ಜೈನ ಮಠದಲ್ಲಿ 2622ನೇ ಮಹಾವೀರ ಜಯಂತಿ


Team Udayavani, Apr 5, 2023, 3:31 PM IST

tdy-20

ಚನ್ನರಾಯಪಟ್ಟಣ: ರಾಜ ವಂಶದಲ್ಲಿ ಜನಿಸಿದರೂ ಸಹ ವೈರಾಗ್ಯ ತಾಳಿ, 12 ವರ್ಷಗಳ ನಿರಂತರ ತಪಸ್ಸಿನಿಂದ ಕೇವಲಜ್ಞಾನ ಪಡೆದು ಜಗತ್ತಿಗೆ ಅಹಿಂಸಾ ತತ್ವವನ್ನು ಬೋಧಿಸಿದ ಮಹಾನ್‌ ತ್ಯಾಗಿ ಭಗವಾನ್‌ ಮಹಾವೀರ ಸ್ವಾಮಿ ಎಂದು ಶ್ರವಣಬೆಳಗೊಳ ಜೈನ ಮಠದ ನೂತನ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಅಭಿನವ ಭಟ್ಟಾರಕ ಸ್ವಾಮೀಜಿ ತಿಳಿಸಿದರು.

ತಾಲೂಕಿನ ಶ್ರವಣಬೆಳಗೊಳದ ಜೈನಮಠದ ಬಸದಿಯಲ್ಲಿ ಆಯೋಜಿಸಿದ್ದ 2622ನೇ ಮಹಾವೀರ ಜಯಂತಿ ಕಾರ್ಯಕ್ರಮದ ಪಾವನ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಬದುಕು ಬದುಕಲು ಬಿಡು ಎಂಬ ಮುಖ್ಯ ಸಂದೇಶದೊಂದಿಗೆ ಜಗತ್ತಿನಲ್ಲಿರುವ ಎಲ್ಲಾ ಜೀವಿಗಳನ್ನು ಸಮಾನವಾಗಿ ನೋಡ ಬೇಕು. ಯಾವ ಜೀವಿಯನ್ನು ಹಿಂಸಿಸುವ ಅಧಿಕಾರ ನಮಗಿಲ್ಲ ಎಂದು ಭಗ ವಾನ್‌ ಮಹಾವೀರರು 2600 ವರ್ಷಗಳ ಹಿಂದೆಯೇ ಬೋಧಿಸಿದ್ದಾರೆ ಎಂದ ರು. ಅಹಿಂಸೆ ತತ್ವ ಪಾಲಿಸಿ: ಮಹಾವೀರರು ಅಹಿಂಸಾ ಪರಮೋಧರ್ಮ ಎನ್ನುವುದು ಪ್ರಸ್ತುತ ದಿನದಲ್ಲಿ ನಮ್ಮೆಲ್ಲರಿಗೂ ಮಂತ್ರವಾಗಬೇಕು. ಭಗವಾನ್‌ ಮಹಾವೀರರು ಅಹಿಂಸೆ, ಸತ್ಯ, ಆಸ್ತೇಯ, ಬ್ರಹ್ಮಚರ್ಯ, ಅಪರಿಗ್ರಹ ಮುಂತಾದವುಗಳ ಭೋದನೆಗಳೊಂದಿಗೆ ಜನರನ್ನು ಜ್ಞಾನದ ಹಾದಿಯಲ್ಲಿ ನಡೆಸಿದರು ಎಂದು ತಿಳಿಸಿದರು.

ಬೋಧನೆಗಳನ್ನು ಪಾಲಿಸೋಣ: ಜೀವನವು ಒಬ್ಬ ವ್ಯಕ್ತಿಯ ಅಥವಾ ಒಂದು ಜನ್ಮದ ಕಥೆಯಲ್ಲ, ಅನೇಕ ಭವ ಗಳಲ್ಲಿ ಬಳಲಿ ಆತ್ಮವಿಕಾಸದ ಚರಮ ಸೀಮೆಯಲ್ಲಿ ನಿಂತ ಜೀವಾತ್ಮದ ಮುಕ್ತಿಯ ಆದರ್ಶದ ಚರಿತೆ. ಮಹಾವೀರರ ಬೋಧನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು. ಧರ್ಮ, ಪಂಗಡಗಳು ಎನ್ನದೆ ಎಲ್ಲರೂ ಒಗ್ಗಟ್ಟಿನಿಂದ ಅವರು ತೋರಿಸಿದ ದಾರಿಯಲ್ಲಿ ನಡೆಯುತ್ತಾ ಅವರ ಸಂದೇಶ ಇಡೀ ವಿಶ್ವಕ್ಕೆ ಸಾರೋಣ ಎಂದು ತಿಳಿಸಿದರು.

ರಾಜಬೀದಿಯಲ್ಲಿ ಸಡಗರದ ಮೆರವಣಿಗೆ: ಪ್ರಾತಃ ಕಾಲದಿದಂದಲೇ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಆರಂಭ ಗೊಂಡು ಭಗವಾನ್‌ ಮಹಾವೀರ ಸ್ವಾಮಿಯವರ ಮೂರ್ತಿ ಬೆಳ್ಳಿ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಶ್ರವಣಬೆಳಗೊಳದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾ ಯಿತು. ನಂತರ ಶ್ರೀಮಠದಲ್ಲಿ ಜಲ, ಶ್ರೀಗಂಧ, ಅರಿಶಿಣ, ಕ್ಷೀರ, ಚತುಷೊRàನ, ಅಷ್ಟಗಂಧ, ಪಂಚಾಮೃತ ಅಭಿಷೇಕದೊಂದಿಗೆ ಪುಷ್ಪಾರ್ಚನೆ ಮಾಡಿ ಮಹಾ ಮಂಗಳಾರತಿ ನೆರವೇರಿಸಲಾಯಿತು. ಪದ್ಧತಿಯಂತೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಪೀಠಾರೋಹಣ ಮಾಡಿ ಮಂಗಲ ಉದ್ಭೋದನೆ ಮಾಡಿದರು.

ಈ ಸಂದರ್ಭದಲ್ಲಿ ಭಗವಾನ್‌ ಮಹಾವೀರ ಸ್ವಾಮಿಯವರ ವಿಶೇಷ ಪೋಸ್ಟ್‌ ಕಾರ್ಡ್‌ ಬಿಡುಗಡೆ ಮಾಡಲಾಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.