ರೋಣ: ಹಸಿರು ಪೈರಿಗೆ ಜಿಂಕೆಗಳ ದಾಂಗುಡಿ; ರೈತ ಕಂಗಾಲು


Team Udayavani, Jun 10, 2024, 10:25 AM IST

ರೋಣ: ಹಸಿರು ಪೈರಿಗೆ ಜಿಂಕೆಗಳ ದಾಂಗುಡಿ; ರೈತ ಕಂಗಾಲು

ಉದಯವಾಣಿ ಸಮಾಚಾರ
ರೋಣ: ಹಚ್ಚ ಹಸಿರಿನ ಪೈರನ್ನೇ ಗುರಿಯಾಗಿಸಿಕೊಂಡು ಸಾಮೂಹಿಕ ವಾಗಿ ಲಗ್ಗೆ ಇಡುವ ಜಿಂಕೆಗಳ ಹಾವಳಿಯಿಂದ ಮಳೆಯಾಶ್ರಿತ ಕೃಷಿ ಮಾಡುವ ರೈತರು ನಲುಗಿ ಹೋಗಿದ್ದಾರೆ. ಅಸಮರ್ಪಕ ಮಳೆ ಹಾಗೂ ಬರದಿಂದ ತತ್ತರಿಸಿರುವ ಕೃಷಿಕರು ಮಳೆಗಾಗಿ ಹಾತೊರೆಯುತ್ತಿದ್ದಾರೆ. ಮೂರ್‍ನಾಲ್ಕು ವರ್ಷಗಳ ಸಂಕಷ್ಟಗಳು ನೀಗುತ್ತವೆ ಎಂಬ ಆಶಾಭಾವದೊಂದಿಗೆ ಸಾಲ ಮಾಡಿ ದುಬಾರಿ ಮೊತ್ತದ ಹೆಸರು ಬೀಜಗಳನ್ನು ಖರೀದಿಸಿ ಬಿತ್ತಿದ್ದಾರೆ. ಇದೀಗ ಬೀಜಗಳು ಮೊಳಕೆಯೊಡೆದು ಸಸಿಯಾಗುತ್ತಿದ್ದಂತೆಯೇ ಸಸಿಗಳು ಜಿಂಕೆಗಳ ಹೊಟ್ಟೆ ಸೇರುತ್ತಿದ್ದು, ಜಿಂಕೆ ಹಾವಳಿ ತಲೆನೋವಾಗಿ ಪರಿಣಮಿಸಿದೆ.

30ರಿಂದ 40ರಷ್ಟಿರುವ ಜಿಂಕೆಗಳ ಗುಂಪು ಕೇವಲ ಅರ್ಧ ಗಂಟೆಯಲ್ಲಿ ಎರಡೂ¾ರು ಎಕರೆ ಪ್ರದೇಶದಲ್ಲಿನ ಬೆಳೆ ನಾಶಪಡಿಸುತ್ತವೆ. ವರ್ಷದಿಂದ ವರ್ಷಕ್ಕೆ ಜಿಂಕೆಗಳ ಸಂತತಿ ಹೆಚ್ಚುತ್ತಲೇ ಇದೆ. ಬೆಳೆ ರಕ್ಷಣೆಗಾಗಿ ಜಿಂಕೆಗಳನ್ನು ಚದುರಿಸಲು ಹೋದರೆ ಅರಣ್ಯ ಇಲಾಖೆಯವರು ಬೇಟೆಯಾಡುವ ಕಾರಣ ನೀಡಿ ರೈತರನ್ನು ಜೈಲಿಗೆ ತಳ್ಳುತ್ತಾರೆನ್ನುವ ಭಯ ಕಾಡುತ್ತಿದೆ.
ರೈತರ ಬೆಳೆ ಪ್ರತಿ ವರ್ಷ ಹಾಳಾಗುತ್ತಿದ್ದರೂ ಸರ್ಕಾರ ಮಾತ್ರ ಈ ವಿಷಯ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುದು ರೈತರ
ಅಳಲು.

ಪುಡಿಗಾಸಿನ ಪರಿಹಾರ: ರೈತರು ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ಬೆಳೆಹಾನಿಗೆ ಅರಣ್ಯ ಇಲಾಖೆ ಕೊಡುವ ಪುಡಿಗಾಸು ಪರಿಹಾರ ರೈತರಿಗೆ ಯಾವುದಕ್ಕೂ ಸರಿಯಾಗಲ್ಲ. ಸತತ ಬರಗಾಲ, ನೆರೆ ಹಾವಳಿಯಿಂದ ಬೆಂದು ಹೋಗಿರುವ ರೋಣ ತಾಲೂಕಿನ ರೈತರು ಈ ಬಾರಿ ಸುರಿದ ಉತ್ತಮ ಮಳೆಯಿಂದ ಬದುಕು ಕಟ್ಟಿಕೊಳ್ಳುವ ಆಶಾಭಾವನೆಯಲ್ಲಿದ್ದಾರೆ. ಆದರೆ ಮೊಳೆಕೆಯ
ಲ್ಲಿರುವ ಪೈರುಗಳಿಗೆ ಜಿಂಕೆಗಳ ಹಾವಳಿ ಮತ್ತೆ ರೈತರ ಆಸೆಗೆ ತಣ್ಣೀರೆರಚುತ್ತಿದೆ.

ಜಿಂಕೆ ಹಾವಳಿಯಿಂದ ಬೆಳೆ ರಕ್ಷಿಸಿಕೊಳ್ಳಲು ಬೆಳಿಗ್ಗೆಯಿಂದ ಸಂಜೆವರೆಗೆ ಕಾಯುತ್ತೇವೆ. ಆದರೆ ಸಂಜೆ ಮನೆಗೆ ತೆರಳಿದಾಗ ಜಿಂಕೆಗಳು ಜಮೀನಿಗೆ ನುಗ್ಗಿ ಪೈರು ತಿಂದು ಹಾಕುತ್ತವೆ. ಹೀಗಾಗಿ ಈ ಸಮಸ್ಯೆಗೆ ಪರಿಹಾರ ನೀಡಬೇಕು.
*ಮಲ್ಲಣ್ಣ ಗಡಗಿ, ರೈತ

ಈ ಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಿಂಕೆಗಳಿರುವುದು ಗಮನಕ್ಕೆ ಬಂದಿದೆ. ಜಿಂಕೆ ಹಾವಳಿಯಿಂದ ಬೆಳೆಗಳು ಹಾಳಾದ
ಜಮೀನಿಗೆ ಹೋಗಿ ಸರ್ವೇ ಮಾಡಿ ಅರಣ್ಯ ಇಲಾಖೆಯಿಂದ ಪರಿಹಾರ ನೀಡಲಾಗುವುದು.
*ಮಂಜುನಾಥ ಮೇಗಲಮನಿ,
ತಾಲೂಕು ವಲಯ ಅರಣ್ಯಾಧಿಕಾರಿ, ರೋಣ

ಅರಣ್ಯ ಇಲಾಖೆ ಅಂಕಿ-ಅಂಶಗಳ ಪ್ರಕಾರ ರೋಣ ತಾಲೂಕಿನಾದ್ಯಂತ 3000ಕ್ಕೂ ಹೆಚ್ಚು ಜಿಂಕೆಗಳಿವೆ. ಇವು ಕೃಷಿಕರ ಜಮೀನುಗಳಲ್ಲಿ ಬೆಳೆ ತಿಂದು ಹಾಕುತ್ತಿವೆ. ತಾಲೂಕಿನಲ್ಲಿ ಜಿಂಕೆಗಳ ಹಾವಳಿ ವ್ಯಾಪಕವಾಗಿದೆ. ಬೆಳವಣಿಗೆ ಹಂತದ ಪೈರಿನ ಮೇಲೆ ಜಿಂಕೆಗಳು ಸಾಮೂಹಿಕವಾಗಿ ದಾಂಗುಡಿ ಇಡುತ್ತ ಬೇರು ಸಹಿತ ಬೆಳೆ ನಾಶಪಡಿಸುತ್ತಿವೆ.
*ಬಾವಾಸಾಬ್‌ ಬೆಟಗೇರಿ, ರೋಣ, ರೈತ

*ಯಚ್ಚರಗೌಡ ಗೋವಿಂದಗೌಡ

ಟಾಪ್ ನ್ಯೂಸ್

Udupi: ಧಾರಾಕಾರ ಮಳೆ; ಹಲವೆಡೆ ಹಾನಿ: ಶಾಲಾ, ಕಾಲೇಜಿಗೆ ರಜೆ ಇಲ್ಲ

Udupi: ಧಾರಾಕಾರ ಮಳೆ; ಹಲವೆಡೆ ಹಾನಿ: ಶಾಲಾ, ಕಾಲೇಜಿಗೆ ರಜೆ ಇಲ್ಲ

Heavy Rain ಬಿರುಸು ಪಡೆದ ಮಳೆ: ದ.ಕ. ಜಿಲ್ಲೆಯಲ್ಲಿ ಅಪಾರ ಹಾನಿ

Heavy Rain ಬಿರುಸು ಪಡೆದ ಮಳೆ: ದ.ಕ. ಜಿಲ್ಲೆಯಲ್ಲಿ ಅಪಾರ ಹಾನಿ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

krishna-byre-gowda

Krishna Byre Gowda ಮಳೆಗಾಲದ ದುರಂತ ತಡೆಯಲು ಸರಕಾರ ಚಿಂತನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi

ಗಂಗಾವತಿ: ಮುಂಗಾರಿಗೆ ಕೆರೆ, ಕೊಳ್ಳಗಳು ಸಂಪೂರ್ಣ ಭರ್ತಿ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

ಗದಗ: ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಬಿಜೆಪಿ- ಸಲೀಂ ಅಹ್ಮದ್‌

ಗದಗ: ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಬಿಜೆಪಿ- ಸಲೀಂ ಅಹ್ಮದ್‌

ಭರ್ತಿಯಾಗಬೇಕಿದೆ ಬಹುತೇಕ ಕೆರೆಗಳು; ಬಳಕೆಗೆ ಸೀಮಿತವಾದ ಕೆರೆಗಳು-192

ಭರ್ತಿಯಾಗಬೇಕಿದೆ ಬಹುತೇಕ ಕೆರೆಗಳು; ಬಳಕೆಗೆ ಸೀಮಿತವಾದ ಕೆರೆಗಳು-192

ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ

ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Udupi: ಧಾರಾಕಾರ ಮಳೆ; ಹಲವೆಡೆ ಹಾನಿ: ಶಾಲಾ, ಕಾಲೇಜಿಗೆ ರಜೆ ಇಲ್ಲ

Udupi: ಧಾರಾಕಾರ ಮಳೆ; ಹಲವೆಡೆ ಹಾನಿ: ಶಾಲಾ, ಕಾಲೇಜಿಗೆ ರಜೆ ಇಲ್ಲ

Heavy Rain ಬಿರುಸು ಪಡೆದ ಮಳೆ: ದ.ಕ. ಜಿಲ್ಲೆಯಲ್ಲಿ ಅಪಾರ ಹಾನಿ

Heavy Rain ಬಿರುಸು ಪಡೆದ ಮಳೆ: ದ.ಕ. ಜಿಲ್ಲೆಯಲ್ಲಿ ಅಪಾರ ಹಾನಿ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.