Nargund: ಶಿರೋಳ ತೋಂಟದಾರ್ಯ ಮಠದ ಗುರುಬಸವ ಶ್ರೀ ಅಂತ್ಯಕ್ರಿಯೆ


Team Udayavani, Nov 15, 2023, 2:15 PM IST

Nargund: ಶಿರೋಳ ತೋಂಟದಾರ್ಯ ಮಠದ ಗುರುಬಸವ ಶ್ರೀ ಅಂತ್ಯಕ್ರಿಯೆ

ನರಗುಂದ: ಲಿಂಗೈಕ್ಯರಾಗಿದ್ದ ತಾಲೂಕಿನ ಶಿರೋಳ ತೋಂಟದಾರ್ಯ ಮಠದ ಶ್ರೀ ಮನಿಪ್ರ ಗುರುಬಸವ ಮಹಾಸ್ವಾಮಿಗಳ ಅಂತ್ಯಕ್ರಿಯೆ ಗದಗ ತೋಂಟದಾರ್ಯ ಮಠದ ಡಾ|ಸಿದ್ಧರಾಮ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬಸವ ತತ್ವದ ಪ್ರಕಾರ ವಚನ ಘೋಷಣೆದೊಂದಿಗೆ ನೆರವೇರಿತು.

ಬೆಳಗಾವಿ ಜಿಲ್ಲೆಯ ಚಿಂಚಣಿಯಿಂದ ರವಿವಾರ ರಾತ್ರಿ 9-30 ಸುಮಾರಿಗೆ ಶಿರೋಳ ಗ್ರಾಮದ ಆಗಮಿಸಿದ ಪೂಜ್ಯರ ಪಾರ್ಥಿವ ಶರೀರದ ಅಂತಿಮ ಯಾತ್ರೆ ತೆರೆದ ವಾಹನದಲ್ಲಿ ನೆರವೇರಿತು. ಈ ಮೊದಲೇ ನಿರ್ಮಿಸಲಾಗಿದ್ದ ಸಮಾಧಿಯಲ್ಲಿ ಅಂದು ತಡರಾತ್ರಿ 11-35 ರ ಸುಮಾರಿಗೆ ತೋಂಟದ ಜ.ಡಾ|ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸನ್ನಿಧಾನ ಹಾಗೂ ಹರ ಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮಿಗಳು, ನವಲಗುಂದ ಗವಿಮಠದ ಶ್ರೀ ಬಸವಲಿಂಗ ಸ್ವಾಮಿಗಳು, ಸೊಂಡೂರ ಪ್ರಭು ಸ್ವಾಮಿಗಳು, ಹರ್ತಿಕೇರಿ ಶಾಂತಲಿಂಗ ದೇಶೀಕೇಂದ್ರ ಸ್ವಾಮಿಗಳು, ಆಡಿ ಸಿದ್ದೇಶ್ವರ ಸ್ವಾಮಿಗಳು, ಅವರಾದಿ ಶಿವಕುಮಾರ ಸ್ವಾಮಿಗಳು, ಬಾದಾಮಿ ಶಿವಪೂಜಾ ಶಿವಾಚಾರ್ಯರು, ಸಿಂಧನೂರ ಸಿದ್ಧಲಿಂಗ ಶಿವಾಚಾರ್ಯರು, ಗದಗ ಶಿವಾನಂದ ಮಠದ ಅಭಿನವ ಶಿವಾನಂದ ಸ್ವಾಮಿಗಳು, ಮುದಗಲ್ಲ ಮಹಾಂತ ಸ್ವಾಮಿಗಳು, ಕಿತ್ತಲಿ ಮಂಜುನಾಥ ಸ್ವಾಮಿಗಳು, ಬೆಂಡವಾಡ ಸೇರಿದಂತೆ ವಿವಿಧ ಪೂಜ್ಯರು ಪಾಲ್ಗೊಂಡಿದ್ದರು.

ಸಂಸದ ಪಿ.ಸಿ.ಗದ್ದಿಗೌಡ್ರ, ಮಾಜಿ ಶಾಸಕ ಬಿ.ಆರ್‌ .ಯಾವಗಲ್ಲ, ಜಿಪಂ ಮಾಜಿ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಗದಗ ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್‌.ಎಸ್‌.ಪಟ್ಟಣಶೆಟ್ಟಿ, ತಾಪಂ ಮಾಜಿ ಅಧ್ಯಕ್ಷ ಪ್ರಕಾಶಗೌಡ ತಿರಕನಗೌಡ್ರ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರಶೆಟ್ಟಿ, ಸಾಹಿತಿ ಚಂದ್ರಶೇಖರ ವಸ್ತ್ರದ, ಚಿಂಚಣಿಯ ಬಾಬಾಸಾಹೇಬ ಪಾಟೀಲ, ಎಸ್‌. ಎಸ್‌.ಹರ್ಲಾಪೂರ, ನಾಗನಗೌಡ ತಿಮ್ಮನಗೌಡ್ರ ಸೇರಿದಂತೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಅಲ್ಲಮಪ್ರಭು ಸಂಸ್ಥಾನಮಠ ಮತ್ತು ಶಿರೋಳ ತೋಂಟದಾರ್ಯ ಮಠದ ಅಸಂಖ್ಯಾತ ಭಕ್ತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಡಿ.2ರಂದು ಪುಣ್ಯತಿಥಿ: ಈ ಸಂದರ್ಭದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ತೋಂಟದ ಜಗದ್ಗುರು ಡಾ|ಸಿದ್ಧರಾಮ
ಮಹಾಸ್ವಾಮಿಗಳು, ಲಿಂಗೈಕ್ಯ ಪೂಜ್ಯರ ಪ್ರಥಮ ಪುಣ್ಯ ಸ್ಮರಣೆಯನ್ನು ಡಿ. 2ರಂದು ನೆರವೇರಿಸಲಾಗುವುದು. ರಾಜ್ಯದ ಮಠಾ ಧೀಶರು, ಜನಪ್ರತಿನಿಧಿಗಳು, ಶ್ರೀಮಠದ ಭಕ್ತರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cyber crime

Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.