Gadag;ರಂಗಪ್ಪಜ್ಜ-ವೀರಪ್ಪಜ್ಜ ಜೋಡು ರಥೋತ್ಸವ ಅದ್ದೂರಿಯಾಗಿ ಸಂಪನ್ನ


Team Udayavani, Feb 19, 2024, 9:53 PM IST

1-weqeqwewq

ಗದಗ: ತಾಲೂಕಿನ ನರಸಾಪೂರ ಗ್ರಾಮದ ರಂಗಾವಧೂತರ ತಪೋಭೂಮಿಯಲ್ಲಿ ಅವರಾತ್ರಿ ಅಮವಾಸ್ಯೆಯ ದಶಮಿ ದಿನವಾದ ಸೋಮವಾರ ವೀರಪ್ಪಜ್ಜ ಹಾಗೂ ರಂಗಪ್ಪಜ್ಜ ಗುರು ಶಿಷ್ಯರ ಜೋಡು ರಥೋತ್ಸವ ಸಹಸ್ರಾರು ಸದ್ಭಕ್ತರ ಹರ್ಷೋದ್ಘಾರಗಳ ಮಧ್ಯೆ ಅದ್ದೂರಿಯಾಗಿ ಜರುಗಿತು.

ಜಾತ್ರೆಯಲ್ಲಿ ನೆರೆದಿದ್ದ ಸಹಸ್ರಾರು ಸದ್ಭಕ್ತರು ರಥೋತ್ಸವದ ಪ್ರಾರಂಭವಾಗುತ್ತಿದ್ದಂತೆ ‘ರಂಗಪ್ಪಜ್ಜ ಮಹಾರಾಜಕೀ ಜೈ’, ‘ವೀರಪ್ಪಜ್ಜ ಮಹಾರಾಜಕೀ ಜೈ’’ ಹಾಗೂ ನಾಗಮ್ಮತಾಯಿ ಮಾತಾಕೀ ಜೈ, ಹರ ಹರ ಮಹಾದೇವ ಎಂಬ ಹರ್ಷೋದ್ಘಾರಗಳು ಮೊಳಗಿದವು.

ಇದಕ್ಕೂ ಮುನ್ನ ರಂಗಪ್ಪಜ್ಜನ ಮಠದಲ್ಲಿ ನೂತನವಾಗಿ ನಿರ್ಮಿಸಿದ ಗಡ್ಡಿತೇರು ವೀರಪ್ಪಜ್ಜನ ರಥ ಸಿದ್ಧಪಡಿಸಲಾಗಿತ್ತು. ನರಸಾಪೂರದಲ್ಲಿ ಸಿದ್ದಗೊಳಿಸಿದ್ದ ರಂಗಪ್ಪಜ್ಜನ ತೇರು ಸಂಜೆ 6ಕ್ಕೆ ರಂಗಪ್ಪಜ್ಜನ ಮಠ ತಲುಪಿ ವಿಲೀನಗೊಂಡಾಗ ಅಲ್ಲಿ ನೆರೆದಿದ್ದ ಸದ್ಭಕ್ತರ ಭಕ್ತಿ ಹಾಗೂ ಸಂತಸ ನೋಡುವಂತಿತ್ತು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಜಾತ್ರೆಗೆ ಚಾಲನೆ ನೀಡಿ ಶುಭ ಕೋರಿದರು. ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

18-gadaga

ತುಂಗಭದ್ರಾ ನದಿ‌ಯಲ್ಲಿ ಅಕ್ರಮ‌ ಮರಳುಗಾರಿಕೆ! ನಸುಕಿನ ವೇಳೆ ಡಿಸಿ ಹಾಗೂ‌ ಎಸಿ ದಿಢೀರ್ ದಾಳಿ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.