ಗದಗ: 7.68 ಲಕ್ಷ ರೂ. ನಗದು, 27 ಸಾವಿರ ಮೌಲದ 69 ಲೀ. ಮದ್ಯ ವಶಕ್ಕೆ


Team Udayavani, Apr 8, 2023, 7:50 PM IST

ಗದಗ: 7.68 ಲಕ್ಷ ರೂ. ನಗದು, 27 ಸಾವಿರ ಮೌಲದ 69 ಲೀ. ಮದ್ಯ ವಶಕ್ಕೆ

ಗದಗ: ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಹಾಗೂ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 7.68 ಲಕ್ಷ ರೂ. ನಗದು, 27 ಸಾವಿರ ಮೌಲದ 69 ಲೀ. ಮದ್ಯ ವಶಕ್ಕೆ ಪಡೆದುಕೊಳ್ಳಲಾಗಿದೆ.

ಗದಗ ತಾಲೂಕಿನ ಮುಳಗುಂದ ರಸ್ತೆಯ ಚೆಕ್‌ಪೋಸ್ಟ್ ನಲ್ಲಿ 2.18 ಲಕ್ಷ ರೂ. ನಗದು, ರೋಣ ರಸ್ತೆಯ ದಂಡಿನ ದುರ್ಗಮ್ಮ ದೇವಸ್ಥಾನದ ಬಳಿಯ ಚೆಕ್‌ಪೋಸ್ಟ್ ನಲ್ಲಿ 5.50 ಲಕ್ಷ ರೂ. ನಗದು, ಹಾಗೂ ಶಿರಹಟ್ಟಿ ತಾಲೂಕಿನ ಶಿವಾಜಿ ನಗರ(ಮಜ್ಜೂರ ತಾಂಡಾದಲ್ಲಿ) 27 ಸಾವಿರ ಮೌಲ್ಯದ 69.12 ಲೀಟರ್ ಮದ್ಯವನ್ನು ಸೀಜ್ ಮಾಡಲಾಗಿದೆ. ಮೂರು ಪ್ರಕರಣಗಳಲ್ಲಿ ತಲಾ ಒಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಜಿಲ್ಲೆಯ ವಿವಿಧೆಡೆ ಸ್ಥಾಪಿಸಿರುವ 18 ಚೆಕ್‌ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಸಿಸಿ ಕ್ಯಾಮೆರಾ ಕಣ್ಗಾವಲು ಇರಿಸಿದೆ.

ಇದನ್ನೂ ಓದಿ: DJ ಗೆ ಪೊಲೀಸರ ತಡೆ; ಠಾಣೆ ಎದುರು ಪ್ರತಿಭಟನೆಗೆ ಕುಳಿತ ವಧು-ವರ!!

ಟಾಪ್ ನ್ಯೂಸ್

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

1-qewqewq

Dandeli: ತಂಡದಿಂದ ಮನೆಗೆ ನುಗ್ಗಿ ಮೂವರ ಮೇಲೆ ಮರಣಾಂತಿಕ ಹಲ್ಲೆ

Bhibhav Kumar

Swati Maliwal ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಗೆ ಜುಲೈ 16 ರವರೆಗೆ ನ್ಯಾಯಾಂಗ ಬಂಧನ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.