ಬಸವೇಶ್ವರ ಸಂಘಕ್ಕೆ 3.45 ಲಕ್ಷರೂ. ಲಾಭ


Team Udayavani, Dec 22, 2020, 3:31 PM IST

ಬಸವೇಶ್ವರ ಸಂಘಕ್ಕೆ 3.45 ಲಕ್ಷರೂ. ಲಾಭ

ಅರಸೀಕೆರೆ: ಸಂಘದ ಸದಸ್ಯರ ಅಭಿಮಾನ, ಸಹಕಾರದಿಂದ 2019-20ನೇ ಸಾಲಿನಲ್ಲಿ ನಮ್ಮ ಸಂಘವು 3,45,372 ರೂ. ಲಾಭ ಗಳಿಸಿದೆ ಎಂದು ನಗರದ ಬಸವೇಶ್ವರ ಸಹಕಾರ ಸಂಘದ ಅಧ್ಯಕ್ಷ ಈರಯ್ಯ ತಿಳಿಸಿದರು.

ನಗರದ ವೀರಶೈವ ಸಮುದಾಯ ಭವನ ದಲ್ಲಿಭಾನುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಯಾವುದೇ ಸಹಕಾರ ಸಂಘ ಅಭಿವೃದ್ಧಿ ಆಗ ಬೇಕಾದರೆ ಸಾಲವನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವುದು ಅಗತ್ಯವಾಗಿದೆ.ಜಾಮೀನುದಾರರು ಸಾಲಗಾರರಷ್ಟೆ ಸಂಘದ ಸಾಲಕ್ಕೆ ಜವಾಬ್ದಾರರಾಗಿರುತ್ತಾರೆ. ಸಂಘದ ಬಹುತೇಕ ಸದಸ್ಯರು ಅಭಿಮಾನದಿಂದ ನಿಯಮಿತ ಅವಧಿಯಲ್ಲಿ ಪಾವತಿ ಮಾಡುವ ಮೂಲಕ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಸಂಘದ ಶೇ.30 ಮಂದಿ ಮಾತ್ರ ಸಾಲ ತೆಗೆದುಕೊಳ್ಳುತ್ತಿದ್ದು, ಎಲ್ಲಾ ಸದಸ್ಯರು ಸಾಲ ಸೌಲಭ್ಯವನ್ನು ಪಡೆದರೆ ಸಂಘದ ಅಭಿವೃದ್ಧಿಗೆಸಹಕಾರವಾಗುತ್ತದೆ. ಪ್ರತಿಯೊಬ್ಬ ಸದಸ್ಯ ಉಳಿತಾಯ ಖಾತೆ ಮಾಡಿಸುವ ಮೂಲಕ ಬ್ಯಾಂಕಿನಲ್ಲಿ ವ್ಯವಹರಿಸಬೇಕು, ಈಗ ಬ್ಯಾಂಕ್‌ಕಂಪ್ಯೂಟರೀಕರಣಗೊಂಡಿದ್ದು, ಇದರ ಸೌಲಭ್ಯವನ್ನು ಸದಸ್ಯರು ಪಡೆಯಬೇಕು. ಸ್ವತಃನಿವೇಶನದಲ್ಲಿ ಬ್ಯಾಂಕಿನ ನೂತನ ಕಟ್ಟಡನಿರ್ಮಿಸಲಾಗುತ್ತಿದ್ದು, ಇದರ ನಿರ್ಮಾಣಕ್ಕೆ ದಾನಿಗಳು ಹಾಗೂ ಸದಸ್ಯರು ಸಹಕಾರ ನೀಡಬೇಕೆಂದು ವಿನಂತಿಸಿದರು.

ಸಂಘದ ಮಾಜಿ ಅಧ್ಯಕ್ಷ ಶಿವಕುಮಾರ ಸ್ವಾಮಿ ಮಾತನಾಡಿ, ಸಂಘದಲ್ಲಿ ಒಟ್ಟು 997 ಸದಸ್ಯರಿದ್ದು, ಶೇರು ಬಂಡವಾಳ 10,54,530ರೂ., ಠೇವಣಿಣಾತಿ 1,18,62,729 ರೂ. ಸಂಗ್ರಹಣೆ ಮಾಡುವ ಮೂಲಕ ಪ್ರಗತಿಹೊಂದಿದ್ದು, ಸಂಘವು 39,80,000 ರೂ. ಸಾಲವನ್ನು ಸದಸ್ಯರಿಗೆ ನೀಡಿದೆ. ಈ ಪೈಕಿ39,11,499 ರೂ. ವಸೂಲಾಗಿದೆ. ವರ್ಷಾಂತ್ಯಕ್ಕೆ 70,85,127 ರೂ. ಬಾಕಿ ಉಳಿದಿದೆ ಎಂದು ವಿವರಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ಓ.ಜಿ.ಗೀತಾ, ನಿರ್ದೇಶಕರಾದಎಂ.ಜಿ.ಶಿಲ್ಪಾ ಸತೀಶ್‌, ತಿಪ್ಪೇಸ್ವಾಮಿ, ಮಂಜು ನಾಥ್‌ ಜವಳಿ, ಎಚ್‌.ಟಿ.ಕುಮಾರಸ್ವಾಮಿ, ಬಿ.ಎನ್‌.ರೇಣುಕಾ ಪ್ರಸಾದ್‌, ಪ್ರವೀಣ್‌ ಕುಮಾರ್‌, ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.