ಅಘೋಷಿತ ಲಾಕ್‌ಡೌನ್‌-ಪರದಾಟ !

ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್‌! ­ಬಸ್‌ಗಳ ಸಂಖ್ಯೆಯೂ ವಿರಳ

Team Udayavani, Apr 24, 2021, 6:23 PM IST

fhrrtr

ಗದಗ: ರಾಜ್ಯದಲ್ಲಿ ಕೋವಿಡ್‌ ಪರಿಷ್ಕೃತ ಆದೇಶದ ಹಿನ್ನೆಲೆಯಲ್ಲಿ ಅಘೋಷಿತ ಲಾಕ್‌ಡೌನ್‌ ಶುಕ್ರವಾರವೂ ಮುಂದುವರಿಯಿತು. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬಹುತೇಕ ಎಲ್ಲ ಬಗೆಯ ಅಂಗಡಿ, ಮುಂಗಟ್ಟುಗಳನ್ನು ಬಂದ್‌ ಮಾಡಿಸಲಾಯಿತು.

ವಾರಾಂತ್ಯದ ಮುನ್ನಾ ದಿನವಾದ ಶುಕ್ರವಾರ ಸಂಜೆ ವೇಳೆಗೆ ಸಾರಿಗೆ ಬಸ್‌ಗಳ ಸಂಖ್ಯೆಯೂ ವಿರಳವಾಗಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು. ಬೆಳಗ್ಗೆ 11 ಗಂಟೆ ವರೆಗೆ ಎಲ್ಲ ಬಗೆಯ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದ್ದ ಅಧಿ  ಕಾರಿಗಳು ನಂತರ ಬಾಗಿಲು ಮುಚ್ಚಿಸಿದರು. ಔಷ ಧ ಅಂಗಡಿಗಳು, ಹೋಟೆಲ್‌ಗ‌ಳಲ್ಲಿ ಪಾರ್ಸೆಲ್‌, ಬೇಕರಿ, ಹಾಲು, ತರಕಾರಿ, ಹಣ್ಣು, ಕಿರಾಣಿ, ಎಲೆಕ್ಟ್ರಿಕಲ್ಸ್‌ ಅಂಗಡಿ, ಪೆಟ್ರೋಲ್‌ ಬಂಕ್‌ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಅಭಾದಿತವಾಗಿ ನಡೆಯಿತು.

ಇನ್ನುಳಿದಂತೆ ಚಿನ್ನಾಭರಣ ಅಂಗಡಿ, ಬಟ್ಟೆ, ಪಾತ್ರೆಗಳ ಅಂಗಡಿ ಸೇರಿದಂತೆ ಬಹುತೇಕ ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿಸಲಾಯಿತು. ವಿವಾಹ ಮತ್ತಿತರೆ ಕಾರಣಗಳಿಗಾಗಿ ಚಿನ್ನ, ಬಟ್ಟೆ ಖರೀದಿಗೆಂದು ಆಗಮಿಸಿದ್ದ ಜನರು ಗಲ್ಲಿ ಗಲ್ಲಿಗಳಲ್ಲಿ ಅಂಗಡಿಗಳಿಗಾಗಿ ಹುಡುಕಾಡುವಂತಾಯಿತು.

ಎಲ್ಲೆ ಮೀರಿದರೆ ಠಾಣೆಗೆ: ಈ ನಡುವೆ ಕೆಲ ವರ್ತಕರು ಪೊಲೀಸರ ಎಚ್ಚರಿಕೆಯನ್ನೂ ಮೀರಿ ಕದ್ದುಮುಚ್ಚಿ ವ್ಯಾಪಾರ ನಡೆಸುತ್ತಿದ್ದವರನ್ನು ಪೊಲೀಸರು ಠಾಣೆಗೆ ಕರೆದೊಯ್ದು, ಕೆಲ ಸಮಯದ ಬಳಿಕ ಬಿಟ್ಟು ಕಳುಹಿಸಿದರು. ಇನ್ನೂ ಕೆಲವರಿಗೆ ಎಚ್ಚರಿಕೆ ನೀಡಿ, ಅಂಗಡಿಗಳನ್ನು ಬಂದ್‌ ಮಾಡಿಸಿದರು. ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದವರಿಗೆ ನಗರಸಭೆ ಸಿಬ್ಬಂದಿ 100, 200 ರೂ. ದಂಡ ವಿಧಿ ಸಿ ಬಿಸಿ ಮುಟ್ಟಿಸಿದರು.

ಬಸ್‌ಗಾಗಿ ಪ್ರಯಾಣಿಕರ ಪರದಾಟ: ಕೋವಿಡ್‌ ನಿಯಂತ್ರಣಕ್ಕಾಗಿ ಸರಕಾರ ಘೋಷಿಸಿರುವ ವಾರಾಂತ್ಯದ ಕಫೂÂì ಬಿಸಿ ಜಿಲ್ಲೆಯ ಜನತೆಗೆ ಶುಕ್ರವಾರ ಸಂಜೆಯೇ ತಟ್ಟಿತು. ಇಲ್ಲಿನ ಪಂ|ಪುಟ್ಟರಾಜ ಕವಿಗವಾಯಿಗಳ ಬಸ್‌ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ಬಳಿಕ ಬಸ್‌ಗಳ ಆಗಮನ ಕ್ಷೀಣಿಸಿತು. ಪರ ಜಿಲ್ಲೆಗಳಿಗೆ ತೆರಳುವ ಹಾಗೂ ಜಿಲ್ಲೆಯ ಗ್ರಾಮೀಣ ಮಾರ್ಗಗಳಲ್ಲಿ ಬಸ್‌ಗಳ ಓಡಾಟ ವಿರಳವಾಗಿತ್ತು. ಖಾಸಗಿ ಬಸ್‌ ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೋವಿಡ್‌ ನಿಯಮಗಳ ಪಾಲನೆ ಯಾಗದೇ, ಜನರು ಕೊರೊನಾ ವ್ಯಾಪಿಸುವ ಭಯದಲ್ಲೇ ಪ್ರಯಾಣ ಬೆಳೆಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.