ಪರಿಸರ ರಕ್ಷಣೆ ಎಲ್ಲರ ಹೊಣೆ: ಸೋನಾಲಿ

ಹಣ-ಆಸ್ತಿಗಳಿಕೆಗಿಂತಲೂ ಉತ್ತಮ ಪರಿಸರ ಮನುಕುಲದ ಸಂಪತ್ತು

Team Udayavani, May 17, 2019, 4:36 PM IST

gadaga-tdy-5..

ನರೇಗಲ್ಲ: ಅಬ್ಬಿಗೇರಿ-ಸವಡಿ ರಸ್ತೆಯಲ್ಲಿ ಅರಣ್ಯ ಇಲಾಖೆ ಹಾಗೂ ಗ್ರಾಪಂ ವತಿಯಿಂದ ಸಸಿ ಹಚ್ಚಲಾಯಿತು.

ನರೇಗಲ್ಲ: ಜೀವಿಸಲು ಬೇಕಾದ ಗಾಳಿ, ನೀರು ಮತ್ತು ಆಹಾರ ಪರಿಸರದ ಕೊಡಗೆಯಾಗಿದೆ. ಗಿಡ, ಮರಗಳು ಇಂಗಾಲದ ಡೈಆಕ್ಸೆಡ್‌ ಹೀರಿಕೊಂಡು ನಮಗೆ ಆಮ್ಲಜನಕ ನೀಡುತ್ತವೆ. ಮರಗಳಲ್ಲಿ ಪರಿಸರ ಸಮತೋಲನಕ್ಕೆ ಸಹಕಾರಿಯಾಗುವ ಸೂಕ್ಷ್ತ್ರ್ಮಾಣು ಜೀವಿಗಳು ಇರುತ್ತವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲಿ ವಿ. ಹೇಳಿದರು.

ಅಬ್ಬಿಗೇರಿ- ಸವಡಿ ರಸ್ತೆ ಪಕ್ಷದಲ್ಲಿ ಅರಣ್ಯ ಇಲಾಖೆ ಹಾಗೂ ಗ್ರಾಪಂ ಆಶ್ರಯದಲ್ಲಿ ಗಿಡಗಳನ್ನು ನೆಟ್ಟು ಅವರು ಮಾತನಾಡಿದರು.

ಕಾಲಕಾಲಕ್ಕೆ ಮಳೆಯಾಗಿ ಬೆಳೆ ಬೆಳೆಯಲು ಮರಗಳು ಅವಶ್ಯಕವಾಗಿವೆ. ಆದ್ದರಿಂದ ಅರಣ್ಯ ಮತ್ತು ಪರಿಸರ ಸಂರಕ್ಷಣೆ ನೆಮ್ಮಲ್ಲರ ಕರ್ತವ್ಯವಾಗಿದೆ. ಹಣ ಆಸ್ತಿಗಳಿಕೆಗಿಂತಲೂ ಉತ್ತಮ ಪರಿಸರ ಮನುಕುಲದ ಸಂಪತ್ತು. ಮಾನವ ಪ್ರಕೃತಿ ಒಂದು ಅವಿಭಾಜ್ಯ ಅಂಗ. ಪ್ರಕೃತಿ ಉಳಿದರೆ ಮಾತ್ರ ಮಾನವನ ಉಳಿವು ಸಾಧ್ಯವಾಗುತ್ತಿದೆ. ಪ್ರಕೃತಿ ಮತ್ತು ಮನುಷ್ಯ ಒಂದೇ ನಾಣ್ಯದ ಎರಡು ಮುಖಗಳಂತೆ. ಮಾನವ ಇಲ್ಲದಿದ್ದರೂ ಪ್ರಕೃತಿ ಇರುತ್ತದೆ. ಪ್ರಕೃತಿ ಬಿಟ್ಟು ಮಾನವನ ಉಳಿವು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಹೇಳಿದರು.

ಗ್ರಾಪಂ ಸದಸ್ಯ ಬಸವರಾಜ ತಳವಾರ ಮಾತನಾಡಿ, ಅರಣ್ಯ ಇಲಾಖೆ ರಸ್ತೆ ಪಕ್ಕದಲ್ಲಿ ಸಾವಿರಾರೂ ಸಸಿಗಳನ್ನು ನೆಟ್ಟು ಪೋಷಿಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯವಾಗಿದೆ. ಇದಕ್ಕೆ ಸಾರ್ವಜನಿಕರ ಸಹ ಕೈಜೋಡಿಸಬೇಕು. ತಮ್ಮ ಮನೆ, ರಸ್ತೆಗಳಲ್ಲಿ ನೆಟ್ಟಿರುವ ಗಿಡಗಳನ್ನು ಪೋಷಿಸಬೇಕು. ಮುನುಷ್ಯನ ಅವಶ್ಯಕತೆ ಪೂರೈಸಲು ಪರಿಸರ ಬಳಸಿಕೊಳ್ಳಬೇಕೇ ಹೊರತು ದುರಾಸೆಗಳಿಗಲ್ಲ. ಮಹಾತ್ಮ ಗಾಂಧೀಜಿ ಮಾತಿನಂತೆ ಮನುಷ್ಯ ತನ್ನ ಅವಶ್ಯಕತೆ ಈಡೇರಿಸಿಕೊಳ್ಳಲಷ್ಟೇ ಪರಿಸರ ಬಳಸಿಕೊಳ್ಳಬೇಕು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಕಳಕಪ್ಪ ಬಿಲ್ಲ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ.ಎಚ್., ಆರ್‌ಎಫ್‌ಒ ಕಿರಣ ಅಂಗಡಿ, ಮಹಾಂತೇಶ ಪಟ್ಲೂರ, ಎಂ.ಬಿ. ದೊಡ್ಡವಾಡ, ಎಸ್‌.ಎ. ಹೀರೇಹಾಳ ಇದ್ದರು.

ಟಾಪ್ ನ್ಯೂಸ್

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.