Ration Card ಸದ್ಯ ಯಾವುದೇ ಪಡಿತರ ಚೀಟಿ ರದ್ದಿಲ್ಲ: ಮುನಿಯಪ್ಪ
Team Udayavani, Aug 26, 2023, 9:07 PM IST
ಹಾಸನ: ರಾಜ್ಯದಲ್ಲಿ ಬಿಪಿಎಲ್, ಎಪಿಎಲ್ ಸಹಿತ ಯಾವುದೇ ಪಡಿತರ ಕಾರ್ಡ್ಗಳನ್ನು ಸದ್ಯಕ್ಕೆ ರದ್ದು ಮಾಡುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 3 ಲಕ್ಷ ಕಾರ್ಡ್ ವಿತರಣೆಯ ಅರ್ಜಿಗಳು ಬಾಕಿ ಇವೆ. ಅವುಗಳ ವಿಲೇವಾರಿ ಮಾಡಿ ಬಿಪಿಎಲ್ ಕಾರ್ಡ್ ನೀಡಬೇಕಾ, ಎಪಿಎಲ್ ಕಾರ್ಡ್ ನೀಡಬೇಕಾ ಎಂದು ತಿಂಗಳೊಳಗೆ ಇತ್ಯರ್ಥ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ವೈಟ್ ಬೋರ್ಡ್ ನಂಬರಿನ ಕಾರು ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವ ನಿರ್ಧಾರವನ್ನು ಇನ್ನೂ ಮಾಡಿಲ್ಲ. ನಮ್ಮ ಬಳಿ ಬಾಕಿ ಇರುವ ಕಾರ್ಡ್ಗಳ ಬೇಡಿಕೆಯನ್ನು ಮೊದಲು ವಿಲೇವಾರಿ ಮಾಡುತ್ತೇವೆ. ಬಳಿಕ ಹೊಸದರ ಬಗ್ಗೆ ಯೋಚಿಸುತ್ತೇವೆ ಎಂದು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.