ಗದಗದಲ್ಲಿ ಮಳೆ ತಂದ ಅವಾಂತರ: ಮನೆಗಳಿಗೆ ನುಗ್ಗಿದ ನೀರು


Team Udayavani, Jul 28, 2022, 8:24 AM IST

ಗದಗದಲ್ಲಿ ಮಳೆ ತಂದ ಅವಾಂತರ: ಮನೆಗಳಿಗೆ ನುಗ್ಗಿದ ನೀರು

ಗದಗ: ಬುಧವಾರ ಮಧ್ಯರಾತ್ರಿಯಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.

ಒಂದು ಕಡೆ ಚರಂಡಿ ನೀರು ಮನೆಗೆ ನುಗ್ಗಿದರೆ, ಇನ್ನೊಂದು ಕಡೆ ರಾಜ ಕಾಲುವೆಯ ನೀರು ಮನೆಗಳಿಗೆ ನುಗ್ಗಿ ಆಹಾರ ಧಾನ್ಯ, ಗೃಹೋಪಯೋಗಿ ವಸ್ತುಗಳು ನೀರಲ್ಲಿ ತೇಲಾಡುತ್ತಿವೆ.

ಗದಗದ ಗಂಗಿಮಡಿ, ಮುಳಗುಂದ ನಾಕಾದ ಕೆಇಬಿ ಬಳಿ ಹಾಗೂ ಬೆಟಗೇರಿಯ ನಾಲ್ಕನೇ ವಾರ್ಡ್ ನ ಮಂಜುನಾಥ್ ನಗರದ ವಾಲ್ಮೀಕಿ ಅಂಬೇಡ್ಕರ್ ಬಡಾವಣೆ ಹಾಗೂ ನರಸಾಪೂರ ಪೆಟ್ರೋಲ್ ಬಂಕ್ ಬಳಿಯ ಮನೆಗಳು ಜಲಾವೃತಗೊಂಡಿದ್ದು, ಮನೆಗಳಿಗೆಲ್ಲ ನೀರು ನುಗ್ಗಿದೆ.

ಇದನ್ನೂ ಓದಿ:3 ವರ್ಷದಲ್ಲಿ 63 ಕೋಮು ಸಂಘರ್ಷ ಪ್ರಕರಣ : 14 ಪ್ರಕರಣದ ಚಾರ್ಜ್‌ಶೀಟ್‌, 36 ತನಿಖಾ ಹಂತದಲ್ಲಿ

ರಾತ್ರಿ ಮೂರು ಗಂಟೆ ಸಮಾರಿಗೆ ‌ಮನೆಗಳಿಗೆ ಏಕಾಏಕಿ ನುಗ್ಗಿದ ರಾಜ ಕಾಲುವೆಯ ನೀರಿನಿಂದಾಗಿ‌ ಗಾಬರಿಬಿದ್ದ ಜ‌ನ ನೀರು ಮನೆಯಿಂದ ಹೊರಗಡೆ ಹಾಕಲು ಹರಸಾಹಸ ನಡೆಸಿದರು. ಇದರಿಂದಾಗಿ ಜನ ಸಂಕಷ್ಟ ಎದುರಿಸುವಂತಾಯಿತು.

ಕಳೆದ ನಾಲ್ಕು ವರ್ಷಗಳ ಹಿಂದೆಯೂ ಇಡೀ ಬಡಾವಣೆಯಲ್ಲಿ ಮೊಳಕಾಲುದ್ದದ ನೀರು ನಿಂತು ಸ್ಥಳಿಯರು ಹೈರಾಣಾಗಿದ್ದರು. ಈಗ ಬುಧವಾರ ಸುರಿದ ಭಾರಿ ಮಳೆಗೆ ಸ್ಥಳೀಯರು ಮತ್ತೆ ಸಂಕಷ್ಟ ಎದುರಿಸುವಂತಾಗಿದೆ.

ನರಸಾಪೂರ ಪೆಟ್ರೋಲ್ ಬಂಕ್ ಬಳಿ ಮನೆಗಳಿಗೆ ನೀರು ನುಗ್ಗಿದ್ದು, ಜನರಿಗೆ ಆಶ್ರಯ ಒದಗಿಸಲು ನಗರಸಭೆ ಮಾಜಿ ಅಧ್ಯಕ್ಷ ಶಿವಣ್ಣ ಮುಳಗುಂದ ಅವರು ತಮ್ಮದೇ ಆದ ಶಿವರತ್ನ ಕಲ್ಯಾಣ ಮಂಟಪದಲ್ಲಿ ಸ್ಥಳಾವಕಾಶ ಕಲ್ಪಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.