Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

ನಾಡೋಜ ಡಾ. ಗೊ.ರು. ಚನ್ನಬಸಪ್ಪ ಅವರಿಗೆ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Team Udayavani, Oct 14, 2024, 12:57 PM IST

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

ಗದಗ: ನಗರದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಜರುಗಿದ ಮರಣವೇ ಮಹಾನವಮಿ ಆಚರಣೆ ಕಾರ್ಯಕ್ರಮದಲ್ಲಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಅವರಿಗೆ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯು 5 ಲಕ್ಷ ರೂ. ಮೊತ್ತವನ್ನು ಹೊಂದಿದ್ದು, ನಾಡೋಜ ಡಾ. ಗೊ.ರು. ಚನ್ನಬಸಪ್ಪ ಅವರು 5ನೇ ಪ್ರಶಸ್ತಿಗೆ ಭಾಜನರಾದರು.

ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಅವರು ಸಜ್ಜನಿಕೆಗೆ ಹೆಸರಾದವರು. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಹಲವಾರು ಸಾಹಿತ್ಯಗಳನ್ನು ರಚಿಸುವ ಮೂಲಕ ನೂರಾರು ಸಾಹಿತಿಗಳಿಗೆ ಪ್ರೇರಣೆಯಾಗಿದ್ದಾರೆ. ಅವರ ಬದುಕಿನ ಸಾಧನೆಗಾಗಿ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯು ದೊರೆತಿದೆ ಎಂದು ಹೇಳಿದರು.

ಬಸವವಣ್ಣನವರನ್ನು ಜಗತ್ತಿನ ಮೂಲೆಮೂಲೆಯೊಳಗೆ ರಾಜ್ಯರಾಜ್ಯದ ಮನೆಮನೆಯೊಳಗೆ ಮುಟ್ಟಿಸಿದ ಮಹತ್ವದ ಕಾರ್ಯ ಮಾಡಿರುವುದು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆ. ಶರಣ ಸಾಹಿತ್ಯವನ್ನು ಯುವ ಸಾಹಿತಿಗಳ ಮನಮನಗಳಿಗೆ ತಲುಪಿಸಿರುವ ಮಹತ್ ಕಾರ್ಯ ಗೊ.ರು.ಚ ಅವರಿಗೆ ಸಲ್ಲುತ್ತದೆ ಎಂದರು.

ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಿರೋಳ ತೋಂಟದಾರ್ಯ ಶಾಖಾಮಠದ ಶಾಂತಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ರೋಣ ಶಾಸಕ ಜಿ.ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ ಸೇರಿ ಅನೇಕರು ಇದ್ದರು.

ಟಾಪ್ ನ್ಯೂಸ್

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

ಬಿಜೆಪಿಯಲ್ಲಿ ಮುನ್ನೂರು ಬಾಗಿಲು: ಸಚಿವ ಮಧು ಬಂಗಾರಪ್ಪ ತಿರುಗೇಟು

ಬಿಜೆಪಿಯಲ್ಲಿ ಮುನ್ನೂರು ಬಾಗಿಲು: ಸಚಿವ ಮಧು ಬಂಗಾರಪ್ಪ ತಿರುಗೇಟು

Delhi-AAP-BJP

Delhi Election: ಮಹಿಳೆಯರು ಮನಸ್ಸು ಮಾಡಿದ್ರೆ ಎಎಪಿ 60 ಸ್ಥಾನ ಗೆಲ್ಲುತ್ತೆ: ಕೇಜ್ರಿವಾಲ್

1-naga

Mahakumbh; ಬಸಂತ್ ಪಂಚಮಿ ದಿನ 2.33 ಕೋಟಿ ಜನರ ಅಮೃತ ಸ್ನಾನ

office- bank

Working hours; 70 ರಿಂದ 90 ಗಂಟೆ ಕೆಲಸದ ಅವಧಿ: ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ

ARMY (2)

Kashmir; ಉಗ್ರರ ದಾಳಿಯಲ್ಲಿ ನಿವೃತ್ತ ಯೋಧ ಹುತಾತ್ಮ: ಪತ್ನಿ, ಮಗಳಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sriramulu expresses dissatisfaction with high command

BJP: ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು

Agriculture Department: ಗದಗ ಕೃಷಿ ಇಲಾಖೆ ಅನ್ನದಾತರ ಅಕ್ಷಯ ಪಾತ್ರೆ

Agriculture Department: ಗದಗ ಕೃಷಿ ಇಲಾಖೆ ಅನ್ನದಾತರ ಅಕ್ಷಯ ಪಾತ್ರೆ

Gadag: ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಮರಣದಂಡನೆ

Gadag: 2019ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣ… ನಾಲ್ವರು ಆರೋಪಿಗಳಿಗೆ ಮರಣದಂಡನೆ

Lokayukta

Mundargi;ವಾರಸುದಾರರಿಲ್ಲದ ಜಮೀನಿನ ಕೊಟ್ಟಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ

ಮೈಕ್ರೋ ಫೈನಾನ್ಸ್ ಗಳಿಂದ ಆರ್ಥಿಕ ಕ್ಷೇತ್ರ ಹಿಂಸಾತ್ಮಕ ವಾತಾವರಣವಾಗಿ ಬದಲಾಗುತ್ತಿದೆ

ಮೈಕ್ರೋ ಫೈನಾನ್ಸ್ ಗಳಿಂದ ಆರ್ಥಿಕ ಕ್ಷೇತ್ರ ಹಿಂಸಾತ್ಮಕ ವಾತಾವರಣವಾಗಿ ಬದಲಾಗುತ್ತಿದೆ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Sambaragi: ದೈತ್ಯ ಮೊಸಳೆಯ ಹೊತ್ತು ತಂದ ಜನರು!

Sambaragi: ದೈತ್ಯ ಮೊಸಳೆಯ ಹೊತ್ತು ತಂದ ಜನರು!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

ಬಿಜೆಪಿಯಲ್ಲಿ ಮುನ್ನೂರು ಬಾಗಿಲು: ಸಚಿವ ಮಧು ಬಂಗಾರಪ್ಪ ತಿರುಗೇಟು

ಬಿಜೆಪಿಯಲ್ಲಿ ಮುನ್ನೂರು ಬಾಗಿಲು: ಸಚಿವ ಮಧು ಬಂಗಾರಪ್ಪ ತಿರುಗೇಟು

Delhi-AAP-BJP

Delhi Election: ಮಹಿಳೆಯರು ಮನಸ್ಸು ಮಾಡಿದ್ರೆ ಎಎಪಿ 60 ಸ್ಥಾನ ಗೆಲ್ಲುತ್ತೆ: ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.