ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ
Team Udayavani, Sep 4, 2024, 9:22 PM IST
ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಿತಿಮೀರಿದ ಬಿಡಾಡಿ ಗೂಳಿಗಳ ಉಪಟಳ ಮುಂದುವರಿದಿದೆ.
ಬೆಟಗೇರಿಯ ಮಾರ್ಕಂಡೇಶ್ವರ ದೇವಸ್ಥಾನದ ಬಳಿ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ ನಡೆಸಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ.
ಮೂವರು ವಿದ್ಯಾರ್ಥಿನಿಯರು ನರಸಾಪೂರ ಬಳಿಯ ಡಿಪ್ಲೊಮಾ ಕಾಲೇಜಿನಿಂದ ಬೆಟಗೇರಿ ಕಡೆಗೆ ತೆರಳುತ್ತಿರುವ ಬಿಡಾಡಿ ಗೂಳಿಯೊಂದು ಏಕಾಏಕಿ ವಿದ್ಯಾರ್ಥಿನಿ ಮೇಲೆ ಎರಗಿದೆ. ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು, ಗಾಯಗೊಂಡಿದ್ದಾಳೆ.
ಗೂಳಿ ವಿದ್ಯಾರ್ಥಿನಿಗೆ ಗುದ್ದಿದ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಲ್ಲದೇ, ಎರಡು ಗೂಳಿಗಳು ರಸ್ತೆ ಮಧ್ಯದಲ್ಲಿಯೇ ಪರಸ್ಪರ ಕಾದಾಡುತ್ತ ಆತಂಕ ಸೃಷ್ಟಿಸಿದ ವಿಡಿಯೋ ಕೂಡ ವಾಹನ ಸವಾರರನ್ನು ಮೈಜುಮ್ಮೆನಿಸುವಂತೆ ಮಾಡಿದೆ.
ನಗರಸಭೆ ಈಗಾಗಲೇ ಬಿಡಾಡಿ ದನಗಳ ಸ್ಥಳಾಂತರ ಆರಂಭಿಸಿದ್ದರೂ, ಇನ್ನೂ ಕೂಡ ಬಿಡಾಡಿ ದನಗಳ ಹಾವಳಿ ನಿಂತಿಲ್ಲ. ಕೂಡಲೇ ಅವಳಿ ನಗರದಲ್ಲಿರುವ ಎಲ್ಲಾ ಬಿಡಾಡಿ ದನಗಳನ್ನೂ ಸ್ಥಳಾಂತರಿಸಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Bihar: ಸಂಗೀತ ಕಾರ್ಯಕ್ರಮದ ವೇಳೆ ಶೀಟ್ ಕುಸಿದು 100 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Democracy Day ವಿಶ್ವದಾಖಲೆಯ ಪುಟ ಸೇರಿದ ಬೃಹತ್ ಮಾನವ ಸರಪಳಿ
CM Siddaramaiah ವಿಚ್ಛಿದ್ರಕಾರಿ ಶಕ್ತಿಗಳ ನಾಶಕ್ಕೆ ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ
U.T. Khader; ಭಾರತದಲ್ಲಿ ಸಮಸ್ಯೆ ಆಧಾರಿತ ಚರ್ಚೆಗಳಾಗಲಿ
Yadagiri ಶಾಸಕರನ್ನೇಕೆ ಇನ್ನೂ ಬಂಧಿಸಿಲ್ಲ ? ಎನ್. ರವಿಕುಮಾರ್
CM ಸಿದ್ದರಾಮಯ್ಯ ಅವರಿದ್ದ ವೇದಿಕೆಗೆ ನುಗ್ಗಿದ ಯುವಕ:ಎಳೆದೊಯ್ದ ಭದ್ರತಾ ಸಿಬಂದಿ
MUST WATCH
ಹೊಸ ಸೇರ್ಪಡೆ
International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ
India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್
J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ
Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
Shiv Sena (UBT) ನಮ್ಮಲ್ಲೇ ನಾಯಕರಿದ್ದಾರೆ, ಬಿಜೆಪಿ ಮುಖಂಡರ ಅಗತ್ಯ ಇಲ್ಲ: ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.