ರೋಗ ನಿರೋಧಕ ಮಾತ್ರೆ ವಿತರಣೆ


Team Udayavani, Sep 30, 2020, 2:49 PM IST

ರೋಗ ನಿರೋಧಕ ಮಾತ್ರೆ ವಿತರಣೆ

ಅರಸೀಕೆರೆ: ದೇಶದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಸತತ ಪ್ರಯತ್ನ ನಡೆಸುತ್ತಿದೆ. ಸಾರ್ವಜನಿಕರ ಈ ಬಗ್ಗೆ ಭಯ ಪಡುವ ಅಗತ್ಯವಿಲ್ಲ, ಕಡ್ಡಾಯ ವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಾಲೂಕಿನ ಯಾದಾಪುರ ಆಯುಷ್ಯ ಆಸ್ಪತ್ರೆಯ ವೈದ್ಯ ಡಾ.ರಮೇಶ್‌ ತಿಳಿಸಿದರು.

ಜಿಲ್ಲಾ ಆಯುಷ್ಯ ಮತ್ತು ತಾಲೂಕು ಆರೋಗ್ಯ ಇಲಾಖೆ ನಗರದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ರೋಗ ನಿರೋಧಕ ಮಾತ್ರೆ ಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರ ಗಳಲ್ಲಿ ಕಂಡು ಬಂದಿರುವ ಕೋವಿಡ್‌-19 ನಿಯಂತ್ರಿಸಲು ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರಕಾಯ್ದುಕೊಳ್ಳುವುದು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರ ಪದಾರ್ಥಗಳ ಸೇವನೆಯನ್ನು ಮಾಡಬೇಕಾಗಿದೆ ಎಂದು ಹೇಳಿದರು.

ಒಂದು ವೇಳೆ ಯಾರಿಗಾದರೂ ಕೋವಿಡ್ ಸೋಂಕು ಕಂಡು ಬಂದಲ್ಲಿ ಆತಂಕಕ್ಕೆ ಒಳಗಾಗದೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡರೇ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವ ತಮ್ಮ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ್‌ ಮಾತ್ರೆ ಗಳನ್ನು ನೀಡಲಾಗುತ್ತಿದೆ ಎಂದರು.

ಮಾತ್ರೆಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ಸಂಸ್ಥೆಯ ಸಿಬ್ಬಂದಿ, ಸದಸ್ಯರು ಆರೋಗ್ಯವಂತರಾಗಿ ಜನರ ಸೇವೆಯಲ್ಲಿ ತೊಡಗುವಂತೆ ವೈದ್ಯರು ಮನವಿ ಮಾಡಿದರು. ಮುನ್ನೆಚ್ಚರಿಕೆ ಕ್ರಮಗಳನ್ನು ನಾವುಗಳು ಕಡ್ಡಾಯವಾಗಿ ಪಾಲಿಸುವ ಮೂಲಕ ಕೋವಿಡ್ ವೈರಸ್‌ ಹರಡದಂತೆ ನೋಡಿಕೊಳ್ಳಲು ಸಾಧ್ಯ ಎಂದ ಅವರು, ಸೋಂಕಿನ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿ, ಕೋವಿಡ್ ಸೋಂಕಿತರು ಅನುಸ ರಿಸಬೇಕಾದ ಕ್ರಮಗಳ ಬಗ್ಗೆ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗೆ ಹೆಚ್ಚಿನ ಮಾಹಿತಿ ನೀಡಿದರು. ಶ್ರೀಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಕೆ. ವಿನಾಯಕ ಪೈ ಮಾತನಾಡಿ, ಆರೋಗ್ಯ ಇಲಾಖೆ ಹಾಗೂ ಆಯುಷ್ಯ ಇಲಾಖೆ ವತಿಯಿಂದ ಉಚಿತವಾಗಿ ನಮ್ಮ ಸಂಸ್ಥೆ ಅಧಿಕಾರಿಗಳುಹಾಗೂಸಿಬ್ಬಂದಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಯರ್ವೇದಿಕ್‌ ಮಾತ್ರೆಗಳನ್ನು ನೀಡುವುದರ ಜೊತೆಗೆ ಕೊರೊನಾ ಸೋಂಕಿನ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ. ಇದರಿಂದ ತಾವುಗಳು ಮುಂದಿನ ದಿನಗಳಲ್ಲಿ ಆತಂಕ ವಿಲ್ಲದೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳಲು ಅನುಕೂಲವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆ ವ್ಯವಸ್ಥಾಪಕರಾದ ಗುರುಮೂರ್ತಿ, ಕೃಷಿ ವಿಭಾಗದ ಅಧಿಕಾರಿ ಅನಿಲ್‌, ಮೇಲ್ವಿಚಾರಕರಾದ ಯಶೋದಾ, ಸೇವಾ ಪ್ರತಿನಿಧಿಗಳು ಹಾಜರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.