![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 14, 2024, 10:24 AM IST
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕಣ್ಗಾವಲು ಯೋಜನೆಗೆ ಚಾಲನೆ
ಗದಗ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬೀಗ ಹಾಕಿದ ಮನೆಗಳ ನಿಗಾ ವಹಿಸುವ ಕಣ್ಗಾವಲು ವ್ಯವಸ್ಥೆಯ ಉದ್ಘಾಟನೆ ಹಾಗೂ ಪೊಲೀಸ್ ಜಾಗೃತಿ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಜಾತ್ರೆ, ಪ್ರವಾಸ ಹಾಗೂ ಇನ್ನಿತರ ಕಾರ್ಯಗಳಿಗೆ 4-5 ದಿನ ಕಾಲ ಊರಿಗೆ ತೆರಳುವ ಸಂದರ್ಭದಲ್ಲಿ ನಿಮ್ಮ ಮನೆ ರಕ್ಷಣೆ ಮಾಡುವ ಯೋಜನೆಯಾಗಿದೆ. ಸಾರ್ವಜನಿಕರು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 9480021100 ವಾಟ್ಸಾಪ್ ಮೆಸೇಜ್ ಮಾಡುವ ಮೂಲಕ ತಮ್ಮ ಮನೆಯ ಹೆಸರನ್ನು ನೊಂದಾಯಿಸಿ, ನಿಶ್ಚಿಂತೆಯಿಂದ ಊರಿಗೆ ತೆರಳಬಹುದಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಸಂಕದ ಸೇರಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ! ನಸುಕಿನ ವೇಳೆ ಡಿಸಿ ಹಾಗೂ ಎಸಿ ದಿಢೀರ್ ದಾಳಿ!
You seem to have an Ad Blocker on.
To continue reading, please turn it off or whitelist Udayavani.