ಹಾಸನ-ಸಕಲೇಶಪುರ; ರಾಷ್ಟ್ರೀಯ ಹೆದ್ದಾರಿ 6 ತಿಂಗಳು ಮುಚ್ಚುವುದಕ್ಕೆ ವಿರೋಧ

4 ವರ್ಷ ಗಳಾಗುತ್ತ ಬಂದರೂ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದಿರುವುದು ಜನರಲ್ಲಿ ಅಸಮಾಧಾನ ಸೃಷ್ಟಿಸಿದೆ.

Team Udayavani, Jan 10, 2022, 11:20 AM IST

ರಾಷ್ಟ್ರೀಯ ಹೆದ್ದಾರಿ 6 ತಿಂಗಳು ಮುಚ್ಚುವುದಕ್ಕೆ ವಿರೋಧ

ಸಾಂದರ್ಭಿಕ ಚಿತ್ರ.

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ರಸ್ತೆ ಕಾಮಗಾರಿಗಾಗಿ ರಾಷ್ಟ್ರೀಯ ಹೆದ್ದಾರಿ 75ನ್ನು ಸುಮಾರು 6 ತಿಂಗಳ ಕಾಲ ಮುಚ್ಚಲು ಅವಕಾಶ ನೀಡುವಂತೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ರಾಜ್‌ಕಮಲ್‌ ಕಂಪೆನಿ ಮನವಿ ಮಾಡಿರುವುದು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಹಾಸನ-ಸಕಲೇಶಪುರ-ಮಾರನಹಳ್ಳಿ ನಡುವಿನ ಸುಮಾರು 56 ಕಿ.ಮೀ. ದೂರದ ರಸ್ತೆಯನ್ನು ಮೊದಲಿಗೆ ಚತುಷ್ಪಥ ರಸ್ತೆ ಕಾಮ ಗಾರಿ ಮಾಡಲು ಐಸೋಲೆಕ್ಸ್‌ ಕಂಪೆ‌ನಿ ಗುತ್ತಿಗೆ ಪಡೆದಿತ್ತು. ಈ ಕಂಪೆನಿ ದಿವಾಳಿಯಾದ್ದರಿಂದ ಉಪ ಗುತ್ತಿಗೆ ಪಡೆದಿದ್ದ ರಾಜ್‌ಕಮಲ್‌ ಕಂಪೆನಿಯೇ ಕಾಮಗಾರಿ ಮುಂದು ವರಿಸಲು ಒಪ್ಪಿಕೊಂಡಿದೆ. ಈಗ ಕಾಮಗಾರಿ ಪ್ರಾರಂಭವಾಗಿ 4 ವರ್ಷ ಗಳಾಗುತ್ತ ಬಂದರೂ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದಿರುವುದು ಜನರಲ್ಲಿ ಅಸಮಾಧಾನ ಸೃಷ್ಟಿಸಿದೆ.

ಇದನ್ನೂ ಓದಿ:ಹಿಮವರ್ಷ : ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳು ಬಂದ್‌

ಆರು ತಿಂಗಳಲ್ಲಿ ರಸ್ತೆ ಕಾಮಗಾರಿ ಸಾಧ್ಯವೇ?
ಹಾಸನ-ಸಕಲೇಶಪುರ ನಡುವಿನ 40 ಕಿ.ಮೀ. ದೂರದ ನೇರ ರಸ್ತೆ ಶೇ.50-60ರಷ್ಟು ಮುಗಿಸಲು 4 ವರ್ಷ ತೆಗೆದುಕೊಳ್ಳಲಾಗಿದೆ. ಇನ್ನು ಈ ಮಾರ್ಗದಲ್ಲಿ ಕಾಮಗಾರಿ ಮುಗಿಸದೆ ಏಕಾಏಕಿ ಸಕಲೇಶಪುರ ಹಾಗೂ ಮಾರನಹಳ್ಳಿ ನಡುವಿನ ಪಶ್ಚಿಮಘಟ್ಟದ ಕಡಿದಾದ ತಿರುವಿನ ರಸ್ತೆಯ ಕಾಮಗಾರಿ ಮುಗಿಸಲು 6 ತಿಂಗಳು ಕಾಲಾವಕಾಶ ಕೇಳಿದ್ದು, ಹೆದ್ದಾರಿ ಮುಚ್ಚಲು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಮೊದಲಿಗೆ ಹಾಸನ-ಸಕಲೇಶಪುರ ನಡುವಿನ ಕಾಮಗಾರಿ ಮುಗಿಸಿದ ಬಳಿಕ ಸಕಲೇಶಪುರ ಹಾಗೂ ಮಾರನಹಳ್ಳಿ ನಡುವಿನ ಕಾಮಗಾರಿಗೆ ರಸ್ತೆ ಬಂದ್‌ ಮಾಡಲಿ ಎಂದಿದ್ದಾರೆ. ಕಾಮಗಾರಿ ಮುಗಿಸದೆ ಏಕಾಏಕಿ ಸಕಲೇಶಪುರ ಮಾರನಹಳ್ಳಿ ನಡುವೆ ಹೆದ್ದಾರಿ ಬಂದ್‌ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.