ಚರ್ಚ್‌ ಹಣ ದುರ್ಬಕೆ ಫಾದರ್‌  ವಿರುದ್ಧ ಕ್ರಮಕ್ಕೆ ಆಗ್ರಹ


Team Udayavani, Mar 16, 2022, 3:25 PM IST

ಚರ್ಚ್‌ ಹಣ ದುರ್ಬಕೆ ಫಾದರ್‌  ವಿರುದ್ಧ ಕ್ರಮಕ್ಕೆ ಆಗ್ರಹ

ಬೇಲೂರು: ಚರ್ಚ್‌ ಅಭಿವೃದ್ಧಿಗೆ ಸರಕಾರ ಬಿಡುಗಡೆ ಮಾಡಿದ್ದ ಹಣ ದುರ್ಬಳಕೆ ಮಾಡಿಕೊಂಡಿರುವಫಾದರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರೆಹಳ್ಳಿ ಚರ್ಚ್‌ ಮುಂಭಾಗ ಕ್ರೈಸ್ತ ಸಮುದಾಯದ ಮುಖಂಡರು ಜಮಾಯಿಸಿ ಒತ್ತಾಯಿಸಿದ ಘಟನೆ ನಡೆದಿದೆ.

ಚರ್ಚ್‌ಗಳ ಜೀರ್ಣೋದ್ಧಾರಕ್ಕೆ ಸರ್ಕಾರ ಬಿಡುಗಡೆ ಮಾಡಿದ್ದ ಹಣವನ್ನು ಚರ್ಚ್‌ನ ಫಾದರ್‌ ದುರು ಪಯೋಗ ಪಡಿಸಿಕೊಂಡಿದ್ದಾರೆ ಎಂದು ಕ್ರೈಸ್ತ ಮುಖಂಡರು ಆರೋಪ ಮಾಡಿದ್ದಾರೆ. ತಾಲೂಕಿನ ಅರೇಹಳ್ಳಿ ಚರ್ಚ್‌ ಫಾದರ್‌, ವಿಸೆಂಟ್‌ ಮರ್ಸೆಲ್‌ ಪಿಂಟು ವಿರುದ್ಧ ಕ್ರೈಸ್ತ ಸಮುದಾಯದವರೇ ಆರೋಪ ಮಾಡುತ್ತಿದ್ದು, ಹಣದ ಬಗ್ಗೆ ಲೆಕ್ಕ ಕೇಳಿದ್ದಕ್ಕೆ ಕಳೆದ ಐದು ದಿನಗಳಿಂದ ಫಾದರ್‌ ನಾಪತ್ತೆಯಾಗಿದ್ದು, ಫೋನ್‌ ಸ್ವಿಚ್‌ ಆಫ್ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1 ಕೋಟಿಗೂ ಹೆಚ್ಚು ಹಣ ದುರುಪಯೋಗ:

ಅರೇಹಳ್ಳಿಯಲ್ಲಿರುವ ಚರ್ಚ್‌ ಅಭಿವೃದ್ಧಿಗೆ ಕಳೆದ ಒಂದು ವರ್ಷದ ಹಿಂದೆ ಸರ್ಕಾರ ಮೂರು ಕೋಟಿಹಣ ಬಿಡುಗಡೆ ಮಾಡಿತ್ತು. ಇದಲ್ಲದೇ ಅರೇಹಳ್ಳಿಚರ್ಚ್‌ನ ಉಪಕೇಂದ್ರಗಳಾದ ಹೊಸಮನೆ, ಮಲಸಾವರ, ಬಿಕ್ಕೋಡು ಗ್ರಾಮಗಳಲ್ಲಿರುವ ಚರ್ಚ್ ಗಳ ಜೀರ್ಣೋ ದ್ಧಾರಕ್ಕೂ ಸರ್ಕಾರ ಹಣ ನೀಡಿತ್ತು. ಆದರೆ, ಚರ್ಚ್‌ನ ಫಾದರ್‌ ವಿಸೆಂಟ್‌ ಮರ್ಸೆಲ್‌ಪಿಂಟು ಅರ್ಧದಷ್ಟು ಹಣ ಮಾತ್ರ ಚರ್ಚ್‌ ಅಭಿವೃದ್ಧಿಗೆ ಬಳಕೆ ಮಾಡಿದ್ದು, ಸುಮಾರು ಒಂದುಕೋಟಿಗೂ ಹೆಚ್ಚು ಹಣ ಕಬಳಿಸಿದ್ದಾರೆ ಎಂದು ಕ್ರೈಸ್ತ ಸಮುದಾಯದವರು ಆರೋಪಿಸಿದ್ದಾರೆ.

ಫಾದರ್‌ ನಾಪತ್ತೆ: ಚರ್ಚ್‌ನ ಕಾರ್ಯದರ್ಶಿ ಲಿಯೋ ಪಿಂಟೋ ಅವರಿಂದ ಸುಮಾರು ಐದಕ್ಕೂಹೆಚ್ಚು ಖಾಲಿ ಚೆಕ್‌ಗಳಿಗೆ ಸಹಿ ಹಾಕಿಸಿಕೊಂಡು ಹಣ ಡ್ರಾ ಮಾಡಿದ್ದಾರೆ. ಅಲ್ಲದೇ ಚರ್ಚ್‌ಗಳ ಕಾಮ ಗಾರಿತಮ್ಮ ಸ್ವಂತ ತಮ್ಮನಿಗೆ ಗುತ್ತಿಗೆ ನೀಡಿದ್ದು ಕಾಮಗಾರಿ ಕಳಪೆಯಿಂದ ಕೂಡಿದ್ದು, ಈ ಬಗ್ಗೆ ಸಮುದಾಯದವರು ಫಾದರ್‌ ಬಳಿ ಹಣದ ಲೆಕ್ಕ ಕೇಳಿದ್ದಕ್ಕೆ ಅರೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕ್ರೈಸ್ತ ಸಮುದಾಯದವರ ಮೇಲೆ ದೂರು ನೀಡಿದ್ದಾರೆ.

ಈ ವಿಷಯ ತಿಳಿದ ನಂತರ ಸಮುದಾಯದವರು ತಮ್ಮ ವಿರುದ್ಧ ತಿರುಗಿಬೀಳುವ ಆತಂಕದಿಂದ ಕಳೆದ ಐದು ದಿನಗಳಿಂದನಾಪತ್ತೆಯಾಗಿದ್ದಾರೆ ಎಂದು ಕ್ರೈಸ್ತ ಸಮುದಾಯದವರು ಫಾದರ್‌ ವಿರುದ್ಧ ಆರೋಪಿಸಿದ್ದಾರೆ.

ಹಣ ವಸೂಲು ಮಾಡಿ: ಕ್ರೈಸ್ತ ಸಮುದಾಯದ ಮುಖಂಡ ಸ್ಟಾನಿ ಮಾತನಾಡಿ, ಹಣ ದುರಪಯೋಗಅಗಿರುವ ಬಗ್ಗೆ ಚರ್ಚ್‌ನ ಧರ್ಮಾಧ್ಯಕ್ಷರಿಗೆ ದೂರುನೀಡಲಾಗಿದೆ. ಕೂಡಲೇ ಫಾದರ್‌ ಬಳಿ ಹಣ ವಸೂಲು ಮಾಡಬೇಕೆಂದು ಆಗ್ರಹಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.