![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 25, 2021, 6:40 PM IST
ಗದಗ: ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು. ಬಾಹ್ಯ ಜಗತ್ತಿನಲ್ಲಿ ನಡೆಯುವ ಘಟನೆ, ಮಾಹಿತಿ ಸಂಶೋಧನಾ ಕಾರ್ಯ, ಭೂಗರ್ಭ ಸಂಪತ್ತಿನ ರಕ್ಷಣೆಗಾಗಿ ಮಕ್ಕಳಲ್ಲಿ ಚಿಂತನೆ ಮೂಡಿಸುವುದರ ಜೊತೆಗೆ ಅವರಲ್ಲಿ ಜ್ಞಾನದ ಹಸಿವು ಹೆಚ್ಚಿಸಲು ಶಿಕ್ಷಕರು ಪ್ರಯತ್ನಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ನಗರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ 28ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಕೇಂದ್ರ ವಿಷಯ ಸುಸ್ಥಿರ ಜೀವನಕ್ಕಾಗಿ ವಿಜ್ಞಾನ ಕುರಿತು ವಿಜ್ಞಾನ ಶಿಕ್ಷಕರಾಗಿ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ:ಭಾಷೆ-ಗಡಿ ತಂಟೆಗೆ ಬಂದ್ರೆ ಸಹಿಸಲ್ಲ : ಈಶ್ವರಪ್ಪ
ಸಾ.ಶಿ. ಇಲಾಖೆ ಉಪನಿರ್ದೇಶಕ ಜಿ. ಬಸವಲಿಂಗಪ್ಪ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಪ್ರಾಚಾರ್ಯ ಎಸ್.ಡಿ.ಗಾಂಜಿ ಮಾತನಾಡಿ, ಶಿಕ್ಷಕರು ತಮ್ಮ ವರ್ಗದ ಕೋಣೆಗಳಲ್ಲಿ ಮಕ್ಕಳ ಎದುರು ಬೋಧನೋಪಕರಣಗಳನ್ನು ಪ್ರದರ್ಶಿಸಿ, ಅವರಲ್ಲಿ ಕಲಿಕೆಯ ಕುತೂಹಲವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.
ರಮೇಶ ಮೇರವಾಡೆ, ಎಚ್. ಎಫ್. ಪೂಜಾರ ಮಾತನಾಡಿದರು.ಬಿಇಒ ಎಂ.ಎ. ರಡ್ಡೇರ, ಎಸ್.ಎಸ್. ಕೆಳದಿಮಠ, ಉಪನ್ಯಾಸಕ ಎಚ್.ಡಿ.ರಡ್ಡೇರ, ಎಸ್.ಎಸ್. ಕುಲಕರ್ಣಿ ಇದ್ದರು. ಜಿಲ್ಲಾ ಸಂಚಾಲಕ ಜಗದೀಶ ಯಾಳಗಿ ಸ್ವಾಗತಿಸಿದರು. ಎಂ.ಎಚ್. ಸವದತ್ತಿ ನಿರೂಪಿಸಿದರು. ನಿರಂಜನ ಹಿರೇಮಠ ವಂದಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.