೊಳವೆ ಬಾವಿಯಲ್ಲಿ ನೀರು ಬತ್ತಿಹೋಗಿದ್ದರಿಂದ ರೀ ಬೋರ್ ಮಾಡಿಸುತ್ತಿದ್ದ ವೇಳೆಯಲ್ಲಿ ಮಾಲೀಕ ಶಂಕ್ರಪ್ಪ ಹಾಗೂ ಮೇಸ್ತ್ರಿ ಬಸವರಾಜ್ ಕೊಳವೆ ಬಾವಿಗೆ ಬಿದ್ದು ಸಾವನ್ನಪ್ಪಿದ್ದರು.
ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿ 40 ಅಡಿ ಆಳದಲ್ಲಿ ಸಿಲುಕಿದ್ದ ಇಬ್ಬರ ಮೃತದೇಹವನ್ನು ಹೊರತೆಗೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.