ಅಭ್ಯರ್ಥಿಗಳ ಚಿತ್ತ ಚನ್ನರಾಯಪಟ್ಟಣದತ್ತ


Team Udayavani, Apr 21, 2021, 2:32 PM IST

Candidates’ mood towards Channarayapatna

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತಿನಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಚಿತ್ತಚನ್ನರಾಯಪಟ್ಟಣ ತಾಲೂಕಿನತ್ತ ಹೆಚ್ಚು ವಾಲುತ್ತಿದ್ದು,ತಮ್ಮ ಪರವಾಗಿ ವಿಜಯಲಕ್ಷ್ಮೀ ಒಲಿಸಿಕೊಳ್ಳಲುಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೆಚ್ಚು ಮಂದಿ ಕಸಾಪ ಸದಸ್ಯರನ್ನು ಹೊಂದಿರುವ ತಾಲೂಕು ಎಂಬ ಹೆಗ್ಗಳಿಕೆ ಹೊಂದಿದೆ.

ಹಾಗಾಗಿ ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆಸ್ಪರ್ಧಿಸಿರುವ ಅಭ್ಯರ್ಥಿಗಳು ನಿತ್ಯವೂ ತಾಲೂಕಿಗೆ ಭೇಟಿ ನೀಡಿ ಪರಿಷತ್ತಿನ ಮತದಾರರ ಸಂಪರ್ಕಿಸುತ್ತಿದ್ದಾರೆ. ತಾಲೂಕಿನಲ್ಲಿ ಯಾರು ಹೆಚ್ಚು ಮತಪಡೆಯುತ್ತಾರೆ ಅವರಿಗೆ ವಿಜಯಲಕ್ಷ್ಮೀ ಒಲಿದಿದ್ದಾಳೆ.

ಮತದಾರ ಪಟ್ಟಿಪರಿಷ್ಕರಣೆಯಾಗಿ ಹಲವುದಶಕ: ಜಿಲ್ಲಾ ಘಟಕ ಅಧ್ಯಕ್ಷಸ್ಥಾನದ ಅಭ್ಯರ್ಥಿಗಳಿಗೆಸಾಕಷ್ಟು ಸವಾಲುಗಳುಎದುರಾಗುತ್ತಿವೆ. ಮತದಾರರ ಹುಡುಕುವುದೇ ಒಂದು ಸವಾಲಾಗಿ ಮಾರ್ಪಟ್ಟಿದೆ. ಕಸಾಪ ಸದಸ್ಯರು ಅಷ್ಟುಸುಲಭವಾಗಿ ಅಭ್ಯರ್ಥಿಗಳ ಕೈಗೆ ಸಿಗುತ್ತಿಲ್ಲ,ಮತದಾರರ ಪಟ್ಟಿಯಲ್ಲಿ ಇರುವಕೆಲ ಮತದಾರರು ವಿಳಾಸಒಂದೆಡೆಯಾದರೆ ವಾಸಮತ್ತೂಂದೆಡೆ, ಮೃತಪಟ್ಟವರ ಹೆಸರೂ ಇನ್ನೂಮತಪಟ್ಟಿಯಲ್ಲಿರುವುದನ್ನು ನೋಡಿದರೆ ಜಿಲ್ಲೆಯಕಸಾಪ ಮತದಾರರ ಪಟ್ಟಿಪರಿಷ್ಕರಣೆಗೊಂಡು ಹಲವುದಶಕಗಳೇ ಕಳೆದಿವೆ ಎನ್ನಬೇಕು.

ಮತದಾರರನ್ನು ಹುಡುಕುವುದೇದೊಡ್ಡ ಸವಾಲು: ಕಸಾಪ ಸದಸ್ಯತ್ವಪಡೆಯುವಾಗ ನೀಡಿರುವ ವಿಳಾಸವೇ ಈಗಲೂಪಟ್ಟಿಯಲ್ಲಿದೆ. ಆ ಸ್ಥಳಕ್ಕೆ ತೆರಳಿ ನೋಡಿದರೆ ಅಲ್ಲಿ ಯಾರು ಇಲ್ಲ, ಸ್ಥಳದಿಂದ ಬೇರೆಡೆ ವರ್ಗಾವಣೆಯಾಗಿದ್ದಾರೆ. ಅವರು ತಮ್ಮ ವಿಳಾಸ ಬದಲಾಯಿಸಿಕೊಂಡಿಲ್ಲ, ಪರಿಷತ್ತಿಗೆ ಸದಸ್ಯರಾಗಿದ್ದ ವೇಳೆಯ ಯುವತಿಯರು ಮದುವೆಯಾಗಿ ತಮ್ಮ ಗಂಡನ ಮನೆಗೆ ತೆರಳಿದ್ದರೂ ತಾಲೂಕಿನ ತಮ್ಮ ತವರುಮನೆ ವಿಳಾಸ ಪಟ್ಟಿಯಲ್ಲಿದೆ.

ಇನ್ನು ಮೃತಪಟ್ಟಿರುವಸದಸ್ಯರ ಹೆಸರನ್ನು ಕೈಬಿಟ್ಟಿಲ್ಲ, ಹಲವು ಮತದಾರರವಿಳಾಸದಲ್ಲಿ ಊರಿನ ಹೆಸರಿಲ್ಲ, ಕೆಲವೆಡೆ ತಪ್ಪಾಗಿ ನಮೂದಿಸಲಾಗಿದೆ. ಈ ಎಲ್ಲಾ ಕಾರಣದಿಂದ ಮತದಾರರನ್ನು ಹುಡುಕುವುದು ಅಭ್ಯರ್ಥಿಗಳಿಗೆ ದೊಡ್ಡಸವಾಲಾಗಿದೆ.

ಅಂಚೆ ಪತ್ರಗಳು ಮರಳುತ್ತಿವೆ: ಚುನಾವಣೆಯಲ್ಲಿತಮ್ಮನ್ನು ಬೆಂಬಲಿಸುವಂತೆ ಕೋರಿ ಅಭ್ಯರ್ಥಿಗಳುಮತದಾರರಿಗೆ ಅಂಚೆ ಪತ್ರದ ಮೂಲಕ ಮತಯಾಚನೆಮಾಡುತ್ತಿದ್ದಾರೆ. ಆದರೆ ತಪ್ಪು ವಿಳಾಸ ಎಂದುಪತ್ರಗಳು ಹಿಂದಿರುಗಿ ಬಂದಿದೆ. ಚುನಾವಣೆ ದಿನಾಂಕಪ್ರಕಟಣೆಗೆ ಮೊದಲೇ ಕಸಾಪ ಮತದಾರರಪಟ್ಟಿ ಲೋಪವಿದ್ದರೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತ್ತು.

ಈ ಮಾಹಿತಿ ಬಹುತೇಕ ಮತದಾರರಿಗೆತಲುಪದ ಪರಿಣಾಮ ಹೆಸರು ಮತ್ತು ವಿಳಾಸಸರಿಪಡಿಸುವ ಗೋಜಿಗೆ ಹೋಗಿಲ್ಲ, ಹೀಗಾಗಿಮತದಾರರ ಪಟ್ಟಿ ಗೊಂದಲಕ್ಕೆ ಅವಕಾಶ ನೀಡಿದೆ.

ಅಭ್ಯರ್ಥಿ ಸಮಯ, ಹಣ ವ್ಯರ್ಥ: ಮತದಾರರಹಳೆ ಪಟ್ಟಿಯನ್ನು ಹಿಡಿದುಕೊಂಡು ಅಭ್ಯರ್ಥಿಗಳುಪ್ರಚಾರ ಪ್ರಾರಂಭಿಸಿದ್ದು, ಅಲ್ಲಿ ಇಲ್ಲಿ ಅಲೆಯುತ್ತಿದ್ದಾರೆ,ಬಹುತೇಕ ಮತದಾರರ ವಿಳಾಸ ಬದಲಾಗಿರುವುದನ್ನುಕಂಡು ದಿಕ್ಕು ತೋಚದಂತಾದರೆ, ಮೃತಪಟ್ಟವರಹೆಸರು ನೋಡಿ ಬೇಸ್ತುಬೀಳುತ್ತಿದ್ದಾರೆ, ಮತದಾರರಹುಡುಕುವುದರಲ್ಲೇ ಸಮಯ ಹಾಗೂ ಸುತ್ತಾಟಕ್ಕೆಹೆಚ್ಚು ಹಣ ವ್ಯಯವಾಗುತ್ತಿದ್ದರೂ ತಾಲೂಕಿನ ಬಗ್ಗೆಅಭ್ಯರ್ಥಿಗಳ ಆಸಕ್ತಿ ಕಳೆದುಕೊಳ್ಳದೆ ಮತಭೇಟೆಗೆ ಮುಂದಾಗುತ್ತಿದ್ದಾರೆ.

ಶಾಮಸುಂದರ್‌ ಕೆ ಅಣ್ಣೇನಹಳ್ಳಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.