![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Feb 19, 2024, 9:53 PM IST
ಗದಗ: ತಾಲೂಕಿನ ನರಸಾಪೂರ ಗ್ರಾಮದ ರಂಗಾವಧೂತರ ತಪೋಭೂಮಿಯಲ್ಲಿ ಅವರಾತ್ರಿ ಅಮವಾಸ್ಯೆಯ ದಶಮಿ ದಿನವಾದ ಸೋಮವಾರ ವೀರಪ್ಪಜ್ಜ ಹಾಗೂ ರಂಗಪ್ಪಜ್ಜ ಗುರು ಶಿಷ್ಯರ ಜೋಡು ರಥೋತ್ಸವ ಸಹಸ್ರಾರು ಸದ್ಭಕ್ತರ ಹರ್ಷೋದ್ಘಾರಗಳ ಮಧ್ಯೆ ಅದ್ದೂರಿಯಾಗಿ ಜರುಗಿತು.
ಜಾತ್ರೆಯಲ್ಲಿ ನೆರೆದಿದ್ದ ಸಹಸ್ರಾರು ಸದ್ಭಕ್ತರು ರಥೋತ್ಸವದ ಪ್ರಾರಂಭವಾಗುತ್ತಿದ್ದಂತೆ ‘ರಂಗಪ್ಪಜ್ಜ ಮಹಾರಾಜಕೀ ಜೈ’, ‘ವೀರಪ್ಪಜ್ಜ ಮಹಾರಾಜಕೀ ಜೈ’’ ಹಾಗೂ ನಾಗಮ್ಮತಾಯಿ ಮಾತಾಕೀ ಜೈ, ಹರ ಹರ ಮಹಾದೇವ ಎಂಬ ಹರ್ಷೋದ್ಘಾರಗಳು ಮೊಳಗಿದವು.
ಇದಕ್ಕೂ ಮುನ್ನ ರಂಗಪ್ಪಜ್ಜನ ಮಠದಲ್ಲಿ ನೂತನವಾಗಿ ನಿರ್ಮಿಸಿದ ಗಡ್ಡಿತೇರು ವೀರಪ್ಪಜ್ಜನ ರಥ ಸಿದ್ಧಪಡಿಸಲಾಗಿತ್ತು. ನರಸಾಪೂರದಲ್ಲಿ ಸಿದ್ದಗೊಳಿಸಿದ್ದ ರಂಗಪ್ಪಜ್ಜನ ತೇರು ಸಂಜೆ 6ಕ್ಕೆ ರಂಗಪ್ಪಜ್ಜನ ಮಠ ತಲುಪಿ ವಿಲೀನಗೊಂಡಾಗ ಅಲ್ಲಿ ನೆರೆದಿದ್ದ ಸದ್ಭಕ್ತರ ಭಕ್ತಿ ಹಾಗೂ ಸಂತಸ ನೋಡುವಂತಿತ್ತು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಜಾತ್ರೆಗೆ ಚಾಲನೆ ನೀಡಿ ಶುಭ ಕೋರಿದರು. ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ! ನಸುಕಿನ ವೇಳೆ ಡಿಸಿ ಹಾಗೂ ಎಸಿ ದಿಢೀರ್ ದಾಳಿ!
You seem to have an Ad Blocker on.
To continue reading, please turn it off or whitelist Udayavani.