![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jan 29, 2021, 8:17 PM IST
ಚನ್ನರಾಯಪಟ್ಟಣ: ತಾಲೂಕಿನ ಎಂಟು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಶಾಂತಿಯುತವಾಗಿ ಚುನಾವಣೆ ನಡೆಯಿತು. ಕಸಬಾ ಹೋಬಳಿ ನಲ್ಲೂರು ಗ್ರಾಪಂ ಅಧ್ಯಕ್ಷೆಯಾಗಿ ಗಿಡ್ಡಮ್ಮ, ಉಪಾಧ್ಯಕ್ಷರಾಗಿ ತಿಮ್ಮೇಗೌಡ, ನುಗ್ಗೇಹಳ್ಳಿ ಹೋಬಳಿ ಬೆಳಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಮಂಜೇಗೌಡ, ಉಪಾಧ್ಯಕ್ಷೆಯಾಗಿ ಪ್ರೇಮಕುಮಾರಿ, ದಂಡಿಗನಹಳ್ಳಿ ಹೋಬಳಿ ಸಾತೇನಹಳ್ಳಿ ಗ್ರಾಪಂಗೆ ಎಚ್.ಎಸ್.ಭಾರತಿ ಅಧ್ಯಕ್ಷರಾದರೆ, ಎಚ್.ಪಿ.ಪಲ್ಲವಿ ಉಪಾಧ್ಯಕ್ಷೆಯಾಗಿ ಆಯ್ಕೆಯಾದರು.
ಇದನ್ನೂ ಓದಿ:30 ವರ್ಷದಿಂದ ಪಾಳು ಬಿದ್ದ ಕ್ವಾಟ್ರಸ್ ತೆರವುಗೊಳಿಸಿ
ಶ್ರವಣಬೆಳಗೊಳ ಹೋಬಳಿ ಜುಟ್ಟನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ನಿಖೀಲ್ಗೌಡ, ಉಪಾಧ್ಯಕ್ಷೆಯಾಗಿ ಎಚ್.ಎನ್.ಪುಷ್ಪಲತಾ, ದಮ್ಮನಿಂಗಲ ಗ್ರಾಪಂಗೆ ಅಧ್ಯಕ್ಷೆಯಾಗಿ ಎಂ.ಬಿ.ಭವ್ಯಾ, ಉಪಾಧ್ಯಕ್ಷರಾಗಿ ಕೆ.ಆರ್. ಅನಂತಾ, ಹಿರೀಸಾವೆ ಹೋಬಳಿ ಕಬ್ಬಳಿ ಗ್ರಾಪಂಗೆ ಕೆ.ಜೆ.ಶಿವನಂಜೇಗೌಡ ಅಧ್ಯಕ್ಷ, ಉಪಾಧ್ಯಕ್ಷೆಯಾಗಿ ರತ್ನ ಆಯ್ಕೆಯಾದರು. ಜಿನ್ನೇನಹಳ್ಳಿ ಗ್ರಾಪಂಗೆ ಅಧ್ಯಕ್ಷರಾಗಿ ಜೆ. ಎಸ್.ಮಂಜುನಾಥ್, ಉಪಾಧ್ಯಕ್ಷೆಯಾಗಿ ಲಕ್ಷ್ಮಮ್ಮ ಆಯ್ಕೆಯಾದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.