Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ
Team Udayavani, Oct 22, 2024, 11:32 PM IST
ಹಾಸನ: ಲೋಕಸಭೆ ಚುನಾವಣೆ ಯಲ್ಲಿ ಹಾಸನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಅರಸೀಕೆರೆ, ಬೇಲೂರು ಸೇರಿ ಕ್ಷೇತ್ರಾ
ದ್ಯಂತ ಸುಮಾರು 65 ಕೋಟಿ ರೂ. ಖರ್ಚು ಮಾಡಲಾಗಿದ್ದು, ಈ ಸಂಬಂಧ ಚುನಾವಣ ಆಯೋಗ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳಿಗೆ ದೂರು ನೀಡಲಾಗಿದೆ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇ ಗೌಡ ಅವರ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣ ಸೇರಿದಂತೆ ವೈರಲ್ ಆಗಿದೆ. ಪ್ರಜಾಪ್ರತಿನಿಧಿ ಕಾಯ್ದೆಯಡಿ ಸಂಸದ ಸ್ಥಾನದಿಂದ ಶ್ರೇಯಸ್ ಪಟೇಲ್ ಅವರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organaisation: ಅಮೆರಿಕದಲ್ಲಿ ಆರೆಸ್ಸೆಸ್ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್ ರೈ
Costal: ಡ್ರಗ್ಸ್ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್ಸಿ ಮಂಜುನಾಥ ಭಂಡಾರಿ
Mangaluru: ಸರಕಾರಿ ಕಾಲೇಜಿನ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ
Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು
Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.