ಶೆಟ್ಟಿಕೇರಿ ಸಸ್ಯಪಾಲನಾ ಕೇಂದ್ರದಲ್ಲೀಗ  ಹಸಿರೇ ಉಸಿರು

­ಪ್ರಗತಿಯ ಹಂತದಲ್ಲಿದೆ ಸಸಿ ಪಡೆದು-ನೆಡುವ ಪ್ರಕ್ರಿಯೆ!­ಸಾಮಾಜಿಕ ಅರಣ್ಯ ವಲಯ ವಿಭಾಗದಿಂದ 1,31,732, ಪ್ರಾದೇಶಿಕ ವಲಯದಿಂದ 1,18,981 ಸಸಿ ಸಿದ್ದ

Team Udayavani, Jun 29, 2021, 9:42 PM IST

443527 lxr 2

ಲಕ್ಷ್ಮೇಶ್ವರ: ತಾಲೂಕು ವ್ಯಾಪ್ತಿಯ ಶೆಟ್ಟಿಕೇರಿ ಸಸ್ಯಪಾಲನಾ ಕೇಂದ್ರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅರಣ್ಯೀಕರಣಕ್ಕೆ ಲಕ್ಷಾಂತರ ಸಸಿಗಳು ಸಿದ್ಧಗೊಂಡಿವೆ.

ಸುಮಾರು 30 ಎಕರೆ ವಿಸ್ತೀರ್ಣದ ಶೆಟ್ಟಿಕೇರಿ ಕೆರೆಯಂಚಿನ ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ಇಲಾಖೆಯ ಎರಡು ಪ್ರತ್ಯೇಕ ಸಸ್ಯಪಾಲನಾ ಕೇಂದ್ರಗಳಿದ್ದು, ಇಲ್ಲಿನ ಅ ಧಿಕಾರಿಗಳು, ಸಿಬ್ಬಂದಿ ವರ್ಗ, ದಿನಗೂಲಿ ಕೆಲಸಗಾರರು ಸಸಿಗಳ ಪಾಲನೆ-ಪೋಷಣೆ ಮೂಲಕ ಹಸಿರೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ. ಇದರ ಫಲವಾಗಿ ಸಾಮಾಜಿಕ ಅರಣ್ಯ ವಲಯ ವಿಭಾಗದಿಂದ 1,31,732 ಸಸಿಗಳು ಮತ್ತು ಪ್ರಾದೇಶಿಕ ವಲಯದಿಂದ 1,18,981 ಸಸಿಗಳು ಸಿದ್ಧಗೊಂಡಿವೆ.

ವಿವಿಧ ಜಾತಿಯ ಸಸಿಗಳು: ಶೆಟ್ಟಿಕೇರಿ ಸಸ್ಯಪಾಲನಾ ಕೇಂದ್ರದಲ್ಲಿ ರೈತರಿಗಾಗಿ,ರಸ್ತೆಬದಿ, ಶಾಲಾ-ಕಾಲೇಜು ಮೈದಾನಗಳಲ್ಲಿ ನೆಡಲು ಸಸಿಗಳು ಲಭ್ಯವಿವೆ. ಬೇವು, ತಪ್ಪಸಿ, ಹಲಗಲ, ಗುಲ್‌ಮೊಹರ್‌, ಅಶೋಕ, ಹುಣಸಿ, ಮಹಾಗನಿ, ಶ್ರೀಗಂಧ, ಕಾಡು ಬಾದಾಮಿ, ಬಂಗಾಳಿ, ಕರಿಬೇವು, ನೆಲ್ಲಿ, ಸಾಗವಾನಿ, ನುಗ್ಗಿ, ರೆಂಟ್ರಿ, ಇಲಾತಿ ಹುಣಸಿ, ಬನ್ನಿ, ಪೇರಲ, ಮಾವು ಇತರೆ ಸಸಿಗಳಿವೆ. ಈಗಾಗಲೇ ರೈತರು, ಸಾರ್ವಜನಿಕರು, ಸರ್ಕಾರಿ ಇಲಾಖೆಯವರು, ಗ್ರಾಪಂ-ತಾಪಂ, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳು ಇಲ್ಲಿಂದ ಉಚಿತವಾಗಿ ಸಸಿ ಪಡೆದು ನೆಟ್ಟಿರುವ ಮತ್ತು ನೆಡುತ್ತಿರುವ ಕಾರ್ಯಗಳು ಪ್ರಗತಿ ಹಂತದಲ್ಲಿವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.