ಸವಿತಾ ಸಮಾಜದ ಬಡ ಮಕ್ಕಳಿಗೆ ನೆರವಾಗಿ


Team Udayavani, Jun 1, 2019, 1:27 PM IST

gadaga-tdy-2…

ಗದಗ: ನಗರದಲ್ಲಿ ಸ್ಪಿನ್‌ ಸಂಸ್ಥೆ ನೆರವಿನಡಿ ನಿರ್ಮಾಣಗೊಂಡ ಕ್ಷೌರ ಕುಟೀರ ಉದ್ಘಾಟನೆ ಹಾಗೂ ಸಮಾಜದ ಮಕ್ಕಳಿಗೆ ಶಿಷ್ಯವೇತನ ವಿತರಣಾ ಸಮಾರಂಭವನ್ನು ನಾಮದೇವ ನಾಗರಾಜ ಉದ್ಘಾಟಿಸಿದರು.

ಗದಗ: ಸವಿತಾ ಸಮಾಜದ ಬಡವರ ಆರೋಗ್ಯ, ಆರ್ಥಿಕ ಸಮಸ್ಯೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಸ್ಥಿತಿವಂತರು ಸಹಾಯ ಮಾಡಬೇಕು ಎಂದು ಸ್ಪಿನ್‌ ಸಂಸ್ಥೆ ಸಂಸ್ಥಾಪಕ ನಾಮದೇವ ನಾಗರಾಜ ಕರೆ ನೀಡಿದರು.

ಜಿಲ್ಲಾ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟ ಹಾಗೂ ಬೆಂಗಳೂರಿನ ಸ್ಪಿನ್‌ ಸಂಸ್ಥೆ ಸಹಯೋಗದಲ್ಲಿ ನಗರದಲ್ಲಿ ನಡೆದ ಸಮಾಜದ 26 ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಸ್ಪಿನ್‌ ಸಂಸ್ಥೆ ನೆರವಿನಡಿ ನಿರ್ಮಾಣಗೊಂಡ ಗಿರಿರಾಜ ಕೋಟೆಕಲ್ಲ ಅವರ ಕ್ಷೌರ ಕುಟೀರ ಉದ್ಘಾಟಿಸಿ ಅವರು ಮಾತನಾಡಿದರು.

ಸವಿತಾ ಸಮಾಜದ ಬಹುತೇಕರು ಸಾಂಪ್ರದಾಯಿಕ ವೃತ್ತಿಯನ್ನೇ ಅವಲಂಬಿಸಿದ್ದಾರೆ. ಇಂದಿನ ದುಬಾರಿ ದಿನಗಳಲ್ಲಿ ಕುಲ ವೃತ್ತಿಯಿಂದ ಬರುವ ಆದಾಯ ಜೀವನ ನಿರ್ವಹಣೆಗೆ ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಸವಿತಾ ಸಮಾಜದ ಆರ್ಥಿಕ ಸ್ಥಿತಿವಂತರು ಸಂಕಷ್ಟದಲ್ಲಿರುವವರ ಕೈಹಿಡಿಯಬೇಕು ಎಂದು ಸಲಹೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಕೊಂಚೂರಿನ ಸವಿತಾ ಪೀಠದ ಶ್ರೀಧರಾನಂದ ಸ್ವಾಮೀಜಿ ಮಾತನಾಡಿ, ಗದಗ-ಬೆಟಗೇರಿ ಸೇರಿದಂತೆ ಅನೇಕ ಕಡೆ ರಸ್ತೆ ಅಗಲೀಕರಣದಲ್ಲಿ ಸವಿತಾ ಬಂಧುಗಳ ಗೂಡಂಗಡಿಗಳು ತೆರವು ಮಾಡಲಾಗಿದ್ದು, ಅವರು ದುಡಿಮೆಯನ್ನೇ ಕಳೆದುಕೊಂಡಿದ್ದಾರೆ. ಅವರ ಉಪಜೀವನಕ್ಕೆ ಅನುಕೂಲವಾಗುವಂತೆ ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳಬೇಕು. ಸರಕಾರದ ವಾಣಿಜ್ಯ ಮಳಿಗೆಗಳ ಹಂಚಿಕೆಯಲ್ಲಿ ಕನಿಷ್ಠ ಒಂದು ಮಳಿಗೆಯನ್ನು ಸವಿತಾ ಸಮುದಾಯದವರಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಕಲ್ಬುರ್ಗಿ ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ನಸಲ್ವಾಯಿ ಮಾತನಾಡಿದರು. ಇದೇ ವೇಳೆ ಸಮಾಜದ ಹಿರಿಯರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟದ ಅಧ್ಯಕ್ಷ ಕೃಷ್ಣಾ ಎಚ್. ಹಡಪದ, ಹಿರಿಯರಾದ ಹನುಮಂತಪ್ಪ ರಾಂಪೂರ, ಬಾಲಕೃಷ್ಣ ಬಾರಬಾರ, ಕ್ಷೌರಿಕ ಬ್ರಿಗೇಡ್‌ ರಾಜ್ಯಾಧ್ಯಕ್ಷ ಮುರಳಿಧರ ರಾಜನಕುಂಟೆ, ಕ್ಷೌರಿಕ ವೃತ್ತಿ ತರಬೇತಿದಾರರಾದ ಬಾಣಸವಾಡಿ ಮಂಜುನಾಥ, ಸವಿತಾ ಸಮಾಜದ ಕಲ್ಬುರ್ಗಿ ಜಿಲ್ಲಾಧ್ಯಕ್ಷ ನರಸಿಂಗ್‌ ಮೊಟಕಪಲ್ಲಿ, ಬಳ್ಳಾರಿ ಜಿಲ್ಲಾಧ್ಯಕ್ಷ ಶರಣಪ್ಪ ಬಳ್ಳಾರಿ, ಬಿಜಾಪುರ ಲಿಂಗರಾಜ, ಕಡೂರ ರವಿಕುಮಾರ, ತುಮಕೂರ ರಂಗನಾಥ ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.