ವಕೀಲರು ಸಂವಿಧಾನ ಕಾಯುವ ರಕ್ಷಕರು

ಸಮಾಜದ ಏಳಿಗೆಗಾಗಿ ಶ್ರಮಿಸುವವರಲ್ಲಿ ವಕೀಲರ ಪಾತ್ರ ದೊಡ್ಡದು: ಪಾಟೀಲ್‌

Team Udayavani, Dec 4, 2019, 6:10 PM IST

4-December-27

ಹರಪನಹಳ್ಳಿ; ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಪ್ರಮಖವಾಗಿದ್ದು, ಬಹಳಷ್ಟು ಮಂದಿ ಸಾಮಾಜಿಕ ಕಳಕಳಿ ಹೊಂದಿದ್ದರು ಎಂದು ವಕೀಲ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ್‌ ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ವಕೀಲರ ಸಂಘದಿಂದ ಏರ್ಪಡಿಸಲಾಗಿದ್ದ ವಕೀಲರ ದಿನಾಚರಣೆ ಅಂಗವಾಗಿ ಮಾತನಾಡಿದ ಅವರು, ಸಮಾಜದ ಏಳಿಗೆಗಾಗಿ ಶ್ರಮಿಸುವವರಲ್ಲಿ ವಕೀಲರ ಪಾತ್ರ ದೊಡ್ಡದಿದೆ. ಎಲ್ಲ ರೀತಿಯ ವಿಷಯಗಳನ್ನು ವಕೀಲ ವೃತ್ತಿಯಲ್ಲಿ ಮಾತ್ರ ತಿಳಿದುಕೊಳ್ಳುವದಕ್ಕೆ ಸಾಧ್ಯವಾಗುತ್ತೆ ಎಂದರು.

ಹಿರಿಯ ವಕೀಲ ಆರುಂಡಿ ನಾಗರಾಜ್‌ ಮಾತನಾಡಿ, ಮಾಜಿ ರಾಷ್ಟ್ರಪತಿ ಬಾಬು ರಾಜೇಂದ್ರಪ್ರಸಾದ್‌ ಅವರ ನೆನಪಿನಲ್ಲಿ ಆಚರಿಸುವ ವಕೀಲರ ದಿನಾಚರಣೆ ತನ್ನದೇಯಾದ ಮಹತ್ವ ಹೊಂದಿದೆ. ವಕೀಲರು ಸಮಾಜದ ಶಕ್ತಿಯಾಗಿದ್ದಾರೆ ಎಂದರು.

ಅಪರ ಸರ್ಕಾರಿ ವಕೀಲ ಕಣವಿಹಳ್ಳಿ ಮಂಜುನಾಥ್‌ ಮಾತನಾಡಿ, ವಕೀಲರುಗಳಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಉತ್ಸುಕತನ ಇರಬೇಕು. ವಕೀಲರು ಸಂವಿಧಾನವನ್ನು ಕಾಯುವ ರಕ್ಷಕರು ಎಂದು ಹೇಳಿದರು. ವಕೀಲ ಸಂಘದ ಕಾರ್ಯದರ್ಶಿ ವೇದಮೂರ್ತಿ, ವಕೀಲರಾದ ಗೋಣಿಬಸಪ್ಪ, ಟಿ.ವೆಂಕಟೇಶ್‌, ಚಂದ್ರಮುಳಿ, ಸಿ.ರಾಮಭಟ್‌, ಪ್ರಕಾಶ್‌, ಚಂದ್ರೇಗೌಡ, ಮƒತಂಜಯ್ಯ, ಜಾಕೀರ್‌, ರೇವಣಸಿದ್ದಪ್ಪ, ಪ್ರಸಾದ್‌ ದೊಡ್ಡಮನಿ, ಬಿ.ತಿರುಪತಿ, ಸಿದ್ದೇಶ್‌, ಮಂಜುನಾಥ್‌, ಪ್ರಸಾದನಾಯ್ಕ, ವಾಮದೇವ್‌, ಎಸ್‌.ಜಿ.ತಿಪ್ಪೇಸ್ವಾಮಿ, ಮಂಜ್ಯಾನಾಯ್ಕ, ಕೆ.ಎಂ. ರವಿಶಂಕರ್‌, ವೈ.ಟಿ.ಕೊಟ್ರೇಶ್‌, ಬಿ.ಹಾಲೇಶ್‌, ಸಿ.ಹಾಲೇಶ್‌, ಪ್ರವೀಣ್‌, ಸಿದ್ದೇಶ್‌, ಹನುಮಂತಪ್ಪ, ಗುಡದಯ್ಯ, ತಿಪ್ಪೇಶ್‌, ಜಿ.ಹಾಲೇಶ್‌, ವೈ. ಬಸವರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.