ಲಕ್ಷ್ಮೇಶ್ವರ ದೃಶ್ಯ ವಲ್ಲರಿ ಚಿತ್ರ ಪ್ರದರ್ಶನ


Team Udayavani, Jan 6, 2020, 1:25 PM IST

gadaga-tdy-2

ಲಕ್ಷ್ಮೇಶ್ವರ: ಬೆಂಗಳೂರಿನ ಇನ್ಫೋಸಿಸ್‌ ಪ್ರತಿಷ್ಠಾನದಿಂದ ನಡೆಸುತ್ತಿರುವ ಪುಲಿಗೆರೆ ಉತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ಕರ್ನಾಟಕ ಚಿತ್ರಕಲಾ ಶಿಬಿರದಲ್ಲಿ ಬಿಡಿಸಲಾದ ವಿವಿಧ ಕಲಾಚಿತ್ರಗಳನ್ನು ಪ್ರದರ್ಶಿಸಲಾಯಿತು.

ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಭಾರತೀಯ ವಿದ್ಯಾಭವನದ ಸಹಯೋದಲ್ಲಿ ಆಯೋಜಿಸಲಾಗಿದ್ದ ಲಕ್ಷ್ಮೇಶ್ವರ ದೃಶ್ಯ ವಲ್ಲರಿ ಚಿತ್ರಕಲಾ ಶಿಬಿರವನ್ನು ಸಮಿತಿ ಅಧ್ಯಕ್ಷ ಶಿವಾನಂದ ನೆಲವಿಗಿ ಚಾಲನೆ ನೀಡಿದ್ದರು. ಚಿತ್ರಕಲಾ ಶಿಬಿರದಲ್ಲಿ ಪಾಲ್ಗೊಂಡ ವಿವಿಧ ಜಿಲ್ಲೆಗಳ ಹತ್ತಾರು ಕಲಾವಿದರು ನಾಲ್ಕು ದಿನಗಳ ಕಾಲ ಲಕ್ಷ್ಮೇಶ್ವರದಲ್ಲಿರುವ ಪ್ರಾಚೀನ ದೇವಸ್ಥಾನ, ಸ್ಮಾರಕಗಳ ಚಿತ್ರ ಬಿಡಿಸಿದ ಚಿತ್ರಗಳನ್ನು ಸೋಮೇಶ್ವರ ದೇವಸ್ಥಾನದಲ್ಲಿ ಪ್ರದರ್ಶಿಸಲಾಯಿತು.

ಕಲಾವಿದರು ಲಕ್ಷ್ಮೇಶ್ವರದ ಸೋಮೇಶ್ವರ, ಗೊಲ್ಲಾಳೇಶ್ವರ, ಲಕ್ಷ್ಮೀಲಿಂಗನ ದೇವಸ್ಥಾನ, ಬಸದಿ, ಮಸೀದಿಗಳ ಚಿತ್ರಗಳನ್ನು ಕಲಾವಿದರು ಅತ್ಯಾಕರ್ಷಕವಾಗಿ ಬಿಡಿಸಿದ್ದಾರೆ. ಕಲಾ ಶಿಬಿರದಲ್ಲಿ ಭಾಗವಹಿಸಿದ್ದ ಧಾರವಾಡದ ಎಫ್‌.ವಿ. ಚಿಕ್ಕಮಠ, ಹಾಸನದ ಎಚ್‌ಎಸ್‌. ಮಂಜುನಾಥ, ಬೆಂಗಳೂರಿನ ವಿಕಲಾಂಗ ಕಲಾವಿದೆ ಅನುಜೈನ್‌, ಇನ್ನೊರ್ವ ವಿಕಲಾಂಗ ಕಲಾವಿದ ಕಿರಣ ಶೇರ್‌ ಖಾನೆ, ತುಮಕೂರಿನ ಭಾನು ಮುನಾಫ್‌, ಗದುಗಿನ ಅಮೃತಪ್ಪ ಮೊರಬಾದ್‌ ಹಾಗೂ ಮಹಾಂತೇಶ ಬೆಳ್ಳಿ, ಹೊಸಪೇಟೆಯ ಕೆಂಚಪ್ಪ ಬಡಿಗೇರ, ಶಿಗ್ಗಾವಿಯ ಸುರೇಶ ಅರ್ಕಸಾಲಿ ಹಾಗೂ ಪಟ್ಟಣದ ಯುವ ಕಲಾವಿದ ಪ್ರವೀಣ ಗಾಯಕರ ಸೇರಿದಂತೆ ಒಟ್ಟು 10ಕಲಾವಿದರಿಗೆ ಅಕಾಡೆಮಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ವಿದ್ಯಾಭವನದ ವಿಶೇಷಾಧಿಕಾರಿ ಸಿ.ಎನ್‌.ಅಶೋಕಕುಮಾರ, ನಮ್ಮ ಸಾಂಸ್ಕೃತಿಕ ಲೋಕದ ಗತ ವೈಭವವನ್ನು ಭವಿಷ್ಯದ ದಿನಗಳಿಗೆ ಪರಿಚಯಿಸುವ ಮಹತ್ತರ ಕಾರ್ಯ ಕಲಾವಿದರದ್ದಾಗಿದೆ. ಅವರ ಕಲಾ ಪ್ರತಿಭೆ ಪ್ರೋತ್ಸಾಹಿಸುವ ಲಲಿತ ಕಲಾ ಅಕಾಡೆಮಿ ಕಾರ್ಯಕ್ಕೆ ಭಾರತೀಯ ವಿದ್ಯಾಭವನ ಕೈ ಜೋಡಿಸುತ್ತಿದೆ. ನಾಡಿನ ಅನೇಕ ಕಲಾವಿದರಿಂದ ಇಲ್ಲಿನ ಶಿಲ್ಪಕಲೆಗಳ ಕುರಿತ ಚಿತ್ರ ಬರೆಸುವ ಮೂಲಕ ಎಲ್ಲ ಚಿತ್ರಗಳನ್ನು ಭಾರತೀಯ ವಿದ್ಯಾಭವನ ಅತ್ಯಂತ ವ್ಯವಸ್ಥಿತವಾಗಿ ಸಂರಕ್ಷಿಸಿ ಪ್ರದರ್ಶಿಸಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು. ಸೋಮೇಶ್ವರ ಭಕ್ತರ ಸೇವಾ ಕಮಿಟಿಯ ಶಿವಣ್ಣ ನೆಲವಗಿ ಹಾಗೂ ಸದಸ್ಯರು, ಪ್ರವೀಣ ಗಾಯಕರ, ಭಾನು ಮುನಾಫ್‌, ಅಮೃತಪ್ಪ ಮೊರಬಾದ್‌, ಮಹಾಂತೇಶ ಬೆಳ್ಳಿ, ಕೆಂಚಪ್ಪ ಬಡಿಗೇರ, ಸುರೇಶ ಅರ್ಕಸಾಲಿ ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.