ಬಾಲಕಿ ಗರ್ಭಿಣಿ: ಆರೋಪಿ ಬಂಧನ


Team Udayavani, Dec 5, 2021, 1:58 PM IST

issue

Representative Image used

ಸಕಲೇಶಪುರ: 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ನಡೆದಿದೆ. ಬಾಲಕಿ ಕುಟುಂಬ ನೇಪಾಳದಿಂದ ಉದ್ಯೋಗ ಅರಸಿ 15 ವರ್ಷಗಳ ಹಿಂದೆ ಕರ್ನಾಟಕಕ್ಕೆ ಬಂದಿದ್ದರು.

ಕಳೆದ 2 ವರ್ಷಗಳ ಹಿಂದೆ ತಾಲೂಕಿನ ಬಾಳ್ಳುಪೇಟೆಯ ಸಮೀಪದ ಕಾಫಿ ತೋಟದಲ್ಲಿ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಈ ಕುಟುಂಬದಲ್ಲಿ ಒಟ್ಟು 6 ಹೆಣ್ಣು ಮಕ್ಕಳಲ್ಲಿ ಮೊದಲನೆಯವಳು ಈ ಬಾಲಕಿಯಾಗಿದ್ದಾಳೆ.ಬಾಲಕಿ ತಂದೆ ಅಕ್ಕನನ್ನು ಬಾಳ್ಳುಪೇಟೆ ಸಮೀಪದ ಇನ್ನೊಂದು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಶಂಕರ್‌ ಎಂಬುವವನಿಗೆ ಕೊಟ್ಟು ಮದುವೆ ಮಾಡಲಾಗಿತ್ತು.

ಆರೋಪಿ ಶಂಕರ್‌ಗೆ ನಾಲ್ಕು ಜನ ಮಕ್ಕಳಿದ್ದು, ಇಬ್ಬರು ಮಕ್ಕಳಿಗೆ ಮದುವೆಯಾಗಿದೆ. ಆರೋಪಿ ಶಂಕರನ ಹೆಂಡತಿಗೆ ಅನಾರೋಗ್ಯವಾಗಿದ್ದ ಸಮಯಕ್ಕೆ ಸರಿ ಶಂಕರನ ಸೊಸೆಗೆ ಹೆರಿಗೆಯಾಗಿತ್ತು. ಮನೆಯಲ್ಲಿ ಕೆಲಸ ಮಾಡಲು ಯಾರು ಇಲ್ಲದೆ, ಶಂಕರನ ಭಾವನ ಮಗಳಾದ ಈ ಬಾಲಕಿಯನ್ನು ಮನೆಗೆ ಕರೆಸಿಕೊಂಡಿದ್ದಾನೆ.

ಲಾಕ್‌ ಡೌನ್‌ನಿಂದ ಶಾಲೆ ಮುಚ್ಚಿದ್ದರಿಂದ ಬಾಲಕಿಯನ್ನು ಜುಲೈನಲ್ಲಿ ಶಂಕರನ ಮನೆಗೆ ಕಳಿಸಲು ಒಪ್ಪಿದ್ದಾರೆ. 1 ತಿಂಗಳ ನಂತರ ಶಾಲೆ ಆರಂಭವಾದಗ ಬಾಲಕಿ ತನ್ನ ತಾಯಿ ಮನೆಗೆ ವಾಪಸ್‌ ಹೋಗಿದ್ದಾಳೆ. ಮನೆಗೆ ಬಂದ ಬಾಲಕಿ 1 ವಾರದ ಹಿಂದೆ ಹೊಟ್ಟೆ ನೋವು ಬರುತ್ತಿದೆ ಎಂದು ತಾಯಿ ಬಳಿ ಹೇಳಿಕೊಂಡಿದ್ದಾಳೆ. ತಕ್ಷಣವೇ ಬಾಲಕಿಯನ್ನು ಬಾಳ್ಳುಪೇಟೆಯ ಸರ್ಕಾರಿ ಆಸ್ಪತ್ರೆಗೆ ತೋರಿಸಿದ್ದಾರೆ.

ಇದನ್ನೂ ಓದಿ:- ನಾಗಾಲ್ಯಾಂಡ್‌ :’ತಪ್ಪಾದ ಗುರುತಿಸುವಿಕೆ’ಯಿಂದ ನಾಗರಿಕರ ಹತ್ಯೆ ನಡೆಯಿತೇ?

ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಬಾಲಕಿ ಗರ್ಭಿಣಿಯಾಗಿರುವ ವಿಷಯ ತಿಳಿದಿದೆ. ಬಾಲಕಿಯನ್ನು ವಿಚಾರಿಸಿದ ಪೋಷಕರು, ಅ ಬಾಲಕಿಯು ತಾನು ಗರ್ಭಿಣಿಯಾಗಲು ಮಾವ ಶಂಕರನೇ ಕಾರಣ ಎಂದು ತಿಳಿಸಿದ್ದಾಳೆ. ಈ ಸಂಬಂಧ ಪೋಷಕರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಬಾಲಕಿಯು ಸಾಂತ್ವಾನ ಕೇಂದ್ರದ ಆರೈಕೆಯಲ್ಲಿದ್ದು, ಪೋಷಕರು ದೂರು ನೀಡಿದ ತಕ್ಷಣವೇ ಕಾರ್ಯಪ್ರವೃತ್ತರಾದ ವೃತ್ತ ನಿರೀಕ್ಷಕ ಚೈತನ್ಯ ಕುಮಾರ್‌, ಪಿಎಸ್‌ಐ ಬಸವರಾಜ್‌. ಬಿ ಹಾಗೂ ಸಿಬ್ಬಂದಿ ಆರೋಪಿ ಶಂಕರನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.