Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ


Team Udayavani, Jun 27, 2024, 7:58 PM IST

1-ree

ಮುಂಡರಗಿ: ಕಾಲುವೆ ನೀರು ಜಮೀನಿಗೆ ‌ನುಗ್ಗಿ ಭತ್ತದ ಬೆಳೆ ಹಾಳಾದ ಹಿನ್ನಲೆಯಲ್ಲಿ ರೈತನೊಬ್ಬ ನೀರಾವರಿ ಇಲಾಖೆ‌ ಕಚೇರಿಗೆ ತೆರಳಿ ಅಧಿಕಾರಿಗಳ ಎದುರೇ ಫ್ಯಾನಿಗೆ ಹಗ್ಗ ಕಟ್ಟಿ ನೇಣು ಹಾಕಿಕೊಳ್ಳಲು ಮುಂದಾದ ಘಟನೆ ಗುರುವಾರ ನಡೆದಿದೆ.

ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಶಿವರಾಜ್ ಹೊಳಿಯಾಚೆ ಎನ್ನುವ ರೈತ ಆತ್ಮಹತ್ಯೆಗೆ ಯತ್ನಿಸಿದ್ದು,ಕಚೇರಿಯಲ್ಲಿದ್ದವರು ತಡೆದಿದ್ದಾರೆ.

ಜಮೀನಿನಲ್ಲಿ ಹಾದು ಹೋಗಿರುವ ಶಿಂಗಟಾಲೂರು‌ ಏತ ನೀರಾವರಿ ಕಾಲುವೆಯ ನೀರು ಉಕ್ಕಿ ಹರಿದು ಜಮೀನಿಗೆ ನುಗ್ಗಿ ಬೆಳೆಗಳು ಹಾನಿಯಾಗಿದ್ದವು. ಇದರಿಂದ ಬೇಸತ್ತು ನೇರವಾಗಿ ಕಚೇರಿಗೆ ಬಂದು ಆತ್ಮಹತ್ಯೆಗೆ ಮುಂದಾಗಿದ್ದಾನೆ ಎಂದು ತಿಳಿದು ಬಂದಿದೆ.

ಹಲವು ವರ್ಷಗಳಿಂದ ಬೆಳೆಹಾನಿಗೆ ಪರಿಹಾರ ನೀಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪರಿಹಾರ ನೀಡದೇ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಶಿವರಾಜ್ ಮಾತ್ರವಲ್ಲದೆ ಮಲ್ಲಪ್ಪ ಸುಣಗಾರ ಸೇರಿದಂತೆ ಅಕ್ಕಪಕ್ಕದ ರೈತರ ಜಮೀನುಗಳಿಗೂ ಕಾಲುವೆ‌ ನೀರು ನುಗ್ಗಿ ಹಾನಿಯಾಗಿದೆ. ಕಾಲುವೆ‌ ನೀರು ಸರಾಗವಾಗಿ ಹರಿದು ಹೋಗದ ಹಿನ್ನೆಲೆ ಜಮೀನಿಗೆ ನುಗ್ಗಿ ಹಾನಿಯಾಗುತ್ತಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

Gangavathi

ಗಂಗಾವತಿ: ಮುಂಗಾರಿಗೆ ಕೆರೆ, ಕೊಳ್ಳಗಳು ಸಂಪೂರ್ಣ ಭರ್ತಿ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

ಗದಗ: ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಬಿಜೆಪಿ- ಸಲೀಂ ಅಹ್ಮದ್‌

ಗದಗ: ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಬಿಜೆಪಿ- ಸಲೀಂ ಅಹ್ಮದ್‌

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.