Gadag; ಶಾಲಾ‌‌ ಮಕ್ಕಳ ಕೂದಲು ಕಟ್ ಮಾಡಿದ‌ ಶಿಕ್ಷಕನಿಗೆ ಬಿತ್ತು ಧರ್ಮದೇಟು!


Team Udayavani, Aug 6, 2024, 5:39 PM IST

Gadag; ಶಾಲಾ‌‌ ಮಕ್ಕಳ ಕೂದಲು ಕಟ್ ಮಾಡಿದ‌ ಶಿಕ್ಷಕನಿಗೆ ಬಿತ್ತು ಧರ್ಮದೇಟು!

ಗದಗ: ಆರು ಮಂದಿ ವಿದ್ಯಾರ್ಥಿಗಳ ಮಕ್ಕಳ ಕೂದಲು ಕಟ್ ಮಾಡಿದ್ದ ಕಂಪೂಟರ್ ಶಿಕ್ಷಕನಿಗೆ ಧರ್ಮದೇಟು ನೀಡಿದ ಘಟನೆ ನಗರದ ಬೆಟಗೇರಿ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಬಿನೋಯ್ ಎಂಬ ಶಿಕ್ಷಕ ಸ್ಕೂಲ್ ಮಕ್ಕಳ ಹೇರ್ ಕಟ್ ಮಾಡುವ ಮೂಲಕ ಉದ್ಧಟತನ ಮೆರೆದಿದ್ದ. ಕೂದಲು ಕಟ್ ಮಾಡುವ ವೇಳೆ 7ನೇ ತರಗತಿ ಆದಿತ್ಯ ಎಂಬ ವಿದ್ಯಾರ್ಥಿ ಹಣೆಗೆ ಕತ್ತರಿಯಿಂದ ಗಾಯವಾಗಿದೆ. ಕೂದಲು ಕಟ್ ಮಾಡಬೇಡಿ ಎಂದು ಬಾಲಕ ಗೋಗರೆದು ಒದ್ದಾಡಿದರೂ ಬಿಡದೆ ತುಂಡರಿಸಿದ್ದ. ಈ ವೇಳೆ ಹಣೆಗೆ ಗಾಯವಾಗಿದೆ. ವಿದ್ಯಾರ್ಥಿಗೆ ದೃಷ್ಟಿ ಕಡಿಮೆ ಇದೆ ನಂಜಾದರೆ ಏನು ಮಾಡುವುದು? ಏನಾದ್ರೂ ಆದರೆ ಹೇಗೆ ಎಂದು ಪಾಲಕರು ಕಿರಿಕ್ ಮಾಡಿದ್ದರು.

ನಾವು ಕಳೆದ 15 ದಿನಗಳ ಹಿಂದೆಯಷ್ಟೇ ಕಟಿಂಗ್ ಮಾಡಿಸಿದ್ದೇವೆ. ಕೂದಲು ಹೆಚ್ಚು ಬಂದಿರಲಿಲ್ಲ. ಆದರೂ ಶಿಕ್ಷಕ ಕಟ್ ಮಾಡುವ ಅವಶ್ಯಕತೆ ಏನಿತ್ತು? ಪಾಲಕರಿಗೆ ಹೇಳಬೇಕಿತ್ತು. ಏಕಾಏಕಿ ಕೂದಲು ಕಟ್ ಮಾಡಿರುವುದು ಯಾವ ಎಷ್ಟರ ಮಟ್ಟಿಗೆ ಸರಿ ಅಂತ ತಗಾದೆ ತೆಗೆದಿದ್ದರು. ಸ್ಥಳಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಸ್ಕೂಲ್ ಆವರಣದಲ್ಲಿ ಕೆಲಕಾಲ ಹೈಡ್ರಾಮಾ ನಡೆಯಿತು. ನಂತರ ಸ್ಥಳಕ್ಕೆ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್ ಬುರಡಿ ಆಗಮಿಸಿದರು.

ಮೊದಲು‌ ಶಿಕ್ಷಕನಾದವರು ಚೆನ್ನಾಗಿರಬೇಕು. ಶಿಕ್ಷಕನಾದವನು ಹೆಬ್ಬುಲಿ ಕಟಿಂಗ್ ಮಾಡಿಸಿಕೊಂಡಿದ್ದಿ, ಮಕ್ಕಳಿಗೆ ಕಟಿಂಗ್ ಮಾಡಿಸಿಕೊಂಡು ಬಾ‌ ಎನ್ನುವುದು ಯಾವ ನ್ಯಾಯ? ಮೊದಲು ನೀನು ಸರಿಯಾಗಿರು ಎಂದು ಕೂಡಿದ ಜನರು ಬಿಇಒ ಸಮ್ಮುಖದಲ್ಲೇ ಶಿಕ್ಷಕನಿಗೆ ಧರ್ಮದೇಟು ನೀಡಿದರು.

ಬಿನೋಯ್ ವಿರುದ್ದ ಕೇಸ್ ದಾಖಲಾಗಬೇಕು, ವೃತ್ತಿಯಿಂದ ವಜಾಗೊಳಿಸುವಂತೆ ಆಗ್ರಹಿಸಿದರು. ನಂತರ ದುರ್ವರ್ತನೆ ತೋರಿದ ಶಿಕ್ಷಕನ ಬಗ್ಗೆ ಬಿಇಒ ಅವರು ವರದಿ ಪಡೆದುಕೊಂಡರು. ಮೇಲಾಧಿಕಾರಿಗಳಿಗೆ ವರದಿ ನೀಡಿ ಮುಂದಿನ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಶಿಕ್ಷಕ ಬಿನೋಯ್ ನನ್ನು ಪೊಲೀಸ್ ವಶಕ್ಕೆ ಪಡೆದುಕೊಂಡರು. ಈ ವೇಳೆ ಅನೇಕ‌ ಪಾಲಕರು, ಸಂಘಟಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-09-09 at 21.10.13

CM ಸ್ಥಾನಕ್ಕೆ ಬಡಿದಾಟ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ

Laxmeshwar ಮಗನ ಹಠಕ್ಕೆ ಮುಸ್ಲಿಮರ ಮನೆಯಲ್ಲಿ ಗಣೇಶ ಹಬ್ಬ !

Laxmeshwar ಮಗನ ಹಠಕ್ಕೆ ಮುಸ್ಲಿಮರ ಮನೆಯಲ್ಲಿ ಗಣೇಶ ಹಬ್ಬ !

1-gadag

Lakkundi ಇತಿಹಾಸ, ಪರಂಪರೆ,ಗತವೈಭವವನ್ನು ದೇಶಕ್ಕೆ ಪರಿಚಯಿಸಲು ಶೀಘ್ರ ಉತ್ಖನನ

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.