Gadaga: ಬೆಳ್ಳಂಬೆಳಿಗ್ಗೆ ಅಪಘಾತ-ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಅಪಘಾತದಲ್ಲಿ ಮೃತ ವ್ಯಕ್ತಿಯ ದೇಹ  ಛಿದ್ರಛಿದ್ರ

Team Udayavani, Aug 30, 2024, 8:11 AM IST

2-gadaga

ಗದಗ: ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಆ.30ರ ಶುಕ್ರವಾರ ಮುಂಜಾನೆ ನಡೆದಿದೆ.

ನರೇಗಲ್ ಪಟ್ಟಣದ ನಿವಾಸಿ ಮಲ್ಲಯ್ಯ ವೀರಪ್ಪ ಬಕ್ಕಯ್ಯನಮಠ(68) ಮೃತ ವ್ಯಕ್ತಿ.

ನರೇಗಲ್ ಪಟ್ಟಣ ಪಂಚಾಯತ್ ಎದುರು ಭೀಕರ ರಸ್ತೆ ಅಪಘಾತ ನಡೆದಿದ್ದು, ಅಪಘಾತದಲ್ಲಿ ಮೃತ ವ್ಯಕ್ತಿಯ ದೇಹ  ಛಿದ್ರಛಿದ್ರವಾಗಿದೆ.

ನರೇಗಲ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತ ಮಾಡಿ ಪರಾರಿಯಾದ ವಾಹನ ಮೇಲ್ನೋಟಕ್ಕೆ ಲಾರಿ ಎನ್ನಲಾಗಿದ್ದು, ಪಟ್ಟಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಲಾ‌ಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

ರಾಜ್ಯ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡ ಜನ: ಬೊಮ್ಮಾಯಿ

ರಾಜ್ಯ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡ ಜನ: ಬೊಮ್ಮಾಯಿ

ಗದಗ: ಸೆ.11ರಂದು ವಿವೇಕಾನಂದ ಮೂರ್ತಿ ಅನಾವರಣ

ಗದಗ: ಸೆ.11ರಂದು ವಿವೇಕಾನಂದ ಮೂರ್ತಿ ಅನಾವರಣ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.